ಬ್ರೇಕಿಂಗ್ ನ್ಯೂಸ್
27-01-23 10:47 pm Mangalore Correspondent ಕರಾವಳಿ
ಬಂಟ್ವಾಳ, ಜ.27 : ತಮಿಳುನಾಡಿನಲ್ಲಿ ಡಿಎಂಕೆ ಸುಳ್ಳು ಹೇಳಿ ಅಧಿಕಾರಕ್ಕೆ ಬಂದಿದೆ. ಡಿಎಂಕೆ ಮತ್ತು ಕಾಂಗ್ರೆಸ್ ನವರು ಅಲ್ಲಿ ಹೇಳಿದ ಸುಳ್ಳನ್ನೇ ಕರ್ನಾಟಕದಲ್ಲಿ ರಿಪೀಟ್ ಮಾಡಲಾಗ್ತಿದೆ ಎಂದು ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಅಣ್ಣಾಮಲೈ ಹೇಳಿದ್ದಾರೆ.
ಬಿಸಿ ರೋಡಿನಲ್ಲಿ ಗ್ರಾಮದಡೆಗೆ ಶಾಸಕರ ನಡಿಗೆ ಪಾದಯಾತ್ರೆ ಸಮಾರೋಪ ಸಮಾರಂಭದಲ್ಲಿ ಅಣ್ಣಾಮಲೈ ಮಾತನಾಡಿದರು. ತಮಿಳುನಾಡಿನಲ್ಲಿ ರೇಷನ್ ಕಾರ್ಡ್ ಮುಂದಿಟ್ಟು ಪ್ರತಿ ತಿಂಗಳು ಒಂದು ಸಾವಿರ ರೂ. ಕೊಡುವುದಾಗಿ ಹೇಳಿದ್ದರು. 21 ತಿಂಗಳಾಯಿತು, ಯಾವೊಬ್ಬರಿಗೂ ಈವರೆಗೂ ಒಂದು ರೂಪಾಯಿ ಬಂದಿಲ್ಲ. ಕೇವಲ ಸುಳ್ಳು ಹೇಳಿಕೊಂಡೇ ಅಧಿಕಾರಕ್ಕೆ ಬಂದಿದ್ದಾರೆ. ಅದೇ ರೀತಿ ಕರ್ನಾಟಕದಲ್ಲಿಯೂ ಕಾಂಗ್ರೆಸ್ ಮತ್ತೆ ಸುಳ್ಳು ಭರವಸೆ ನೀಡುತ್ತಿದೆ. ಪ್ರಿಯಾಂಕಾ ಗಾಂಧಿ ಬಂದು ಪ್ರತಿ ಮನೆಯ ಮಹಿಳೆಗೆ ಎರಡು ಸಾವಿರ ಕೊಡುತ್ತೇವೆ ಅಂತ ಹೇಳುತ್ತಿದ್ದಾರೆ.








ಕರ್ನಾಟಕದ ಜನ ಈ ಸುಳ್ಳು ಭರವಸೆಯನ್ನು ನಂಬಬಾರದು, ಜಾಗೃತರಾಗಬೇಕು. ಕಾಂಗ್ರೆಸ್ ಗೆ ಕರ್ನಾಟಕ ಎಟಿಎಂ ಇದ್ದ ಹಾಗೆ. ಮುಂದಿನ ಚುನಾವಣೆಯಲ್ಲಿ ಅಧಿಕಾರಕ್ಕೆ ಬಂದು ಈ ಎಟಿಎಂ ಬಳಸಿಕೊಳ್ಳಲು ಪ್ಲಾನ್ ಮಾಡಿದೆ. ಮುಂದಿನ ಲೋಕಸಭಾ ಚುನಾವಣೆಗೆ ಈ ಎಟಿಎಂ ಅನ್ನು ಬಳಸಿಕೊಳ್ಳಲು ಕಾಂಗ್ರೆಸ್ ಪ್ಲಾನ್ ಮಾಡಿದೆ. ಇದಕ್ಕೆ ಕರ್ನಾಟಕದ ಜನ ಅವಕಾಶ ನೀಡಬಾರದು.






ಹಿಂದೆ ಕೋಮು ಗಲಭೆಗಳಿಂದ ಬಂಟ್ವಾಳ ನಲುಗಿತ್ತು. ಕಳೆದ ನಾಲ್ಕುವರೆ ವರ್ಷದಲ್ಲಿ ಬಂಟ್ವಾಳ ಚಿತ್ರಣ ಬದಲಾಗಿದೆ. ಬಂಟ್ವಾಳ ಈಗ ಶಾಂತವಾಗಿದೆ, ಬಹಳ ಅಭಿವೃದ್ಧಿಯಾಗಿದೆ. ಶಾಂತಿ, ಸಾಮರಸ್ಯವೂ ನೆಲೆಸಿದೆ ಎಂದರು.
DMK has come to power with false hopes to people of Tamilnadu slams BJP Annamalai in Mangalore taking part at the The 12-day -long Grama Vikasa Yatra, led by Bantwal MLA Rajesh Naik.
07-02-26 05:09 pm
HK News Desk
ಸಿದ್ದರಾಮಯ್ಯರೇ ಐದು ವರ್ಷ ಸಿಎಂ ; ಪುತ್ರ ಯತೀಂದ್ರ ಪ...
07-02-26 02:58 pm
Sanjana Bus Fire Accident, Nelamangala: ಮತ್ತೊ...
06-02-26 12:30 pm
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
08-02-26 10:18 pm
HK News Desk
25 ವರ್ಷಗಳ ಬಳಿಕ ಮುಂಬೈ ಪಾಲಿಕೆ ಬಿಜೆಪಿ ತೆಕ್ಕೆಗೆ ;...
07-02-26 10:53 pm
ಕಣ್ಣೆದುರೇ ನಡೆದ ಅಚ್ಚರಿ ; 1 ಲಕ್ಷ ರೂ. ಮೌಲ್ಯದ ಚಿನ...
06-02-26 10:58 pm
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
SBI ಬ್ಯಾಂಕ್ ಕಿತಾಪತಿ ; 2 ಕೋಟಿ ಮೌಲ್ಯದ ಚಿನ್ನ–ಬೆಳ...
06-02-26 08:17 pm
08-02-26 11:17 pm
HK News Desk
ಜಾಗತಿಕ ಪ್ರವಾಸಿ ತಾಣಗಳ ಅಭಿವೃದ್ಧಿ ; ಕೋಡಿ- ಕನ್ಯಾನ...
08-02-26 10:10 pm
ಬೈಂದೂರು ಕ್ಷೇತ್ರದ ಮಾಜಿ ಶಾಸಕ, ಜನತಾ ಪರಿವಾರದ ಹಿರಿ...
07-02-26 12:55 pm
DK Shivakumar, Puttur: ಪಕ್ಷ ಏನು ಹೇಳುತ್ತೋ ಅದೇ...
07-02-26 11:53 am
ಬಿಜೆಪಿಯವರು ತಿಪ್ಪರಲಾಗ ಹೊಡೆದ್ರೂ ಅಧಿಕಾರಕ್ಕೆ ಬರಲ್...
06-02-26 10:56 pm
08-02-26 02:07 pm
Mangalore Correspondent
MDMA ಮಾದಕ ವಸ್ತು ಮಾರಾಟ ಮಾಡುತ್ತಿದ್ದಾಗ ಪೊಲೀಸ್ ದಾ...
08-02-26 12:59 pm
Mangalore Robbery, Crime: ಕಳವಾರಿಗೆ ಮೆಹಂದಿ ಹೋಗ...
08-02-26 12:37 pm
ಫ್ರೀ ಫೈರ್ ಗೇಮ್ ಚಟ ; ಅಕ್ಕನ ಮಗನ ಕೊಂದಿದ್ದ ಮಾವ, ಪ...
07-02-26 10:48 pm
ಡಿಜಿಟಲ್ ಅರೆಸ್ಟ್ ; ಮಹಿಳೆಗೆ 15 ನಿಮಿಷದಲ್ಲಿ 50 ಲಕ...
07-02-26 10:07 pm