ಬ್ರೇಕಿಂಗ್ ನ್ಯೂಸ್
31-01-23 09:49 pm Mangalore Correspondent ಕರಾವಳಿ
ಮಂಗಳೂರು, ಜ.31: ದಕ್ಷಿಣ ಕನ್ನಡ ಎಸ್ಪಿ ಸೇರಿದಂತೆ ರಾಜ್ಯದಲ್ಲಿ ನಾಲ್ವರು ಎಸ್ಪಿ ದರ್ಜೆಯ ಐಪಿಎಸ್ ಅಧಿಕಾರಿಗಳನ್ನು ದಿಢೀರ್ ವರ್ಗಾವಣೆ ಮಾಡಲಾಗಿದೆ. ದಕ್ಷಿಣ ಕನ್ನಡ ಎಸ್ಪಿ ಋಷಿಕೇಷ್ ಸೋನವಾಣೆ ಭಗವಾನ್ ಅವರನ್ನು ಗುಪ್ತಚರ ವಿಭಾಗದ ಎಸ್ಪಿಯಾಗಿ ವರ್ಗಾಯಿಸಲಾಗಿದ್ದು ಖಾಲಿಯಾದ ಇಲ್ಲಿನ ಹುದ್ದೆಗೆ ಗುಪ್ತಚರ ವಿಭಾಗದಲ್ಲಿದ್ದ ಅಮಾತೆ ವಿಕ್ರಮ್ ಅವರನ್ನು ನಿಯೋಜನೆ ಮಾಡಲಾಗಿದೆ.
2015ರ ಬ್ಯಾಚ್ ಐಪಿಎಸ್ ಅಧಿಕಾರಿಯಾಗಿರುವ ಋಷಿಕೇಶ್ ಸೋನವಾಣೆ ಒಂದು ವರ್ಷದ ಹಿಂದೆ ಮಂಗಳೂರಿಗೆ ಬಂದು ದಕ್ಷಿಣ ಕನ್ನಡ ಜಿಲ್ಲಾ ಎಸ್ಪಿಯಾಗಿ ಉತ್ತಮ ಹೆಸರು ಮಾಡಿದ್ದಾರೆ. ಪ್ರಚಾರ ಬಯಸದೆ, ಹಲವು ಪ್ರಕರಣಗಳನ್ನು ಸದ್ದಿಲ್ಲದೆ ಭೇದಿಸಿದ್ದು ಸೋನವಾಣೆ ಹೆಗ್ಗಳಿಕೆ. ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ ರಾಜ್ಯದಲ್ಲಿ ಸಂಚಲನ ಎಬ್ಬಿಸಿದ್ದರೂ, ಎನ್ಐಎ ಜೊತೆ ಸೇರಿ ಒಂದೇ ವಾರದಲ್ಲಿ ಪ್ರಕರಣದ ಜಾಡು ಪತ್ತೆ ಮಾಡಿದ್ದರು. ಅಲ್ಲದೆ, 15 ದಿನಗಳಲ್ಲಿ ಎಂಟು ಮಂದಿಯನ್ನು ಬಂಧಿಸುವಲ್ಲಿ ಸುಳ್ಯ ಮತ್ತು ಬಂಟ್ವಾಳ ಪೊಲೀಸರ ವಿಶೇಷ ತಂಡ ಯಶಸ್ವಿಯಾಗಿತ್ತು. ಅದಕ್ಕೆ ಸೂಕ್ತ ಮಾರ್ಗದರ್ಶನ ಮಾಡಿದ್ದು ಋಷಿಕೇಶ್ ಸೋನವಾಣೆ.
ಇದೇ ವೇಳೆ, ಬೀದರ್ ಜಿಲ್ಲಾ ಎಸ್ಪಿಯಾಗಿದ್ದ ಡೆಕ್ಕ ಕಿಶೋರ್ ಬಾಬು ಅವರನ್ನು ವೈರ್ ಲೆಸ್ ವಿಭಾಗದ ಎಸ್ಪಿಯಾಗಿ ವರ್ಗ ಮಾಡಲಾಗಿದೆ. ಹುಬ್ಬಳ್ಳಿ ಹೆಸ್ಕಾಂ ಎಸ್ಪಿ ಆಗಿದ್ದ ಚೆನ್ನಬಸವಣ್ಣ ಲಂಗೋಟಿ ಅವರನ್ನು ಬೀದರ್ ಜಿಲ್ಲೆಯ ಎಸ್ಪಿಯಾಗಿ ಮಾಡಲಾಗಿದೆ.
Mangalore DK honest and vibrant IPS officer SP Sonawane Rishikesh has been transferred as SP of Intelligence, Vikram Amathe IPS has been appointed as the new SP of Dakshina Kannada.
08-04-26 09:35 pm
HK News Staffer
ಜಯಮೃತ್ಯುಂಜಯ ಸ್ವಾಮೀಜಿ ಬೆತ್ತಲೆ ವೀಡಿಯೋ ಕೇಸಿಗೆ ಟ್...
08-04-26 08:44 pm
ಚಂದ್ರದ್ರೋಣ ಪರ್ವತ ಶ್ರೇಣಿಗೆ ಪ್ರವಾಸ ಬಂದಿದ್ದ ಕೇರಳ...
08-04-26 02:09 pm
Mallikarjun Kharge: ಆರ್ಎಸ್ಎಸ್ ಮತ್ತು ಬಿಜೆಪಿ...
07-04-26 07:26 pm
ಏಪ್ರಿಲ್ 9ಕ್ಕೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ;...
07-04-26 03:51 pm
08-04-26 06:59 pm
HK News Staffer
ಜಾಗತಿಕ ಮಾರುಕಟ್ಟೆ : ಇರಾನ್-ಅಮೆರಿಕ ಕದನ ವಿರಾಮ ಹಿನ...
08-04-26 02:39 pm
ಅಮೆರಿಕ–ಇರಾನ್ ನಡುವೆ 2 ವಾರಗಳ ಕದನ ವಿರಾಮ ಘೋಷಣೆ; ಟ...
08-04-26 10:36 am
ಇರಾನ್ ಗೆ ಆರ್ಥಿಕ ನೆರವಿಗೆ ಮುಂದಾಗಿದ್ದ ಕಾಶ್ಮೀರಿಗಳ...
07-04-26 10:44 pm
ಇರಾನ್ ನಾಗರಿಕತೆ ಇಂದು ರಾತ್ರಿಯೇ ಅಂತ್ಯವಾಗಲಿದೆ, 47...
07-04-26 09:52 pm
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
08-04-26 07:48 pm
HK News Staffer
ಡ್ರಗ್ಸ್ ಪೆಡ್ಲಿಂಗ್ ; ತಾವಾಗಿಯೇ ಗಾಂಜಾ, ಡ್ರಗ್ಸ್ ತ...
08-04-26 05:53 pm
Gurupura Accident, Mangalore: ಮೂಡುಬಿದ್ರೆ ಎಕ್ಸ...
08-04-26 04:29 pm
Mangalore Crime, Bunder Murder: ಮೀನುಗಾರಿಕೆ ದಕ...
08-04-26 01:06 pm
Manoj Kodikere, Chetan Padil: ಕುಂದಾಪುರಕ್ಕೆ ಅಪ...
07-04-26 10:15 pm