ಬ್ರೇಕಿಂಗ್ ನ್ಯೂಸ್
31-01-23 12:57 pm Mangalore Correspondent ಕರಾವಳಿ
ಮಂಗಳೂರು, ಜ.30 : ಮೊಬೈಲ್ ಬಳಸಿದ್ದಕ್ಕೆ ತಾಯಿ ಗದರಿಸಿದರೆಂದು 9ನೇ ಕ್ಲಾಸ್ ವಿದ್ಯಾರ್ಥಿ ಬಾಲಕ ಆತ್ಮಹತ್ಯೆ ಮಾಡಿಕೊಂಡ ಘಟನೆ ನಗರದ ಕಂಕನಾಡಿಯ ಪದವು ಗ್ರಾಮದ ಕೋಟಿಮುರದಲ್ಲಿ ನಡೆದಿದೆ.
ರೆಡ್ ಎಕ್ಸ್ ಅಪಾರ್ಟ್ಮೆಂಟ್ ನಲ್ಲಿ ವಾಸ ಇರುವ ಜಗದೀಶ್ - ವಿನಯಾ ದಂಪತಿಯ ಪುತ್ರ ಜ್ಞಾನೇಶ್ (14) ಮೃತ ಬಾಲಕ. ನಿನ್ನೆ ರಾತ್ರಿ 8.30ಕ್ಕೆ ಮೊಬೈಲ್ ಬಳಕೆ ವಿಚಾರದಲ್ಲಿ ಮಗನನ್ನು ತಾಯಿ ಗದರಿಸಿದ್ದರು. ಇದರಿಂದ ನೊಂದಿದ್ದ ಬಾಲಕ ಬಳಿಕ ಸ್ನಾನಕ್ಕೆ ಹೋಗುತ್ತೇನೆಂದು ಹೇಳಿ ರೂಮಿಗೆ ಹೋಗಿದ್ದ. ರೂಮಿನಲ್ಲಿ ಶಾಲನ್ನು ಸೀಲಿಂಗ್ ಫ್ಯಾನಿಗೆ ಹಾಕಿ ನೇಣು ಬಿಗಿದುಕೊಂಡಿದ್ದಾನೆ.

ಬಳಿಕ ತಂದೆ ರೂಮ್ ಹೋಗಿ ನೋಡಿದಾಗ ಬಾಲಕ ನೇಣು ಬಿಗಿದಿರುವುದು ಪತ್ತೆಯಾಗಿತ್ತು. ಕೂಡಲೇ ಶಾಲನ್ನು ಕತ್ತರಿಸಿ ಇಳಿಸುವಷ್ಟರಲ್ಲಿ ಜ್ಞಾನೇಶ್ ಮೃತಪಟ್ಟಿದ್ದ. ಬಾಲಕ 9ನೇ ಕ್ಲಾಸ್ ಶಾಲೆಯಲ್ಲಿ ಓದುತ್ತಿದ್ದು ತುಂಟನಾಗಿದ್ದ. ಮೊಬೈಲ್ ಹುಚ್ಚಿನಿಂದಾಗಿ ಸಣ್ಣ ಪ್ರಾಯದಲ್ಲಿ ಪ್ರಾಣ ಬಿಡುವಂತಾಗಿದೆ.
Mangalore 14 year old boy commits suicide after mother shouts at using mobile phone. The deceased has been identified as Jnanesh. Last night mother had yelled at him for using too much of Mobile phone after which he was found hanging in his bedroom. He was studying in class 9th.
08-04-26 09:35 pm
HK News Staffer
ಜಯಮೃತ್ಯುಂಜಯ ಸ್ವಾಮೀಜಿ ಬೆತ್ತಲೆ ವೀಡಿಯೋ ಕೇಸಿಗೆ ಟ್...
08-04-26 08:44 pm
ಚಂದ್ರದ್ರೋಣ ಪರ್ವತ ಶ್ರೇಣಿಗೆ ಪ್ರವಾಸ ಬಂದಿದ್ದ ಕೇರಳ...
08-04-26 02:09 pm
Mallikarjun Kharge: ಆರ್ಎಸ್ಎಸ್ ಮತ್ತು ಬಿಜೆಪಿ...
07-04-26 07:26 pm
ಏಪ್ರಿಲ್ 9ಕ್ಕೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ;...
07-04-26 03:51 pm
08-04-26 06:59 pm
HK News Staffer
ಜಾಗತಿಕ ಮಾರುಕಟ್ಟೆ : ಇರಾನ್-ಅಮೆರಿಕ ಕದನ ವಿರಾಮ ಹಿನ...
08-04-26 02:39 pm
ಅಮೆರಿಕ–ಇರಾನ್ ನಡುವೆ 2 ವಾರಗಳ ಕದನ ವಿರಾಮ ಘೋಷಣೆ; ಟ...
08-04-26 10:36 am
ಇರಾನ್ ಗೆ ಆರ್ಥಿಕ ನೆರವಿಗೆ ಮುಂದಾಗಿದ್ದ ಕಾಶ್ಮೀರಿಗಳ...
07-04-26 10:44 pm
ಇರಾನ್ ನಾಗರಿಕತೆ ಇಂದು ರಾತ್ರಿಯೇ ಅಂತ್ಯವಾಗಲಿದೆ, 47...
07-04-26 09:52 pm
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
08-04-26 07:48 pm
HK News Staffer
ಡ್ರಗ್ಸ್ ಪೆಡ್ಲಿಂಗ್ ; ತಾವಾಗಿಯೇ ಗಾಂಜಾ, ಡ್ರಗ್ಸ್ ತ...
08-04-26 05:53 pm
Gurupura Accident, Mangalore: ಮೂಡುಬಿದ್ರೆ ಎಕ್ಸ...
08-04-26 04:29 pm
Mangalore Crime, Bunder Murder: ಮೀನುಗಾರಿಕೆ ದಕ...
08-04-26 01:06 pm
Manoj Kodikere, Chetan Padil: ಕುಂದಾಪುರಕ್ಕೆ ಅಪ...
07-04-26 10:15 pm