ಬ್ರೇಕಿಂಗ್ ನ್ಯೂಸ್
03-02-23 12:10 pm Mangalore Correspondent ಕರಾವಳಿ
ಪುತ್ತೂರು, ಫೆ.3 : ಬೀದಿ ನಾಯಿಗಳು ರಸ್ತೆಯಲ್ಲಿ ವಾಹನಕ್ಕೆ ಡಿಕ್ಕಿಯಾಗುವುದು ಸಾಮಾನ್ಯ. ಆದರೆ ಇಲ್ಲೊಂದು ಡಿಕ್ಕಿಯಾದ ನಾರಿನ ಕಾರಿನ ಬಂಪರ್ನೊಳಗೆ ಕುಳಿತು ಪ್ರಯಾಣಿಸಿದ ಸ್ವಾರಸ್ಯಕರ ಪುತ್ತೂರಿನಲ್ಲಿ ನಡೆದಿದೆ. ಡಿಕ್ಕಿಯಾದ ನಾಯಿ ಸುಮಾರು 70 ಕಿಲೋ ಮೀಟರ್ ಪ್ರಯಾಣಿಸಿದ್ದು ಕಾರು ಮಾಲೀಕನ ಮನೆ ತಲುಪಿದೆ.
ಪುತ್ತೂರಿನ ಕಬಕ ನಿವಾಸಿ ಸುಬ್ರಹ್ಮಣ್ಯ ಟಿ.ಎಸ್ ಅವರ ಕುಟುಂಬ ಕಾರಿನಲ್ಲಿ ಸುಬ್ರಹ್ಮಣ್ಯದಿಂದ ಪುತ್ತೂರಿಗೆ ಬರುವ ದಾರಿಯಲ್ಲಿ ಬಂಪರ್ನೊಳಗೆ ನಾಯಿ ಸೇರಿಕೊಂಡಿತ್ತು. ಇವರಿದ್ದ ಕಾರಿಗೆ ಸುಬ್ರಹ್ಮಣ್ಯ- ಪುತ್ತೂರು ರಸ್ತೆಯ ಬಳ್ಪ ಎಂಬಲ್ಲಿ ನಾಯಿ ಡಿಕ್ಕಿ ಹೊಡೆದಿತ್ತು. ಕಾರು ನಿಲ್ಲಿಸಿದ್ದ ಸುಬ್ರಹ್ಮಣ್ಯ ಕೆಳಗಿಳಿದು ನೋಡಿದ್ದಾರೆ. ಆದರೆ ನಾಯಿ ಎಲ್ಲಿಯೂ ಕಂಡಿರಲಿಲ್ಲ. ನಾಯಿ ಓಡಿ ಹೋಗಿರಬಹುದು ಎಂದು ತಿಳಿದು ಕಾರನ್ನು ಚಲಾಯಿಸಿ ಮನೆಗೆ ಹಿಂದಿರುಗಿದ್ದರು.

ಮನೆಗೆ ಬಂದು ಕಾರಿನ ಬಾನೆಟ್ ತೆಗೆದು ಪರಿಶೀಲಿಸಿದಾಗ ಬಂಪರ್ಒಳಗೆ ನಾಯಿ ಪತ್ತೆಯಾಗಿದೆ. ಕೂಡಲೇ ಸ್ಥಳೀಯ ಮೆಕ್ಯಾನಿಕ್ ಅವರನ್ನು ಕರೆಸಿ ನಾಯಿಯನ್ನು ಹೊರಕ್ಕೆ ತೆಗೆದಿದ್ದಾರೆ. 70 ಕಿಮೀ ಪ್ರಯಾಣಿಸಿದ್ದರಿಂದ ನಾಯಿಗೆ ಹೊಸ ಊರಿಗೆ ಬಂದಂತಾಗಿದೆ.
Street Dog suck in car bumper after accident travels 70kms in puttur, shocking.
08-04-26 09:35 pm
HK News Staffer
ಜಯಮೃತ್ಯುಂಜಯ ಸ್ವಾಮೀಜಿ ಬೆತ್ತಲೆ ವೀಡಿಯೋ ಕೇಸಿಗೆ ಟ್...
08-04-26 08:44 pm
ಚಂದ್ರದ್ರೋಣ ಪರ್ವತ ಶ್ರೇಣಿಗೆ ಪ್ರವಾಸ ಬಂದಿದ್ದ ಕೇರಳ...
08-04-26 02:09 pm
Mallikarjun Kharge: ಆರ್ಎಸ್ಎಸ್ ಮತ್ತು ಬಿಜೆಪಿ...
07-04-26 07:26 pm
ಏಪ್ರಿಲ್ 9ಕ್ಕೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ;...
07-04-26 03:51 pm
08-04-26 06:59 pm
HK News Staffer
ಜಾಗತಿಕ ಮಾರುಕಟ್ಟೆ : ಇರಾನ್-ಅಮೆರಿಕ ಕದನ ವಿರಾಮ ಹಿನ...
08-04-26 02:39 pm
ಅಮೆರಿಕ–ಇರಾನ್ ನಡುವೆ 2 ವಾರಗಳ ಕದನ ವಿರಾಮ ಘೋಷಣೆ; ಟ...
08-04-26 10:36 am
ಇರಾನ್ ಗೆ ಆರ್ಥಿಕ ನೆರವಿಗೆ ಮುಂದಾಗಿದ್ದ ಕಾಶ್ಮೀರಿಗಳ...
07-04-26 10:44 pm
ಇರಾನ್ ನಾಗರಿಕತೆ ಇಂದು ರಾತ್ರಿಯೇ ಅಂತ್ಯವಾಗಲಿದೆ, 47...
07-04-26 09:52 pm
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
08-04-26 07:48 pm
HK News Staffer
ಡ್ರಗ್ಸ್ ಪೆಡ್ಲಿಂಗ್ ; ತಾವಾಗಿಯೇ ಗಾಂಜಾ, ಡ್ರಗ್ಸ್ ತ...
08-04-26 05:53 pm
Gurupura Accident, Mangalore: ಮೂಡುಬಿದ್ರೆ ಎಕ್ಸ...
08-04-26 04:29 pm
Mangalore Crime, Bunder Murder: ಮೀನುಗಾರಿಕೆ ದಕ...
08-04-26 01:06 pm
Manoj Kodikere, Chetan Padil: ಕುಂದಾಪುರಕ್ಕೆ ಅಪ...
07-04-26 10:15 pm