ಬ್ರೇಕಿಂಗ್ ನ್ಯೂಸ್
29-01-23 04:30 pm Mangalore Correspondent ಕರಾವಳಿ
ಮಂಗಳೂರು, ಜ.29 : ಎಸ್ಸಿಡಿಸಿಸಿ ಬ್ಯಾಂಕ್ ಕೊಡಿಯಾಲ್ ಬೈಲಿನ ಪ್ರಧಾನ ಕಚೇರಿಯ ಉದ್ಯೋಗಿಯೊಬ್ಬರು ತನ್ನ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ನಗರದ ಕೆ.ಎಸ್.ರಾವ್ ರಸ್ತೆಯ ಡಿಸಿಸಿ ಬ್ಯಾಂಕ್ ಪ್ರಧಾನ ಕಚೇರಿಯಲ್ಲಿ ಅಕೌಂಟ್ ಸೆಕ್ಷನ್ನಲ್ಲಿ ಉದ್ಯೋಗಿಯಾಗಿದ್ದ ಪುತ್ತೂರು ಮೂಲದ ಜಗದೀಶ್ ರೈ(50) ಮೃತರು. ಬ್ಯಾಂಕಿನಲ್ಲಿ ಕಳೆದ 23 ವರ್ಷಗಳಿಂದ ಉದ್ಯೋಗಿಯಾಗಿದ್ದ ಅವರು ಬೋಳಾರದ ಅಪಾರ್ಟ್ಮೆಂಟ್ ನಲ್ಲಿ ನೆಲೆಸಿದ್ದರು. ಪತ್ನಿ ಮಂಗಳೂರಿನ ಪಿಎಫ್ ಕಚೇರಿಯಲ್ಲಿ ಉದ್ಯೋಗಿಯಾಗಿದ್ದು ಇವರಿಗೆ ಇಬ್ಬರು ಮಕ್ಕಳಿದ್ದಾರೆ. ದಂಪತಿಗೆ ಯಾವುದೇ ಹಣಕಾಸಿನ ತೊಂದರೆ ಇರಲಿಲ್ಲ. ಜಗದೀಶ್ ಅವರಿಗೆ ಯಾವುದೇ ದುರಭ್ಯಾಸವೂ ಇರಲಿಲ್ಲ.
ನಿನ್ನೆ ರಾತ್ರಿ ಬೋಳಾರದ ಮನೆಯ ಕೊಠಡಿಯಲ್ಲಿ ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿದ್ದಾರೆ. ಬ್ಯಾಂಕಿನಲ್ಲಿ ಕೆಲಸದ ಒತ್ತಡದಿಂದಾಗಿ ಸಾವಿಗೆ ಶರಣಾಗಿದ್ದಾರೆ ಎನ್ನಲಾಗುತ್ತಿದೆ. ಆದರೆ ಒತ್ತಡ ಇರುವ ಬಗ್ಗೆ ಡೆತ್ ನೋಟ್ ನಲ್ಲಿ ಬರೆದಿಲ್ಲ. ಬದಲಿಗೆ, ತನ್ನ ಸಾವಿಗೆ ತಾನೇ ಕಾರಣ. ಪತ್ನಿ ಮತ್ತು ಇನ್ನೊಬ್ಬ ಮಗಳನ್ನು ಚೆನ್ನಾಗಿ ನೋಡಿಕೊಳ್ಳುವಂತೆ ಇಂಜಿನಿಯರಿಂಗ್ ಓದುವ ಮಗನಿಗೆ ಪತ್ರ ಬರೆದಿಟ್ಟಿದ್ದಾರೆ. ಸ್ಥಳೀಯರು, ಸಂಬಂಧಿಕರು, ಡಿಸಿಸಿ ಬ್ಯಾಂಕಿನ ಉದ್ಯೋಗಿಗಳು ಜಗದೀಶ್ ಸಾವಿನ ಬಗ್ಗೆ ಆತಂಕ ವ್ಯಕ್ತಪಡಿಸುತ್ತಿದ್ದರು. ಪಾಂಡೇಶ್ವರ ಠಾಣೆಯಲ್ಲಿ ಆತ್ಮಹತ್ಯೆ ಪ್ರಕರಣ ಎಂದಷ್ಟೆ ದಾಖಲಾಗಿದೆ.
Mangalore SCDCC bank Kodailbail branch senior accountant commits suicide at his residence. The deceased has been identified as Jagadish Rai (50). Reason for his death unknown. Pressure from the Bank is said to be the reason for his death alleges family and relatives. A case has been registered at Pandeshwar Police Station.
07-02-26 05:09 pm
HK News Desk
ಸಿದ್ದರಾಮಯ್ಯರೇ ಐದು ವರ್ಷ ಸಿಎಂ ; ಪುತ್ರ ಯತೀಂದ್ರ ಪ...
07-02-26 02:58 pm
Sanjana Bus Fire Accident, Nelamangala: ಮತ್ತೊ...
06-02-26 12:30 pm
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
08-02-26 10:18 pm
HK News Desk
25 ವರ್ಷಗಳ ಬಳಿಕ ಮುಂಬೈ ಪಾಲಿಕೆ ಬಿಜೆಪಿ ತೆಕ್ಕೆಗೆ ;...
07-02-26 10:53 pm
ಕಣ್ಣೆದುರೇ ನಡೆದ ಅಚ್ಚರಿ ; 1 ಲಕ್ಷ ರೂ. ಮೌಲ್ಯದ ಚಿನ...
06-02-26 10:58 pm
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
SBI ಬ್ಯಾಂಕ್ ಕಿತಾಪತಿ ; 2 ಕೋಟಿ ಮೌಲ್ಯದ ಚಿನ್ನ–ಬೆಳ...
06-02-26 08:17 pm
08-02-26 11:17 pm
HK News Desk
ಜಾಗತಿಕ ಪ್ರವಾಸಿ ತಾಣಗಳ ಅಭಿವೃದ್ಧಿ ; ಕೋಡಿ- ಕನ್ಯಾನ...
08-02-26 10:10 pm
ಬೈಂದೂರು ಕ್ಷೇತ್ರದ ಮಾಜಿ ಶಾಸಕ, ಜನತಾ ಪರಿವಾರದ ಹಿರಿ...
07-02-26 12:55 pm
DK Shivakumar, Puttur: ಪಕ್ಷ ಏನು ಹೇಳುತ್ತೋ ಅದೇ...
07-02-26 11:53 am
ಬಿಜೆಪಿಯವರು ತಿಪ್ಪರಲಾಗ ಹೊಡೆದ್ರೂ ಅಧಿಕಾರಕ್ಕೆ ಬರಲ್...
06-02-26 10:56 pm
08-02-26 02:07 pm
Mangalore Correspondent
MDMA ಮಾದಕ ವಸ್ತು ಮಾರಾಟ ಮಾಡುತ್ತಿದ್ದಾಗ ಪೊಲೀಸ್ ದಾ...
08-02-26 12:59 pm
Mangalore Robbery, Crime: ಕಳವಾರಿಗೆ ಮೆಹಂದಿ ಹೋಗ...
08-02-26 12:37 pm
ಫ್ರೀ ಫೈರ್ ಗೇಮ್ ಚಟ ; ಅಕ್ಕನ ಮಗನ ಕೊಂದಿದ್ದ ಮಾವ, ಪ...
07-02-26 10:48 pm
ಡಿಜಿಟಲ್ ಅರೆಸ್ಟ್ ; ಮಹಿಳೆಗೆ 15 ನಿಮಿಷದಲ್ಲಿ 50 ಲಕ...
07-02-26 10:07 pm