ಬ್ರೇಕಿಂಗ್ ನ್ಯೂಸ್
28-01-23 10:38 pm Udupi Correspondent ಕರಾವಳಿ
ಕುಂದಾಪುರ, ಜ.28: ಆ ಯುವಕನ ಕೆಲವು ಸಮಯಗಳಿಂದ ಖಿನ್ನನಾಗಿದ್ದ. ಹಾಗಾಗಿ ತಾಯಿ ಮಗನನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ಕರೆತಂದಿದ್ದರು. ಆದರೆ, ತಾಯಿ ಆಸ್ಪತ್ರೆಯಲ್ಲಿದ್ದಾಗಲೇ ಯುವಕ ಹೊರಗೆ ಓಡಿ ಬಂದಿದ್ದು, ರಾಷ್ಟ್ರೀಯ ಹೆದ್ದಾರಿ ಬಳಿಯ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ತಲ್ಲೂರು ಎಂಬಲ್ಲಿ ನಡೆದಿದೆ.
ಕನ್ಯಾನ ನಿವಾಸಿ ರವಿರಾಜ ಶೆಟ್ಟಿ (33) ಮೃತ ಯುವಕ. ಮಾನಸಿಕವಾಗಿ ಖಿನ್ನನಾಗಿದ್ದಾನೆ, ಏನೋ ಸಮಸ್ಯೆ ಇರಬೇಕೆಂದು ತಾಯಿಯೇ ಮಗನನ್ನು ಆಸ್ಪತ್ರೆಗೆ ಕರೆತಂದಿದ್ದರು. ಆದರೆ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ನಿಂತಿರುವಾಗಲೇ ಮಗ ತಾಯಿಗೆ ತಿಳಿಸದೆ ಹೊರಗೆ ಬಂದಿದ್ದಾನೆ.
ಆನಂತರ, ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದುಕೊಂಡು ಬಂದಿದ್ದು ತಲ್ಲೂರಿನಲ್ಲಿ ನದಿ ಸೇತುವೆಯಿಂದ ಹೊರಕ್ಕೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಸಂಜೆ ವೇಳೆಗೆ ಘಟನೆ ನಡೆದಿದ್ದು, ಸ್ಥಳೀಯರು ಗಮನಿಸಿ ನದಿಯಲ್ಲಿ ಹುಡುಕಾಟ ನಡೆಸಿದ್ದರು.
In an unfortunate incident, a man ended his life by jumping into a river here at Tallur on the national highway near Rajadi on Saturday January 28. The deceased is identified as Raviraj Shetty (33), son of the late Kupaiah Shetty, a resident of Kanyan village. It is said that Raviraj was suffering from ill health for quite some time. Hence, his mother had taken him for check-up at the hospital on Saturday.
08-04-26 09:35 pm
HK News Staffer
ಜಯಮೃತ್ಯುಂಜಯ ಸ್ವಾಮೀಜಿ ಬೆತ್ತಲೆ ವೀಡಿಯೋ ಕೇಸಿಗೆ ಟ್...
08-04-26 08:44 pm
ಚಂದ್ರದ್ರೋಣ ಪರ್ವತ ಶ್ರೇಣಿಗೆ ಪ್ರವಾಸ ಬಂದಿದ್ದ ಕೇರಳ...
08-04-26 02:09 pm
Mallikarjun Kharge: ಆರ್ಎಸ್ಎಸ್ ಮತ್ತು ಬಿಜೆಪಿ...
07-04-26 07:26 pm
ಏಪ್ರಿಲ್ 9ಕ್ಕೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ;...
07-04-26 03:51 pm
08-04-26 06:59 pm
HK News Staffer
ಜಾಗತಿಕ ಮಾರುಕಟ್ಟೆ : ಇರಾನ್-ಅಮೆರಿಕ ಕದನ ವಿರಾಮ ಹಿನ...
08-04-26 02:39 pm
ಅಮೆರಿಕ–ಇರಾನ್ ನಡುವೆ 2 ವಾರಗಳ ಕದನ ವಿರಾಮ ಘೋಷಣೆ; ಟ...
08-04-26 10:36 am
ಇರಾನ್ ಗೆ ಆರ್ಥಿಕ ನೆರವಿಗೆ ಮುಂದಾಗಿದ್ದ ಕಾಶ್ಮೀರಿಗಳ...
07-04-26 10:44 pm
ಇರಾನ್ ನಾಗರಿಕತೆ ಇಂದು ರಾತ್ರಿಯೇ ಅಂತ್ಯವಾಗಲಿದೆ, 47...
07-04-26 09:52 pm
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
08-04-26 07:48 pm
HK News Staffer
ಡ್ರಗ್ಸ್ ಪೆಡ್ಲಿಂಗ್ ; ತಾವಾಗಿಯೇ ಗಾಂಜಾ, ಡ್ರಗ್ಸ್ ತ...
08-04-26 05:53 pm
Gurupura Accident, Mangalore: ಮೂಡುಬಿದ್ರೆ ಎಕ್ಸ...
08-04-26 04:29 pm
Mangalore Crime, Bunder Murder: ಮೀನುಗಾರಿಕೆ ದಕ...
08-04-26 01:06 pm
Manoj Kodikere, Chetan Padil: ಕುಂದಾಪುರಕ್ಕೆ ಅಪ...
07-04-26 10:15 pm