ಬ್ರೇಕಿಂಗ್ ನ್ಯೂಸ್
31-01-23 12:57 pm Mangalore Correspondent ಕರಾವಳಿ
ಮಂಗಳೂರು, ಜ.30 : ಮೊಬೈಲ್ ಬಳಸಿದ್ದಕ್ಕೆ ತಾಯಿ ಗದರಿಸಿದರೆಂದು 9ನೇ ಕ್ಲಾಸ್ ವಿದ್ಯಾರ್ಥಿ ಬಾಲಕ ಆತ್ಮಹತ್ಯೆ ಮಾಡಿಕೊಂಡ ಘಟನೆ ನಗರದ ಕಂಕನಾಡಿಯ ಪದವು ಗ್ರಾಮದ ಕೋಟಿಮುರದಲ್ಲಿ ನಡೆದಿದೆ.
ರೆಡ್ ಎಕ್ಸ್ ಅಪಾರ್ಟ್ಮೆಂಟ್ ನಲ್ಲಿ ವಾಸ ಇರುವ ಜಗದೀಶ್ - ವಿನಯಾ ದಂಪತಿಯ ಪುತ್ರ ಜ್ಞಾನೇಶ್ (14) ಮೃತ ಬಾಲಕ. ನಿನ್ನೆ ರಾತ್ರಿ 8.30ಕ್ಕೆ ಮೊಬೈಲ್ ಬಳಕೆ ವಿಚಾರದಲ್ಲಿ ಮಗನನ್ನು ತಾಯಿ ಗದರಿಸಿದ್ದರು. ಇದರಿಂದ ನೊಂದಿದ್ದ ಬಾಲಕ ಬಳಿಕ ಸ್ನಾನಕ್ಕೆ ಹೋಗುತ್ತೇನೆಂದು ಹೇಳಿ ರೂಮಿಗೆ ಹೋಗಿದ್ದ. ರೂಮಿನಲ್ಲಿ ಶಾಲನ್ನು ಸೀಲಿಂಗ್ ಫ್ಯಾನಿಗೆ ಹಾಕಿ ನೇಣು ಬಿಗಿದುಕೊಂಡಿದ್ದಾನೆ.

ಬಳಿಕ ತಂದೆ ರೂಮ್ ಹೋಗಿ ನೋಡಿದಾಗ ಬಾಲಕ ನೇಣು ಬಿಗಿದಿರುವುದು ಪತ್ತೆಯಾಗಿತ್ತು. ಕೂಡಲೇ ಶಾಲನ್ನು ಕತ್ತರಿಸಿ ಇಳಿಸುವಷ್ಟರಲ್ಲಿ ಜ್ಞಾನೇಶ್ ಮೃತಪಟ್ಟಿದ್ದ. ಬಾಲಕ 9ನೇ ಕ್ಲಾಸ್ ಶಾಲೆಯಲ್ಲಿ ಓದುತ್ತಿದ್ದು ತುಂಟನಾಗಿದ್ದ. ಮೊಬೈಲ್ ಹುಚ್ಚಿನಿಂದಾಗಿ ಸಣ್ಣ ಪ್ರಾಯದಲ್ಲಿ ಪ್ರಾಣ ಬಿಡುವಂತಾಗಿದೆ.
Mangalore 14 year old boy commits suicide after mother shouts at using mobile phone. The deceased has been identified as Jnanesh. Last night mother had yelled at him for using too much of Mobile phone after which he was found hanging in his bedroom. He was studying in class 9th.
13-11-25 08:33 pm
HK News Desk
ಸಿದ್ದರಾಮಯ್ಯ ಸಿಎಂ ಆಗಿ ಮುಂದುವರಿದರೆ ತಪ್ಪೇನು? ನಾವ...
12-11-25 11:10 pm
ಧರ್ಮಸ್ಥಳ ಶವ ಹೂತ ಪ್ರಕರಣದಲ್ಲಿ ಎಸ್ಐಟಿ ತನಿಖೆಯ ತಡ...
12-11-25 11:06 pm
ಯಾರೂ ಗೂಟ ಹೊಡೆದು ಇರಕ್ಕಾಗಲ್ಲ, ಬಿಹಾರ ಚುನಾವಣೆ ಟೈಮ...
12-11-25 09:03 pm
ವಿಮಾನ ನಿಲ್ದಾಣದಲ್ಲಿ ನಮಾಜ್ ; ಅವರು ಎಲ್ಲಾದ್ರೂ ಶ್ರ...
10-11-25 07:17 pm
13-11-25 10:56 pm
HK News Desk
ಇಬ್ಬರು ಉಗ್ರರ ಡೈರಿ ಪತ್ತೆ ; ಮಹತ್ತರ ಮಾಹಿತಿ ಬಹಿರಂ...
13-11-25 08:41 pm
Tiruchi Aircraft: ತಿರುಚಿ- ಪುದುಕೋಟೈ ಹೆದ್ದಾರಿಯಲ...
13-11-25 05:13 pm
Delhi Blast: ದೆಹಲಿ ಸ್ಫೋಟಕ್ಕೆ ಟರ್ಕಿ ನಂಟಿನ ಶಂಕೆ...
13-11-25 04:52 pm
ಅಮಾಯಕರನ್ನು ಕೊಲ್ಲುವುದು ಇಸ್ಲಾಂನಲ್ಲಿ ಅತಿದೊಡ್ಡ ಪಾ...
12-11-25 02:54 pm
13-11-25 07:41 pm
Mangalore Correspondent
Belthangady, Kadaba Suicide, Mangalore; ಕಡಬದ...
13-11-25 05:01 pm
Kumble Toll Plaza: ಕುಂಬಳೆ ಟೋಲ್ ಪ್ಲಾಜಾಕ್ಕೆ ಭಾರ...
13-11-25 01:44 pm
Mangalore NMPT, Dinesh Gundu Rao, Congress, B...
12-11-25 06:56 pm
Ullal Dargah Committee: ಉಳ್ಳಾಲ ದರ್ಗಾ ಕಮಿಟಿಯಲ್...
11-11-25 10:42 pm
13-11-25 10:09 pm
Mangalore Correspondent
Sexual Harassment in Anekal: ಸ್ಕ್ಯಾನಿಂಗ್ ವೇಳ...
13-11-25 10:00 pm
ವಿದೇಶಿ ಕಂಪನಿಯಲ್ಲಿ ಹೂಡಿಕೆ ಮಾಡಿದರೆ ದುಪ್ಪಟ್ಟು ಲಾ...
12-11-25 12:32 pm
ಬೆಳ್ತಂಗಡಿ ಶ್ರೀರಾಮ ಕ್ರೆಡಿಟ್ ಸೊಸೈಟಿಯಲ್ಲಿ ಭಾರೀ ಅ...
11-11-25 06:33 pm
Fraud Dream Deal Mangalore, KSRTC: ತಿಂಗಳಿಗೆ ಒ...
09-11-25 10:27 pm