ಬ್ರೇಕಿಂಗ್ ನ್ಯೂಸ್
04-02-23 12:32 pm Mangalore Correspondent ಕರಾವಳಿ
ಉಳ್ಳಾಲ, ಫೆ.4 : ಹೆದ್ದಾರಿ ಬದಿಯಲ್ಲಿ ಮಂಗಳಮುಖಿಯರ ರೆಡ್ ಲೈಟ್ ಅಡ್ಡೆಯಾಗಿದ್ದ ಹಳೆಯ ಡಕೋಟ ಬಸ್ಸೊಂದು ಆಕಸ್ಮಿಕ ಬೆಂಕಿಗೆ ಆಹುತಿಯಾದ ಘಟನೆ ನಿನ್ನೆ ರಾತ್ರಿ ನಡೆದಿದೆ. ಹೆದ್ದಾರಿ ವೇಶ್ಯೆಯರ ಗಿರಾಕಿಗಳ ಸಿಗರೇಟ್ ಕಿಡಿಯಿಂದಲೇ ಘಟನೆ ಸಂಭವಿಸಿರುವುದಾಗಿ ಸ್ಥಳೀಯರು ಶಂಕಿಸಿದ್ದಾರೆ.
ರಾಷ್ಟ್ರೀಯ ಹೆದ್ದಾರಿ 66ರ ಜಪ್ಪಿನಮೊಗರಿನಲ್ಲಿ ಇರುವ ಗ್ಯಾರೇಜೊಂದರಲ್ಲಿ ಕಳೆದ ಹಲವು ವರ್ಷಗಳಿಂದ ದುರಸ್ತಿಗೆಂದು ನಿಲ್ಲಿಸಿದ್ದ ಹಳೆಯ ಬಸ್ಸಿಗೆ ಆಕಸ್ಮಿಕವಾಗಿ ಬೆಂಕಿ ತಗುಲಿದ್ದು ಸಂಪೂರ್ಣ ಸುಟ್ಟು ಕರಕಲಾಗಿದೆ.
ಜಪ್ಪಿನಮೊಗರು ಹೆದ್ದಾರಿ ಬದಿಯಲ್ಲಿ ವೇಶ್ಯಾವಾಟಿಕೆ ನಡೆಸುತ್ತಿರುವ ಮಂಗಳಮುಖಿಯರು ಇದೇ ಡಕೋಟ ಬಸ್ಸನ್ನು ತಮ್ಮ ಅಡ್ಡೆಯನ್ನಾಗಿಸಿದ್ದರೆಂದು ಸ್ಥಳೀಯರು ಹೇಳಿದ್ದಾರೆ.


ಮಂಗಳಮುಖಿಯರ ರಾತ್ರಿ ಪಾಳಿ ಗಿರಾಕಿಗಳು ಸಿಗರೇಟ್ ಸೇದಿ ಎಸೆದ ಪರಿಣಾಮ ಘಟನೆ ಸಂಭವಿಸಿರಬಹುದೆಂದು ಸ್ಥಳೀಯರು ಮಾಹಿತಿ ನೀಡಿದ್ದಾರೆ. ಪೊಲೀಸರು ಗ್ಯಾರೇಜ್ ಬಳಿಯಲ್ಲೇ ಇರುವ ಟ್ರಾನ್ಸ್ ಫಾರ್ಮರಿನಿಂದ ಕಿಡಿ ಹೊರಸೂಸಿ ಅದರಿಂದ ಬೆಂಕಿ ಹತ್ತಿಕೊಂಡಿರುವ ಸಾಧ್ಯತೆಯಿದೆ ಎಂದಿದ್ದಾರೆ. ಸ್ಥಳದಲ್ಲಿದ್ದ ಟೈರ್ ಗಳೂ ಬೆಂಕಿಗೆ ಆಹುತಿಯಾಗಿವೆ.


ಮಂಗಳೂರಿನ ಕದ್ರಿ, ಕೆಪಿಟಿ, ಜಪ್ಪಿನಮೊಗರು, ತಲಪಾಡಿಯ ಹೆದ್ದಾರಿ ಇಕ್ಕೆಲಗಳಲ್ಲಿ ಮಂಗಳಮುಖಿಯರು ಖುಲ್ಲಂ, ಖುಲ್ಲ ವೇಶ್ಯಾವಾಟಿಕೆ ನಡೆಸುತ್ತಿದ್ದರೂ ಪೊಲೀಸ್ ಇಲಾಖೆ ಇದಕ್ಕೆ ಬ್ರೇಕ್ ಹಾಕುವ ಗೋಜಿಗೆ ಹೋಗಿಲ್ಲ. ಘಟನೆಯಿಂದ ಕೆಲ ಹೊತ್ತು ಹೆದ್ದಾರಿ ವಾಹನ ಸಂಚಾರಕ್ಕೆ ತೊಂದರೆಯಾಗಿತ್ತು.
#Mangalore #fire breaks out at the #garage in #jeppinamogaru, buses gutted, #redlight spot by transgenders. The unused buses were used by transgenders for sex activities. Police suspect #Cigarettes may have caused this massive fire in the garage. pic.twitter.com/xYZaKmu4Hu
— Headline Karnataka (@hknewsonline) February 4, 2023
Mangalore fire breaks out at the garage in jeppinamogaru, buses gutted, redlight spot by transgenders. The unused buses were used by transgenders for sex activities. Police suspect Cigarettes may have caused this massive fire in the garage.
08-04-26 09:35 pm
HK News Staffer
ಜಯಮೃತ್ಯುಂಜಯ ಸ್ವಾಮೀಜಿ ಬೆತ್ತಲೆ ವೀಡಿಯೋ ಕೇಸಿಗೆ ಟ್...
08-04-26 08:44 pm
ಚಂದ್ರದ್ರೋಣ ಪರ್ವತ ಶ್ರೇಣಿಗೆ ಪ್ರವಾಸ ಬಂದಿದ್ದ ಕೇರಳ...
08-04-26 02:09 pm
Mallikarjun Kharge: ಆರ್ಎಸ್ಎಸ್ ಮತ್ತು ಬಿಜೆಪಿ...
07-04-26 07:26 pm
ಏಪ್ರಿಲ್ 9ಕ್ಕೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ;...
07-04-26 03:51 pm
08-04-26 06:59 pm
HK News Staffer
ಜಾಗತಿಕ ಮಾರುಕಟ್ಟೆ : ಇರಾನ್-ಅಮೆರಿಕ ಕದನ ವಿರಾಮ ಹಿನ...
08-04-26 02:39 pm
ಅಮೆರಿಕ–ಇರಾನ್ ನಡುವೆ 2 ವಾರಗಳ ಕದನ ವಿರಾಮ ಘೋಷಣೆ; ಟ...
08-04-26 10:36 am
ಇರಾನ್ ಗೆ ಆರ್ಥಿಕ ನೆರವಿಗೆ ಮುಂದಾಗಿದ್ದ ಕಾಶ್ಮೀರಿಗಳ...
07-04-26 10:44 pm
ಇರಾನ್ ನಾಗರಿಕತೆ ಇಂದು ರಾತ್ರಿಯೇ ಅಂತ್ಯವಾಗಲಿದೆ, 47...
07-04-26 09:52 pm
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
08-04-26 07:48 pm
HK News Staffer
ಡ್ರಗ್ಸ್ ಪೆಡ್ಲಿಂಗ್ ; ತಾವಾಗಿಯೇ ಗಾಂಜಾ, ಡ್ರಗ್ಸ್ ತ...
08-04-26 05:53 pm
Gurupura Accident, Mangalore: ಮೂಡುಬಿದ್ರೆ ಎಕ್ಸ...
08-04-26 04:29 pm
Mangalore Crime, Bunder Murder: ಮೀನುಗಾರಿಕೆ ದಕ...
08-04-26 01:06 pm
Manoj Kodikere, Chetan Padil: ಕುಂದಾಪುರಕ್ಕೆ ಅಪ...
07-04-26 10:15 pm