ಬ್ರೇಕಿಂಗ್ ನ್ಯೂಸ್
31-01-23 09:49 pm Mangalore Correspondent ಕರಾವಳಿ
ಮಂಗಳೂರು, ಜ.31: ದಕ್ಷಿಣ ಕನ್ನಡ ಎಸ್ಪಿ ಸೇರಿದಂತೆ ರಾಜ್ಯದಲ್ಲಿ ನಾಲ್ವರು ಎಸ್ಪಿ ದರ್ಜೆಯ ಐಪಿಎಸ್ ಅಧಿಕಾರಿಗಳನ್ನು ದಿಢೀರ್ ವರ್ಗಾವಣೆ ಮಾಡಲಾಗಿದೆ. ದಕ್ಷಿಣ ಕನ್ನಡ ಎಸ್ಪಿ ಋಷಿಕೇಷ್ ಸೋನವಾಣೆ ಭಗವಾನ್ ಅವರನ್ನು ಗುಪ್ತಚರ ವಿಭಾಗದ ಎಸ್ಪಿಯಾಗಿ ವರ್ಗಾಯಿಸಲಾಗಿದ್ದು ಖಾಲಿಯಾದ ಇಲ್ಲಿನ ಹುದ್ದೆಗೆ ಗುಪ್ತಚರ ವಿಭಾಗದಲ್ಲಿದ್ದ ಅಮಾತೆ ವಿಕ್ರಮ್ ಅವರನ್ನು ನಿಯೋಜನೆ ಮಾಡಲಾಗಿದೆ.
2015ರ ಬ್ಯಾಚ್ ಐಪಿಎಸ್ ಅಧಿಕಾರಿಯಾಗಿರುವ ಋಷಿಕೇಶ್ ಸೋನವಾಣೆ ಒಂದು ವರ್ಷದ ಹಿಂದೆ ಮಂಗಳೂರಿಗೆ ಬಂದು ದಕ್ಷಿಣ ಕನ್ನಡ ಜಿಲ್ಲಾ ಎಸ್ಪಿಯಾಗಿ ಉತ್ತಮ ಹೆಸರು ಮಾಡಿದ್ದಾರೆ. ಪ್ರಚಾರ ಬಯಸದೆ, ಹಲವು ಪ್ರಕರಣಗಳನ್ನು ಸದ್ದಿಲ್ಲದೆ ಭೇದಿಸಿದ್ದು ಸೋನವಾಣೆ ಹೆಗ್ಗಳಿಕೆ. ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ ರಾಜ್ಯದಲ್ಲಿ ಸಂಚಲನ ಎಬ್ಬಿಸಿದ್ದರೂ, ಎನ್ಐಎ ಜೊತೆ ಸೇರಿ ಒಂದೇ ವಾರದಲ್ಲಿ ಪ್ರಕರಣದ ಜಾಡು ಪತ್ತೆ ಮಾಡಿದ್ದರು. ಅಲ್ಲದೆ, 15 ದಿನಗಳಲ್ಲಿ ಎಂಟು ಮಂದಿಯನ್ನು ಬಂಧಿಸುವಲ್ಲಿ ಸುಳ್ಯ ಮತ್ತು ಬಂಟ್ವಾಳ ಪೊಲೀಸರ ವಿಶೇಷ ತಂಡ ಯಶಸ್ವಿಯಾಗಿತ್ತು. ಅದಕ್ಕೆ ಸೂಕ್ತ ಮಾರ್ಗದರ್ಶನ ಮಾಡಿದ್ದು ಋಷಿಕೇಶ್ ಸೋನವಾಣೆ.
ಇದೇ ವೇಳೆ, ಬೀದರ್ ಜಿಲ್ಲಾ ಎಸ್ಪಿಯಾಗಿದ್ದ ಡೆಕ್ಕ ಕಿಶೋರ್ ಬಾಬು ಅವರನ್ನು ವೈರ್ ಲೆಸ್ ವಿಭಾಗದ ಎಸ್ಪಿಯಾಗಿ ವರ್ಗ ಮಾಡಲಾಗಿದೆ. ಹುಬ್ಬಳ್ಳಿ ಹೆಸ್ಕಾಂ ಎಸ್ಪಿ ಆಗಿದ್ದ ಚೆನ್ನಬಸವಣ್ಣ ಲಂಗೋಟಿ ಅವರನ್ನು ಬೀದರ್ ಜಿಲ್ಲೆಯ ಎಸ್ಪಿಯಾಗಿ ಮಾಡಲಾಗಿದೆ.
Mangalore DK honest and vibrant IPS officer SP Sonawane Rishikesh has been transferred as SP of Intelligence, Vikram Amathe IPS has been appointed as the new SP of Dakshina Kannada.
29-05-26 10:41 pm
HK News Staffer
ಒಬ್ಬರಿಗೆ ಒಂದೇ ಹುದ್ದೆ ; ಕೆಪಿಸಿಸಿ ಅಧ್ಯಕ್ಷ ಹುದ್ದ...
29-05-26 04:30 pm
ಸಿದ್ದರಾಮಯ್ಯ ರಾಜೀನಾಮೆಗೆ ರಾಜ್ಯಪಾಲರಿಂದ ಅಧಿಕೃತ ಮು...
29-05-26 10:29 am
ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲು ಸಿದ್ದರಾ...
28-05-26 06:18 pm
CM Siddaramaiah, Supporters crying, Kaveri: ಸ...
28-05-26 05:31 pm
29-05-26 06:17 pm
HK News Staffer
ಟಿಎಂಸಿಯಲ್ಲಿ ಬಿರುಕು ; 50 ಶಾಸಕರು, ಸಂಸದರು ಬಿಜೆಪಿ...
27-05-26 09:17 pm
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
28-05-26 02:45 pm
HK News Staffer
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
ಕುದುರೆಮುಖ ಅದಿರು ಕಂಪನಿ ಕಾರ್ಮಿಕರ ಬೇಡಿಕೆ ಈಡೇರಿಸಿ...
27-05-26 12:29 pm
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
29-05-26 10:21 pm
HK News Staffer
Expert College Case, Mangalore: ಕೋವಿಡ್ ಲಾಕ್ಡ...
29-05-26 08:30 pm
ಕಾರಿನ ಟೈಯರ್ ಬ್ಲಾಸ್ಟ್ ಆಗಿ ರಸ್ತೆಬದಿ ನಿಂತಿದ್ದ...
29-05-26 03:05 pm
ಬಕ್ರೀದ್ ಹಿನ್ನೆಲೆ, ರಾತ್ರೋರಾತ್ರಿ ಮನೆ ಕೊಟ್ಟಿಗೆಯಲ...
28-05-26 09:44 pm
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am