ಬ್ರೇಕಿಂಗ್ ನ್ಯೂಸ್
28-01-23 05:53 pm Udupi Correspondent ಕರಾವಳಿ
ಉಡುಪಿ, ಜ.28: ಉಡುಪಿ ಜಿಲ್ಲೆಯ ಕಾರ್ಕಳದ ಗಾಂಧಿ ಮೈದಾನದಲ್ಲಿ ವಿಚಿತ್ರ ಸುಳಿಗಾಳಿ ಕಾಣಿಸಿಕೊಂಡಿದ್ದು ಅದರ ವಿಡಿಯೋ ವೈರಲ್ ಆಗಿದೆ. ಮೈದಾನದ ಮಧ್ಯೆ ಧೂಳಿನ ಜೊತೆಗೆ ಗಿರ ಗಿರನೇ ತಿರುಗುವ ವಿಚಿತ್ರ ವಿದ್ಯಮಾನ ಕಂಡು ಜನ ಬೆಚ್ಚಿ ಬಿದ್ದಿದ್ದಾರೆ.
ಕಾರ್ಕಳದ ಗಾಂಧಿ ಮೈದಾನದಲ್ಲಿ ಯುವಕರು ಕ್ರಿಕೆಟ್ ಆಡುತ್ತಿದ್ದಾಗ ಘಟನೆ ನಡೆದಿದೆ. ಇದ್ದಕ್ಕಿದ್ದಂತೆ ಮೈದಾನದ ನಡುವೆ ಸುಳಿಗಾಳಿ ಕಾಣಿಸಿದ್ದು, ಸುರುಳಿ ಸುತ್ತುತ್ತಲೇ ಧೂಳಿನೊಂದಿಗೆ ಬಾನೆತ್ತರಕ್ಕೆ ಚಿಮ್ಮಲಾರಂಭಿಸಿದೆ. ಮೈದಾನದಲ್ಲಿದ್ದ ಕಸ, ಮಣ್ಣಿನ ಧೂಳನ್ನೆಲ್ಲ ಹೊತ್ತು ಗಾಳಿ ಸುಮಾರು ಇನ್ನೂರು ಅಡಿ ಎತ್ತರಕ್ಕೆ ಹಾವಿನಂತೆ ಲಂಬವಾಗಿ ಮೇಲೇರಿದ್ದು ವಿಡಿಯೋದಲ್ಲಿ ಸೆರೆಯಾಗಿದೆ. ಕೆಲ ನಿಮಿಷಗಳ ಕಾಲ ಅತ್ಯಂತ ಕುತೂಹಲದಿಂದ ಜನರು ಈ ವಿದ್ಯಮಾನವನ್ನು ವೀಕ್ಷಿಸಿದರು.


ಕಾರ್ಕಳ ಪಶ್ಚಿಮ ಘಟ್ಟದ ತಪ್ಪಲು ಪ್ರದೇಶವಾಗಿದ್ದು ಈ ಭಾಗದಲ್ಲಿ ಈ ಹಿಂದೆಯೂ ಇದೇ ರೀತಿ ಸುಳಿಗಾಳಿ ಕಂಡುಬಂದಿತ್ತು. ಅಜೆಕಾರು, ಬೆಳಪು ಪರಿಸರದಲ್ಲಿ ವರ್ಷದ ಹಿಂದೆ ಇದೇ ರೀತಿ ಸುಳಿಗಾಳಿ ಕಾಣಿಸಿಕೊಂಡಿತ್ತು.
#Whirlwind in #karkala gandhi maidan, video goes viral #BreakingNews #udupi pic.twitter.com/VPgcTEnp4G
— Headline Karnataka (@hknewsonline) January 28, 2023
Whirlwind in karkala gandhi maidan, video goes viral. When youths were playing cricket this was said to happen suddenly.
08-04-26 09:35 pm
HK News Staffer
ಜಯಮೃತ್ಯುಂಜಯ ಸ್ವಾಮೀಜಿ ಬೆತ್ತಲೆ ವೀಡಿಯೋ ಕೇಸಿಗೆ ಟ್...
08-04-26 08:44 pm
ಚಂದ್ರದ್ರೋಣ ಪರ್ವತ ಶ್ರೇಣಿಗೆ ಪ್ರವಾಸ ಬಂದಿದ್ದ ಕೇರಳ...
08-04-26 02:09 pm
Mallikarjun Kharge: ಆರ್ಎಸ್ಎಸ್ ಮತ್ತು ಬಿಜೆಪಿ...
07-04-26 07:26 pm
ಏಪ್ರಿಲ್ 9ಕ್ಕೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ;...
07-04-26 03:51 pm
08-04-26 06:59 pm
HK News Staffer
ಜಾಗತಿಕ ಮಾರುಕಟ್ಟೆ : ಇರಾನ್-ಅಮೆರಿಕ ಕದನ ವಿರಾಮ ಹಿನ...
08-04-26 02:39 pm
ಅಮೆರಿಕ–ಇರಾನ್ ನಡುವೆ 2 ವಾರಗಳ ಕದನ ವಿರಾಮ ಘೋಷಣೆ; ಟ...
08-04-26 10:36 am
ಇರಾನ್ ಗೆ ಆರ್ಥಿಕ ನೆರವಿಗೆ ಮುಂದಾಗಿದ್ದ ಕಾಶ್ಮೀರಿಗಳ...
07-04-26 10:44 pm
ಇರಾನ್ ನಾಗರಿಕತೆ ಇಂದು ರಾತ್ರಿಯೇ ಅಂತ್ಯವಾಗಲಿದೆ, 47...
07-04-26 09:52 pm
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
08-04-26 07:48 pm
HK News Staffer
ಡ್ರಗ್ಸ್ ಪೆಡ್ಲಿಂಗ್ ; ತಾವಾಗಿಯೇ ಗಾಂಜಾ, ಡ್ರಗ್ಸ್ ತ...
08-04-26 05:53 pm
Gurupura Accident, Mangalore: ಮೂಡುಬಿದ್ರೆ ಎಕ್ಸ...
08-04-26 04:29 pm
Mangalore Crime, Bunder Murder: ಮೀನುಗಾರಿಕೆ ದಕ...
08-04-26 01:06 pm
Manoj Kodikere, Chetan Padil: ಕುಂದಾಪುರಕ್ಕೆ ಅಪ...
07-04-26 10:15 pm