ಬ್ರೇಕಿಂಗ್ ನ್ಯೂಸ್
29-01-23 05:35 pm Mangalore Correspondent ಕರಾವಳಿ
ಮಂಗಳೂರು, ಜ.29: ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದಲ್ಲಿ ತಲೆಮರೆಸಿಕೊಂಡಿರುವ ಆರೋಪಿಗಳು ಗಲ್ಫ್ ರಾಷ್ಟ್ರದಲ್ಲಿ ಅಡಗಿಕೊಂಡಿದ್ದಾರೆಂದು ಎನ್ಐಎ ಅಧಿಕಾರಿಗಳಿಗೆ ಸುಳಿವು ಲಭಿಸಿದೆ ಎನ್ನಲಾಗುತ್ತಿದೆ. ಆದರೆ ಈ ಬಗ್ಗೆ ಯಾವುದೇ ಅಧಿಕೃತ ಮಾಹಿತಿಗಳು ಲಭ್ಯವಾಗಿಲ್ಲ.
ಇತ್ತೀಚೆಗೆ ಕೊಲೆಗೆ ಸಂಚು ನಡೆಸಿರುವವರಲ್ಲಿ ಪ್ರಮುಖ ಆರೋಪಿಗಳೆಂದು ಗುರುತಿಸಲ್ಪಟ್ಟು ಸುಳಿವು ಕೊಟ್ಟವರಿಗೆ ತಲಾ ಐದು ಲಕ್ಷ ಬಹುಮಾನ ಘೋಷಿಸಲ್ಪಟ್ಟಿದ್ದ ಮಹಮ್ಮದ್ ಷರೀಫ್ ಕೋಡಾಜೆ ಮತ್ತು ಮಸೂದ್ ಕೆಎ ಎಂಬವರನ್ನು ಸೌದಿ ಅರೇಬಿಯಾದಲ್ಲಿ ಪತ್ತೆ ಮಾಡಲಾಗಿದೆ ಎನ್ನಲಾಗುತ್ತಿದೆ.

ಪ್ರವೀಣ್ ಕೊಲೆ ಪ್ರಕರಣದಲ್ಲಿ ಒಟ್ಟು 20 ಮಂದಿಯ ಹೆಸರನ್ನು ಎನ್ಐಎ ಚಾರ್ಜ್ ಶೀಟ್ ನಲ್ಲಿ ಹೆಸರಿಸಿತ್ತು. ಆ ಪೈಕಿ ಆರು ಮಂದಿ ತಲೆಮರೆಸಿಕೊಂಡಿದ್ದು, ನಾಲ್ಕು ಮಂದಿಗೆ ತಲಾ 5 ಲಕ್ಷ ಹಾಗೂ ಇಬ್ಬರಿಗೆ ತಲಾ ಎರಡು ಲಕ್ಷ ರೂ. ಒಟ್ಟು 24 ಲಕ್ಷ ಬಹುಮಾನ ಘೋಷಣೆ ಮಾಡಲಾಗಿತ್ತು. ಆರು ಮಂದಿಯೂ ವಿದೇಶದಲ್ಲಿ ಅಡಗಿದ್ದಾರೆ ಎನ್ನುವ ವದಂತಿಯ ನಡುವೆಯೇ ಮಸೂದ್ ಮತ್ತು ಷರೀಫ್ ಸೌದಿ ಅರೇಬಿಯಾದಲ್ಲಿ ಪತ್ತೆಯಾಗಿದ್ದಾರೆ ಎನ್ನುವ ಮಾಹಿತಿಗಳಿವೆ. ಆರೋಪಿಗಳನ್ನು ವಿದೇಶದಿಂದ ಬಂಧಿಸಿ ಕರೆತರಲು ಅದರದ್ದೇ ಆದ ಪ್ರಕ್ರಿಯೆಗಳಿದ್ದು, ಎನ್ಐಎ ಆ ನಿಟ್ಟಿನಲ್ಲಿ ಕಾರ್ಯಾಚರಣೆಗೆ ಮುಂದಾಗಿದೆ. ಮುಸ್ತಫಾ ಪೈಚಾರ್, ಮಸೂದ್ ಕೆ.ಎ, ಉಮರ್ ಫಾರೂಕ್, ಮೊಹಮ್ಮದ್ ಷರೀಫ್, ತುಫೈಲ್ ಎಂ.ಎಚ್, ಅಬುಬಕ್ಕರ್ ಸಿದ್ದಿಕಿ ಎಂಬವರು ತಲೆಮರೆಸಿಕೊಂಡವರು.
The National Investigation Agency (NIA) has reportedly received a clue about the accused, who assisted the murderers of BJP leader Praveen Nettaru,, hiding overseas. It is learnt that the process is underway to arrest two of them and bring them back to India. A reward of Rs 5 lac each was declared by NIA for any clue on Mohammed Mustafa S and Tufail M H, members of banned PFI.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
14-07-26 07:55 pm
HK News Staffer
ಹೊರ್ಮುಜ್ ಜಲಸಂಧಿಯಲ್ಲಿ ಕಾರ್ಗೋ ಹಡಗಿನ ಮೇಲೆ ಇರಾನ್...
14-07-26 01:37 pm
ಮರುಜನ್ಮ ಪಡೆದ ಬಂಟ್ವಾಳ ರೈಲ್ವೆ ನಿಲ್ದಾಣ ; 26 ಕೋಟಿ...
13-07-26 09:16 pm
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
14-07-26 09:13 pm
HK News Staffer
ಕಣ್ಣಿಗೆ ಕರಿ ಮೆತ್ತಿಕೊಂಡು ಬುರ್ಖಾದಲ್ಲೇ ಓಡಾಡ್ತಿದ್...
14-07-26 09:10 pm
ಮಂಗಳೂರಿನಲ್ಲಿ ಅಕ್ರಮ ಬಾಂಗ್ಲಾನ್ನರ ಪತ್ತೆ ; ಮಂಗಳೂರ...
14-07-26 02:43 pm
ಕಟ್ಟಡ ನಿರ್ಮಾಣ ಕೆಲಸಕ್ಕೆ ಬಾಂಗ್ಲಾನ್ನರ ಪೂರೈಕೆ ; ಪ...
14-07-26 01:01 pm
ಮಂಗಳೂರಿನಲ್ಲಿ 11 ಮಂದಿ ಬಾಂಗ್ಲಾನ್ನರ ಬಂಧನ ; ನಾಲ್ವ...
13-07-26 10:57 pm