ಬ್ರೇಕಿಂಗ್ ನ್ಯೂಸ್
30-01-23 05:11 pm Mangalore Correspondent ಕರಾವಳಿ
ಮಂಗಳೂರು, ಜ.30 : ಇನ್ ಸ್ಟ್ರಾಗ್ರಾಮ್ ನಲ್ಲಿ ಪರಿಚಯವಾಗಿದ್ದ ವ್ಯಕ್ತಿಯೊಬ್ಬ ತನ್ನಲ್ಲಿ ನಿನ್ನ ಖಾಸಗಿ ವಿಡಿಯೋ ಇದೆಯೆಂದು ಬ್ಲಾಕ್ಮೇಲ್ ಮಾಡಿದ್ದು ಇದರಿಂದ ಬೆದರಿದ ಬಿಕಾಂ ವಿದ್ಯಾರ್ಥಿ ಕೀಟನಾಶಕ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳ್ತಂಗಡಿಯಲ್ಲಿ ನಡೆದಿದೆ.
ಧರ್ಮಸ್ಥಳ ಗ್ರಾಮದ ನಿವಾಸಿ, ಬೆಳ್ತಂಗಡಿ ಖಾಸಗಿ ಕಾಲೇಜಿನ ವಿದ್ಯಾರ್ಥಿ ಹರ್ಷಿತ್ (19) ಮೃತಪಟ್ಟ ವಿದ್ಯಾರ್ಥಿ. ದ್ವಿತೀಯ ವರ್ಷದ ಬಿಕಾಂ ಕಲಿಯುತ್ತಿದ್ದ ಹರ್ಷಿತ್ ಗೆ ಇನ್ಸ್ಟಾಗ್ರಾಂ ಮೂಲಕ 15 ದಿನಗಳ ಹಿಂದೆ ಅಪರಿಚಿತ ವ್ಯಕ್ತಿಯೊಬ್ಬ ಸಂಪರ್ಕಕ್ಕೆ ಬಂದಿದ್ದ. ಹರ್ಷಿತ್ ಆತನೊಂದಿಗೆ ವಿಡಿಯೋ ಕರೆ ಮಾಡಿ ಮಾತಾಡುತ್ತಿದ್ದ.
ಈ ನಡುವೆ, ಹರ್ಷಿತ್ ಬಳಿ ನಿನ್ನ ವೈಯಕ್ತಿಕ ವಿಡಿಯೋ ನನ್ನ ಬಳಿ ಇದ್ದು, ಅದನ್ನು ವೈರಲ್ ಮಾಡುತ್ತೇನೆ, ತನಗೆ 11,000 ರೂ. ಕೊಡಬೇಕೆಂದು ಅಪರಿಚಿತ ಬೇಡಿಕೆ ಇಟ್ಟಿದ್ದ. ಇದಕ್ಕೆ ಹರ್ಷಿತ್ ಜ.23ರ ವರೆಗೆ ಅವಕಾಶ ಕೇಳಿದ್ದು, ಜ.24 ಮಧ್ಯಾಹ್ನದ ವರೆಗೂ ಹಣ ಹೊಂದಿಸಲು ಸಾಧ್ಯವಾಗಿರಲಿಲ್ಲ. ಇದರಿಂದ ಬೆದರಿದ ಹರ್ಷಿತ್ ತನ್ನ ವೈಯಕ್ತಿಕ ವಿಡಿಯೋ ವೈರಲ್ ಮಾಡಿದರೆ ಮಾನ ಹೋಗಬಹುದೆಂಬ ಭಯದಿಂದ ಜ.24 ರಂದು ಮಧ್ಯಾಹ್ನ ಇಲಿ ಪಾಷಾಣ ಸೇವಿಸಿದ್ದ. ಮನೆಯಲ್ಲಿ ಅಸ್ವಸ್ಥನಾಗಿದ್ದ ಹರ್ಷಿತ್ ನನ್ನು ಚಿಕಿತ್ಸೆಗಾಗಿ ಉಜಿರೆಯ ಬೆನಕ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು.
ವೈದ್ಯರು ಪರೀಕ್ಷಿಸಿ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗೆ ಕರೆದೊಯ್ಯಲು ತಿಳಿಸಿದ್ದರು. ಅದರಂತೆ ಮಂಗಳೂರಿನ ಆಸ್ಪತ್ರೆಗೆ ಕರೆತಂದಿದ್ದು ವೈದ್ಯರು ಚಿಕಿತ್ಸೆ ನೀಡಿದ್ದರು. ಆದರೆ ಚಿಕಿತ್ಸೆಗೆ ಸ್ಪಂದಿಸದೆ ಜ.29 ರಂದು ಸಂಜೆ ಹರ್ಷಿತ್ ಮೃಪಟ್ಟಿದ್ದಾನೆ. ಈ ಬಗ್ಗೆ ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
A 19-year-old student in Belthangady allegedly died by suicide after being blackmailed over an objectionable video by an Instagram friend. The deceased has been identified as Harshit (19 years old), a resident of Ashok Nagar of Dharmasthala.
29-08-26 10:49 pm
HK News Staffer
‘ದಬ್ಬಾಳಿಕೆ ಮಾಡಲಿ, ರಿಪೇರಿ ಮಾಡೋದು ನಂಗೆ ಗೊತ್ತಿದೆ...
29-08-26 10:47 pm
ನಾಗೇಂದ್ರ ರಾಜಿನಾಮೆ ನೀಡಿದ್ರೂ ಬಿಜೆಪಿ ಪಾದಯಾತ್ರೆ ಮ...
29-08-26 10:38 pm
ಸಿನಿಮಾಗಳಲ್ಲಿ ಮಹಿಳೆಯನ್ನು ಭೋಗದ ವಸ್ತುವನ್ನಾಗಿ ತೋರ...
28-08-26 09:35 pm
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
29-08-26 10:25 pm
HK News Staffer
ನೇಪಾಳ ಪ್ರವಾಹದ ಬಳಿಕ ಇನ್ಫೋಸಿಸ್ ಪಬ್ಲಿಕ್ ಸರ್ವಿಸಸ್...
29-08-26 03:36 pm
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
29-08-26 08:35 pm
HK News Staffer
ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್, ಮಂಗಳೂರು ಡಿಸಿಪಿ...
29-08-26 07:01 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm