ಬ್ರೇಕಿಂಗ್ ನ್ಯೂಸ್
29-01-23 04:30 pm Mangalore Correspondent ಕರಾವಳಿ
ಮಂಗಳೂರು, ಜ.29 : ಎಸ್ಸಿಡಿಸಿಸಿ ಬ್ಯಾಂಕ್ ಕೊಡಿಯಾಲ್ ಬೈಲಿನ ಪ್ರಧಾನ ಕಚೇರಿಯ ಉದ್ಯೋಗಿಯೊಬ್ಬರು ತನ್ನ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ನಗರದ ಕೆ.ಎಸ್.ರಾವ್ ರಸ್ತೆಯ ಡಿಸಿಸಿ ಬ್ಯಾಂಕ್ ಪ್ರಧಾನ ಕಚೇರಿಯಲ್ಲಿ ಅಕೌಂಟ್ ಸೆಕ್ಷನ್ನಲ್ಲಿ ಉದ್ಯೋಗಿಯಾಗಿದ್ದ ಪುತ್ತೂರು ಮೂಲದ ಜಗದೀಶ್ ರೈ(50) ಮೃತರು. ಬ್ಯಾಂಕಿನಲ್ಲಿ ಕಳೆದ 23 ವರ್ಷಗಳಿಂದ ಉದ್ಯೋಗಿಯಾಗಿದ್ದ ಅವರು ಬೋಳಾರದ ಅಪಾರ್ಟ್ಮೆಂಟ್ ನಲ್ಲಿ ನೆಲೆಸಿದ್ದರು. ಪತ್ನಿ ಮಂಗಳೂರಿನ ಪಿಎಫ್ ಕಚೇರಿಯಲ್ಲಿ ಉದ್ಯೋಗಿಯಾಗಿದ್ದು ಇವರಿಗೆ ಇಬ್ಬರು ಮಕ್ಕಳಿದ್ದಾರೆ. ದಂಪತಿಗೆ ಯಾವುದೇ ಹಣಕಾಸಿನ ತೊಂದರೆ ಇರಲಿಲ್ಲ. ಜಗದೀಶ್ ಅವರಿಗೆ ಯಾವುದೇ ದುರಭ್ಯಾಸವೂ ಇರಲಿಲ್ಲ.
ನಿನ್ನೆ ರಾತ್ರಿ ಬೋಳಾರದ ಮನೆಯ ಕೊಠಡಿಯಲ್ಲಿ ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿದ್ದಾರೆ. ಬ್ಯಾಂಕಿನಲ್ಲಿ ಕೆಲಸದ ಒತ್ತಡದಿಂದಾಗಿ ಸಾವಿಗೆ ಶರಣಾಗಿದ್ದಾರೆ ಎನ್ನಲಾಗುತ್ತಿದೆ. ಆದರೆ ಒತ್ತಡ ಇರುವ ಬಗ್ಗೆ ಡೆತ್ ನೋಟ್ ನಲ್ಲಿ ಬರೆದಿಲ್ಲ. ಬದಲಿಗೆ, ತನ್ನ ಸಾವಿಗೆ ತಾನೇ ಕಾರಣ. ಪತ್ನಿ ಮತ್ತು ಇನ್ನೊಬ್ಬ ಮಗಳನ್ನು ಚೆನ್ನಾಗಿ ನೋಡಿಕೊಳ್ಳುವಂತೆ ಇಂಜಿನಿಯರಿಂಗ್ ಓದುವ ಮಗನಿಗೆ ಪತ್ರ ಬರೆದಿಟ್ಟಿದ್ದಾರೆ. ಸ್ಥಳೀಯರು, ಸಂಬಂಧಿಕರು, ಡಿಸಿಸಿ ಬ್ಯಾಂಕಿನ ಉದ್ಯೋಗಿಗಳು ಜಗದೀಶ್ ಸಾವಿನ ಬಗ್ಗೆ ಆತಂಕ ವ್ಯಕ್ತಪಡಿಸುತ್ತಿದ್ದರು. ಪಾಂಡೇಶ್ವರ ಠಾಣೆಯಲ್ಲಿ ಆತ್ಮಹತ್ಯೆ ಪ್ರಕರಣ ಎಂದಷ್ಟೆ ದಾಖಲಾಗಿದೆ.
Mangalore SCDCC bank Kodailbail branch senior accountant commits suicide at his residence. The deceased has been identified as Jagadish Rai (50). Reason for his death unknown. Pressure from the Bank is said to be the reason for his death alleges family and relatives. A case has been registered at Pandeshwar Police Station.
13-11-25 08:33 pm
HK News Desk
ಸಿದ್ದರಾಮಯ್ಯ ಸಿಎಂ ಆಗಿ ಮುಂದುವರಿದರೆ ತಪ್ಪೇನು? ನಾವ...
12-11-25 11:10 pm
ಧರ್ಮಸ್ಥಳ ಶವ ಹೂತ ಪ್ರಕರಣದಲ್ಲಿ ಎಸ್ಐಟಿ ತನಿಖೆಯ ತಡ...
12-11-25 11:06 pm
ಯಾರೂ ಗೂಟ ಹೊಡೆದು ಇರಕ್ಕಾಗಲ್ಲ, ಬಿಹಾರ ಚುನಾವಣೆ ಟೈಮ...
12-11-25 09:03 pm
ವಿಮಾನ ನಿಲ್ದಾಣದಲ್ಲಿ ನಮಾಜ್ ; ಅವರು ಎಲ್ಲಾದ್ರೂ ಶ್ರ...
10-11-25 07:17 pm
13-11-25 10:56 pm
HK News Desk
ಇಬ್ಬರು ಉಗ್ರರ ಡೈರಿ ಪತ್ತೆ ; ಮಹತ್ತರ ಮಾಹಿತಿ ಬಹಿರಂ...
13-11-25 08:41 pm
Tiruchi Aircraft: ತಿರುಚಿ- ಪುದುಕೋಟೈ ಹೆದ್ದಾರಿಯಲ...
13-11-25 05:13 pm
Delhi Blast: ದೆಹಲಿ ಸ್ಫೋಟಕ್ಕೆ ಟರ್ಕಿ ನಂಟಿನ ಶಂಕೆ...
13-11-25 04:52 pm
ಅಮಾಯಕರನ್ನು ಕೊಲ್ಲುವುದು ಇಸ್ಲಾಂನಲ್ಲಿ ಅತಿದೊಡ್ಡ ಪಾ...
12-11-25 02:54 pm
13-11-25 07:41 pm
Mangalore Correspondent
Belthangady, Kadaba Suicide, Mangalore; ಕಡಬದ...
13-11-25 05:01 pm
Kumble Toll Plaza: ಕುಂಬಳೆ ಟೋಲ್ ಪ್ಲಾಜಾಕ್ಕೆ ಭಾರ...
13-11-25 01:44 pm
Mangalore NMPT, Dinesh Gundu Rao, Congress, B...
12-11-25 06:56 pm
Ullal Dargah Committee: ಉಳ್ಳಾಲ ದರ್ಗಾ ಕಮಿಟಿಯಲ್...
11-11-25 10:42 pm
13-11-25 10:09 pm
Mangalore Correspondent
Sexual Harassment in Anekal: ಸ್ಕ್ಯಾನಿಂಗ್ ವೇಳ...
13-11-25 10:00 pm
ವಿದೇಶಿ ಕಂಪನಿಯಲ್ಲಿ ಹೂಡಿಕೆ ಮಾಡಿದರೆ ದುಪ್ಪಟ್ಟು ಲಾ...
12-11-25 12:32 pm
ಬೆಳ್ತಂಗಡಿ ಶ್ರೀರಾಮ ಕ್ರೆಡಿಟ್ ಸೊಸೈಟಿಯಲ್ಲಿ ಭಾರೀ ಅ...
11-11-25 06:33 pm
Fraud Dream Deal Mangalore, KSRTC: ತಿಂಗಳಿಗೆ ಒ...
09-11-25 10:27 pm