ಬ್ರೇಕಿಂಗ್ ನ್ಯೂಸ್
27-01-23 10:47 pm Mangalore Correspondent ಕರಾವಳಿ
ಬಂಟ್ವಾಳ, ಜ.27 : ತಮಿಳುನಾಡಿನಲ್ಲಿ ಡಿಎಂಕೆ ಸುಳ್ಳು ಹೇಳಿ ಅಧಿಕಾರಕ್ಕೆ ಬಂದಿದೆ. ಡಿಎಂಕೆ ಮತ್ತು ಕಾಂಗ್ರೆಸ್ ನವರು ಅಲ್ಲಿ ಹೇಳಿದ ಸುಳ್ಳನ್ನೇ ಕರ್ನಾಟಕದಲ್ಲಿ ರಿಪೀಟ್ ಮಾಡಲಾಗ್ತಿದೆ ಎಂದು ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಅಣ್ಣಾಮಲೈ ಹೇಳಿದ್ದಾರೆ.
ಬಿಸಿ ರೋಡಿನಲ್ಲಿ ಗ್ರಾಮದಡೆಗೆ ಶಾಸಕರ ನಡಿಗೆ ಪಾದಯಾತ್ರೆ ಸಮಾರೋಪ ಸಮಾರಂಭದಲ್ಲಿ ಅಣ್ಣಾಮಲೈ ಮಾತನಾಡಿದರು. ತಮಿಳುನಾಡಿನಲ್ಲಿ ರೇಷನ್ ಕಾರ್ಡ್ ಮುಂದಿಟ್ಟು ಪ್ರತಿ ತಿಂಗಳು ಒಂದು ಸಾವಿರ ರೂ. ಕೊಡುವುದಾಗಿ ಹೇಳಿದ್ದರು. 21 ತಿಂಗಳಾಯಿತು, ಯಾವೊಬ್ಬರಿಗೂ ಈವರೆಗೂ ಒಂದು ರೂಪಾಯಿ ಬಂದಿಲ್ಲ. ಕೇವಲ ಸುಳ್ಳು ಹೇಳಿಕೊಂಡೇ ಅಧಿಕಾರಕ್ಕೆ ಬಂದಿದ್ದಾರೆ. ಅದೇ ರೀತಿ ಕರ್ನಾಟಕದಲ್ಲಿಯೂ ಕಾಂಗ್ರೆಸ್ ಮತ್ತೆ ಸುಳ್ಳು ಭರವಸೆ ನೀಡುತ್ತಿದೆ. ಪ್ರಿಯಾಂಕಾ ಗಾಂಧಿ ಬಂದು ಪ್ರತಿ ಮನೆಯ ಮಹಿಳೆಗೆ ಎರಡು ಸಾವಿರ ಕೊಡುತ್ತೇವೆ ಅಂತ ಹೇಳುತ್ತಿದ್ದಾರೆ.








ಕರ್ನಾಟಕದ ಜನ ಈ ಸುಳ್ಳು ಭರವಸೆಯನ್ನು ನಂಬಬಾರದು, ಜಾಗೃತರಾಗಬೇಕು. ಕಾಂಗ್ರೆಸ್ ಗೆ ಕರ್ನಾಟಕ ಎಟಿಎಂ ಇದ್ದ ಹಾಗೆ. ಮುಂದಿನ ಚುನಾವಣೆಯಲ್ಲಿ ಅಧಿಕಾರಕ್ಕೆ ಬಂದು ಈ ಎಟಿಎಂ ಬಳಸಿಕೊಳ್ಳಲು ಪ್ಲಾನ್ ಮಾಡಿದೆ. ಮುಂದಿನ ಲೋಕಸಭಾ ಚುನಾವಣೆಗೆ ಈ ಎಟಿಎಂ ಅನ್ನು ಬಳಸಿಕೊಳ್ಳಲು ಕಾಂಗ್ರೆಸ್ ಪ್ಲಾನ್ ಮಾಡಿದೆ. ಇದಕ್ಕೆ ಕರ್ನಾಟಕದ ಜನ ಅವಕಾಶ ನೀಡಬಾರದು.






ಹಿಂದೆ ಕೋಮು ಗಲಭೆಗಳಿಂದ ಬಂಟ್ವಾಳ ನಲುಗಿತ್ತು. ಕಳೆದ ನಾಲ್ಕುವರೆ ವರ್ಷದಲ್ಲಿ ಬಂಟ್ವಾಳ ಚಿತ್ರಣ ಬದಲಾಗಿದೆ. ಬಂಟ್ವಾಳ ಈಗ ಶಾಂತವಾಗಿದೆ, ಬಹಳ ಅಭಿವೃದ್ಧಿಯಾಗಿದೆ. ಶಾಂತಿ, ಸಾಮರಸ್ಯವೂ ನೆಲೆಸಿದೆ ಎಂದರು.
DMK has come to power with false hopes to people of Tamilnadu slams BJP Annamalai in Mangalore taking part at the The 12-day -long Grama Vikasa Yatra, led by Bantwal MLA Rajesh Naik.
08-04-26 09:35 pm
HK News Staffer
ಜಯಮೃತ್ಯುಂಜಯ ಸ್ವಾಮೀಜಿ ಬೆತ್ತಲೆ ವೀಡಿಯೋ ಕೇಸಿಗೆ ಟ್...
08-04-26 08:44 pm
ಚಂದ್ರದ್ರೋಣ ಪರ್ವತ ಶ್ರೇಣಿಗೆ ಪ್ರವಾಸ ಬಂದಿದ್ದ ಕೇರಳ...
08-04-26 02:09 pm
Mallikarjun Kharge: ಆರ್ಎಸ್ಎಸ್ ಮತ್ತು ಬಿಜೆಪಿ...
07-04-26 07:26 pm
ಏಪ್ರಿಲ್ 9ಕ್ಕೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ;...
07-04-26 03:51 pm
08-04-26 06:59 pm
HK News Staffer
ಜಾಗತಿಕ ಮಾರುಕಟ್ಟೆ : ಇರಾನ್-ಅಮೆರಿಕ ಕದನ ವಿರಾಮ ಹಿನ...
08-04-26 02:39 pm
ಅಮೆರಿಕ–ಇರಾನ್ ನಡುವೆ 2 ವಾರಗಳ ಕದನ ವಿರಾಮ ಘೋಷಣೆ; ಟ...
08-04-26 10:36 am
ಇರಾನ್ ಗೆ ಆರ್ಥಿಕ ನೆರವಿಗೆ ಮುಂದಾಗಿದ್ದ ಕಾಶ್ಮೀರಿಗಳ...
07-04-26 10:44 pm
ಇರಾನ್ ನಾಗರಿಕತೆ ಇಂದು ರಾತ್ರಿಯೇ ಅಂತ್ಯವಾಗಲಿದೆ, 47...
07-04-26 09:52 pm
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
08-04-26 07:48 pm
HK News Staffer
ಡ್ರಗ್ಸ್ ಪೆಡ್ಲಿಂಗ್ ; ತಾವಾಗಿಯೇ ಗಾಂಜಾ, ಡ್ರಗ್ಸ್ ತ...
08-04-26 05:53 pm
Gurupura Accident, Mangalore: ಮೂಡುಬಿದ್ರೆ ಎಕ್ಸ...
08-04-26 04:29 pm
Mangalore Crime, Bunder Murder: ಮೀನುಗಾರಿಕೆ ದಕ...
08-04-26 01:06 pm
Manoj Kodikere, Chetan Padil: ಕುಂದಾಪುರಕ್ಕೆ ಅಪ...
07-04-26 10:15 pm