ಬ್ರೇಕಿಂಗ್ ನ್ಯೂಸ್
28-01-23 10:38 pm Udupi Correspondent ಕರಾವಳಿ
ಕುಂದಾಪುರ, ಜ.28: ಆ ಯುವಕನ ಕೆಲವು ಸಮಯಗಳಿಂದ ಖಿನ್ನನಾಗಿದ್ದ. ಹಾಗಾಗಿ ತಾಯಿ ಮಗನನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ಕರೆತಂದಿದ್ದರು. ಆದರೆ, ತಾಯಿ ಆಸ್ಪತ್ರೆಯಲ್ಲಿದ್ದಾಗಲೇ ಯುವಕ ಹೊರಗೆ ಓಡಿ ಬಂದಿದ್ದು, ರಾಷ್ಟ್ರೀಯ ಹೆದ್ದಾರಿ ಬಳಿಯ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ತಲ್ಲೂರು ಎಂಬಲ್ಲಿ ನಡೆದಿದೆ.
ಕನ್ಯಾನ ನಿವಾಸಿ ರವಿರಾಜ ಶೆಟ್ಟಿ (33) ಮೃತ ಯುವಕ. ಮಾನಸಿಕವಾಗಿ ಖಿನ್ನನಾಗಿದ್ದಾನೆ, ಏನೋ ಸಮಸ್ಯೆ ಇರಬೇಕೆಂದು ತಾಯಿಯೇ ಮಗನನ್ನು ಆಸ್ಪತ್ರೆಗೆ ಕರೆತಂದಿದ್ದರು. ಆದರೆ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ನಿಂತಿರುವಾಗಲೇ ಮಗ ತಾಯಿಗೆ ತಿಳಿಸದೆ ಹೊರಗೆ ಬಂದಿದ್ದಾನೆ.
ಆನಂತರ, ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದುಕೊಂಡು ಬಂದಿದ್ದು ತಲ್ಲೂರಿನಲ್ಲಿ ನದಿ ಸೇತುವೆಯಿಂದ ಹೊರಕ್ಕೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಸಂಜೆ ವೇಳೆಗೆ ಘಟನೆ ನಡೆದಿದ್ದು, ಸ್ಥಳೀಯರು ಗಮನಿಸಿ ನದಿಯಲ್ಲಿ ಹುಡುಕಾಟ ನಡೆಸಿದ್ದರು.
In an unfortunate incident, a man ended his life by jumping into a river here at Tallur on the national highway near Rajadi on Saturday January 28. The deceased is identified as Raviraj Shetty (33), son of the late Kupaiah Shetty, a resident of Kanyan village. It is said that Raviraj was suffering from ill health for quite some time. Hence, his mother had taken him for check-up at the hospital on Saturday.
13-11-25 08:33 pm
HK News Desk
ಸಿದ್ದರಾಮಯ್ಯ ಸಿಎಂ ಆಗಿ ಮುಂದುವರಿದರೆ ತಪ್ಪೇನು? ನಾವ...
12-11-25 11:10 pm
ಧರ್ಮಸ್ಥಳ ಶವ ಹೂತ ಪ್ರಕರಣದಲ್ಲಿ ಎಸ್ಐಟಿ ತನಿಖೆಯ ತಡ...
12-11-25 11:06 pm
ಯಾರೂ ಗೂಟ ಹೊಡೆದು ಇರಕ್ಕಾಗಲ್ಲ, ಬಿಹಾರ ಚುನಾವಣೆ ಟೈಮ...
12-11-25 09:03 pm
ವಿಮಾನ ನಿಲ್ದಾಣದಲ್ಲಿ ನಮಾಜ್ ; ಅವರು ಎಲ್ಲಾದ್ರೂ ಶ್ರ...
10-11-25 07:17 pm
13-11-25 10:56 pm
HK News Desk
ಇಬ್ಬರು ಉಗ್ರರ ಡೈರಿ ಪತ್ತೆ ; ಮಹತ್ತರ ಮಾಹಿತಿ ಬಹಿರಂ...
13-11-25 08:41 pm
Tiruchi Aircraft: ತಿರುಚಿ- ಪುದುಕೋಟೈ ಹೆದ್ದಾರಿಯಲ...
13-11-25 05:13 pm
Delhi Blast: ದೆಹಲಿ ಸ್ಫೋಟಕ್ಕೆ ಟರ್ಕಿ ನಂಟಿನ ಶಂಕೆ...
13-11-25 04:52 pm
ಅಮಾಯಕರನ್ನು ಕೊಲ್ಲುವುದು ಇಸ್ಲಾಂನಲ್ಲಿ ಅತಿದೊಡ್ಡ ಪಾ...
12-11-25 02:54 pm
13-11-25 07:41 pm
Mangalore Correspondent
Belthangady, Kadaba Suicide, Mangalore; ಕಡಬದ...
13-11-25 05:01 pm
Kumble Toll Plaza: ಕುಂಬಳೆ ಟೋಲ್ ಪ್ಲಾಜಾಕ್ಕೆ ಭಾರ...
13-11-25 01:44 pm
Mangalore NMPT, Dinesh Gundu Rao, Congress, B...
12-11-25 06:56 pm
Ullal Dargah Committee: ಉಳ್ಳಾಲ ದರ್ಗಾ ಕಮಿಟಿಯಲ್...
11-11-25 10:42 pm
13-11-25 10:09 pm
Mangalore Correspondent
Sexual Harassment in Anekal: ಸ್ಕ್ಯಾನಿಂಗ್ ವೇಳ...
13-11-25 10:00 pm
ವಿದೇಶಿ ಕಂಪನಿಯಲ್ಲಿ ಹೂಡಿಕೆ ಮಾಡಿದರೆ ದುಪ್ಪಟ್ಟು ಲಾ...
12-11-25 12:32 pm
ಬೆಳ್ತಂಗಡಿ ಶ್ರೀರಾಮ ಕ್ರೆಡಿಟ್ ಸೊಸೈಟಿಯಲ್ಲಿ ಭಾರೀ ಅ...
11-11-25 06:33 pm
Fraud Dream Deal Mangalore, KSRTC: ತಿಂಗಳಿಗೆ ಒ...
09-11-25 10:27 pm