ಬ್ರೇಕಿಂಗ್ ನ್ಯೂಸ್
04-08-20 02:17 pm Mangalore Reporter ಕರಾವಳಿ
ಮಂಗಳೂರು, ಆಗಸ್ಟ್ 4: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು 225 ಮಂದಿ ಪಾಸಿಟಿವ್ ಆಗಿದ್ದಾರೆ. ಇದೇ ವೇಳೆ, ನಾಲ್ಕು ಮಂದಿ ಕೊರೊನಾ ಸೋಂಕಿಗೆ ಸಾವನ್ನಪ್ಪಿದ್ದಾರೆ.
ಸಾವನ್ನಪ್ಪಿದ ನಾಲ್ವರೂ ಕೂಡ ಮಂಗಳೂರು ತಾಲೂಕಿನವರೇ ಆಗಿದ್ದಾರೆ.
ಇಂದಿನ ಸೊಂಕಿತರ ಪೈಕಿ ಜ್ವರ ಲಕ್ಷಣಗಳಿದ್ದ 87 ಮಂದಿಗೆ ಸೋಂಕು ತಗಲಿದೆ. ಇನ್ನು ಸಂಪರ್ಕವೇ ಪತ್ತೆಯಾಗದ 77 ಮಂದಿಗೆ ಸೋಂಕು ಪತ್ತೆಯಾಗಿದೆ. ಪ್ರಾಥಮಿಕ ಸಂಪರ್ಕ ಹೊಂದಿದ್ದ 66 ಮಂದಿಗೆ ಸೋಂಕು ದೃಢಪಟ್ಟಿದೆ.
ಮಂಗಳೂರು ತಾಲೂಕಿನಲ್ಲಿ 147 ಮಂದಿ ಪಾಸಿಟಿವ್ ಆಗಿದ್ದರೆ, ಬೆಳ್ತಂಗಡಿ 29, ಬಂಟ್ವಾಳ 19 ಮಂದಿಗೆ ಸೋಂಕು ಆಗಿದೆ. ಇಂದು 74 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಆ ಮೂಲಕ ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 6618ಕ್ಕೆ ಏರಿಕೆಯಾಗಿದೆ. ಜಿಲ್ಲೆಯಲ್ಲಿ ಇಲ್ಲಿಯ ತನಕ ಒಟ್ಟು 180 ಮಂದಿ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.
ಉಡುಪಿಯಲ್ಲಿ 170 ಮಂದಿಯಲ್ಲಿ ಸೋಂಕು:
ಜಿಲ್ಲೆಯಲ್ಲಿ ಮತ್ತೆ 170 ಮಂದಿಯಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ. ಆ ಮೂಲಕ ಜಿಲ್ಲೆಯಲ್ಲಿ ಒಟ್ಟು ಸೊಂಕಿತರ ಸಂಖ್ಯೆ 4970ಕ್ಕೆ ಏರಿಕೆಯಾಗಿದೆ. ಈವರೆಗೆ ಜಿಲ್ಲೆಯಲ್ಲಿ 2938 ಮಂದಿ ಚಿಕಿತ್ಸೆ ಪಡೆದು ಗುಣಮುಖರಾಗಿ ಆಸ್ಪತ್ರೆಗಳಿಂದ ಬಿಡುಗಡೆಗೊಂಡಿದ್ದಾರೆ. ಸದ್ಯ 1980 ಮಂದಿ ಕೋವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕೊರೊನಾದಿಂದಾಗಿ ಉಡುಪಿಯಲ್ಲಿ ಈವರೆಗೆ 42 ಮಂದಿ ಸಾವನ್ನಪ್ಪಿದ್ದಾರೆ.
22-08-26 10:15 pm
HK News Staffer
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
24-08-26 01:13 pm
HK News Staffer
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
ಧಾರ್ಮಿಕ ದ್ವೇಷದ ನೆಪದಲ್ಲಿ ಪುತ್ತೂರು ಬಂದ್ ಕರೆ ಕೊಟ...
23-08-26 05:36 pm
ತಾಂತ್ರಿಕ ದೋಷದಿಂದ ದಾಖಲೆ ಸುಟ್ಟ ಆರೋಪ ; ಪುತ್ತೂರಿನ...
23-08-26 05:18 pm
ರಾಜ್ಯದಲ್ಲಿ ಕೃತಕ ಪನೀರ್ ಬ್ಯಾನ್, ನಕಲಿ ಔಷಧ ಜಾಲ ಹಿ...
22-08-26 01:37 pm
24-08-26 01:03 pm
HK News Staffer
ಬ್ರಹ್ಮಾವರದಲ್ಲಿ ಬೆಚ್ಚಿಬೀಳಿಸುವ ಕೃತ್ಯ ; ಹೆತ್ತ ತಂ...
24-08-26 12:06 pm
ಡೇವಿಡ್ ಡಿಸೋಜ ಹತ್ಯೆಗೆ ಶಾರ್ಪ್ ಶೂಟರ್ಗಳನ್ನು ರವಾನ...
24-08-26 11:05 am
ಹೊಳೆನರಸೀಪುರ ; ಟ್ರ್ಯಾಕ್ಟರ್ ಕೀಯನ್ನು ತಿರುಗಿಸಿದ ಮ...
23-08-26 05:20 pm
ಹೆತ್ತವರನ್ನು ಕೊಲ್ತೇನೆಂದು ಹೇಳಿ ಒಂಬತ್ತನೇ ಕ್ಲಾಸ್...
22-08-26 12:43 pm