ಬ್ರೇಕಿಂಗ್ ನ್ಯೂಸ್
27-01-23 11:07 pm Udupi Correspondent ಕರಾವಳಿ
ಉಡುಪಿ, ಜ.27 : ಕಾರ್ಕಳ ತಾಲೂಕಿನ ಬೈಲೂರಿನ ಉಮಿಕುಂಜ ಬೆಟ್ಟದ ಮೇಲೆ ನಿರ್ಮಿಸಲಾಗಿರುವ ಪರಶುರಾಮ ಥೀಂ ಪಾರ್ಕನ್ನು ಸಿಎಂ ಬಸವರಾಜ ಬೊಮ್ಮಾಯಿ ಲೋಕಾರ್ಪಣೆ ಮಾಡಿದ್ದಾರೆ. ಪರಶುರಾಮನ ಬೃಹತ್ ಪ್ರತಿಮೆಯನ್ನು ಅನಾವರಣಗೊಳಿಸಿ, ತುಳುನಾಡು ಬಂಗಾರದ ನಾಡು ಆಗಲಿ ಎಂದು ಬೊಮ್ಮಾಯಿ ಹಾರೈಸಿದ್ದಾರೆ.
ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ಉಡುಪಿ ಜಿಲ್ಲಾ ಉಸ್ತುವಾರಿ ಸಚಿವ ಎಸ್ ಅಂಗಾರ, ಶಾಸಕ ರಘುಪತಿ ಭಟ್, ಲಾಲಾಜಿ ಮೆಂಡನ್, ಇಂಧನ ಸಚಿವ ಸುನಿಲ್ ಕುಮಾರ್ ಪರಶುರಾಮನ ಮೂರ್ತಿಗೆ ಪುಷ್ಪಾರ್ಚನೆ ಮಾಡಿ ಥೀಂ ಪಾರ್ಕ್ ಉದ್ಘಾಟಿಸಿದರು.


ಸುಮಾರು 15 ಕೋಟಿ ವೆಚ್ಚದಲ್ಲಿ ಪರಶುರಾಮನ ಪ್ರತಿಮೆ, ಬಯಲು ರಂಗಮಂದಿರ, ಆರ್ಟ್ ಗ್ಯಾಲರಿ, ಭಜನಾ ಮಂದಿರ ನಿರ್ಮಾಣ ಮಾಡಲಾಗಿದೆ. ಶೇ.90ರಷ್ಟು ಕಾಮಗಾರಿ ಪೂರ್ಣವಾಗಿದೆ. ಇಂದು ಕರ್ನಾಟಕದ ಕರಾವಳಿಯ ಪಾಲಿಗೆ ಐತಿಹಾಸಿಕ ದಿನ. ಪರಶುರಾಮ ಥೀಂ ಪಾರ್ಕ್, ಪ್ರತಿಮೆ ಅನಾವರಣ ಮಾಡಿದ ನಾವು ಭಾಗ್ಯವಂತರು. ಇದೊಂದು ಇತಿಹಾಸ ಸೃಷ್ಟಿ ಮಾಡಿದ ದಿನ ಎಂದು ಹೇಳುತ್ತೇನೆ. ಪರಶುರಾಮ ರೋಚಕ ಕಥೆ ಇರುವ ಅವತಾರ ಪುರುಷ ಎಂದು ಬೊಮ್ಮಾಯಿ ಬಣ್ಣಿಸಿದರು.

ಉಡುಪಿಯಲ್ಲಿ ಪ್ರವಾಸೋದ್ಯಮಕ್ಕೆ ವಿಫುಲ ಅವಕಾಶ ಇದೆ. ಕರಾವಳಿಗೆ ಟೂರಿಸಂ ನ ಮಾಸ್ಟರ್ ಪ್ಲ್ಯಾನ್ ಮಾಡಿದ್ದೇವೆ. ಬಜೆಟ್ ನಲ್ಲಿ ಈ ಬಗ್ಗೆ ಘೋಷಣೆ ಮಾಡುತ್ತೇವೆ. ಈ ಭಾಗದ ಜನ ಪರಿಶ್ರಮಿಗಳು. ಕರಾವಳಿ ಭಾಗಕ್ಕೆ ಒಂದೂವರೆ ಲಕ್ಷ ಕೋಟಿ ರುಪಾಯಿ ಹೂಡಿಕೆಗೆ ಕಂಪನಿಗಳು ಮುಂದೆ ಬಂದಿವೆ. ಕರಾವಳಿಗೆ ಪ್ಯಾಕೇಜ್ ಕೊಡಲ್ಲ, ಬದುಕು ಕಟ್ಟಿಕೊಡುತ್ತೇವೆ. ಪರಶುರಾಮನ ಸ್ಥಾಪನೆ ನಂತರ ತುಳುನಾಡು ಬಂಗಾರದ ನಾಡು ಆಗಲಿದೆ ಎಂದು ಹೇಳಿದರು.
Udupi, Chief Minister Basavaraja Bommai inaugurates the Parashurama Theme Park in Karkala. Mr. Bommai said, “Coastal Karnataka has ample opportunities in the tourism front. Plans are underway to develop tourism in Coastal Karnataka and will be executed in the coming days. A master plan for Coastal Karnataka with emphasis on pilgrimage tourism, beach tourism, cultural tourism and hinterland tourism will be prepared to boost the economic growth of the region.”
29-05-26 10:41 pm
HK News Staffer
ಒಬ್ಬರಿಗೆ ಒಂದೇ ಹುದ್ದೆ ; ಕೆಪಿಸಿಸಿ ಅಧ್ಯಕ್ಷ ಹುದ್ದ...
29-05-26 04:30 pm
ಸಿದ್ದರಾಮಯ್ಯ ರಾಜೀನಾಮೆಗೆ ರಾಜ್ಯಪಾಲರಿಂದ ಅಧಿಕೃತ ಮು...
29-05-26 10:29 am
ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲು ಸಿದ್ದರಾ...
28-05-26 06:18 pm
CM Siddaramaiah, Supporters crying, Kaveri: ಸ...
28-05-26 05:31 pm
29-05-26 06:17 pm
HK News Staffer
ಟಿಎಂಸಿಯಲ್ಲಿ ಬಿರುಕು ; 50 ಶಾಸಕರು, ಸಂಸದರು ಬಿಜೆಪಿ...
27-05-26 09:17 pm
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
28-05-26 02:45 pm
HK News Staffer
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
ಕುದುರೆಮುಖ ಅದಿರು ಕಂಪನಿ ಕಾರ್ಮಿಕರ ಬೇಡಿಕೆ ಈಡೇರಿಸಿ...
27-05-26 12:29 pm
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
29-05-26 10:21 pm
HK News Staffer
Expert College Case, Mangalore: ಕೋವಿಡ್ ಲಾಕ್ಡ...
29-05-26 08:30 pm
ಕಾರಿನ ಟೈಯರ್ ಬ್ಲಾಸ್ಟ್ ಆಗಿ ರಸ್ತೆಬದಿ ನಿಂತಿದ್ದ...
29-05-26 03:05 pm
ಬಕ್ರೀದ್ ಹಿನ್ನೆಲೆ, ರಾತ್ರೋರಾತ್ರಿ ಮನೆ ಕೊಟ್ಟಿಗೆಯಲ...
28-05-26 09:44 pm
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am