ಬ್ರೇಕಿಂಗ್ ನ್ಯೂಸ್
04-02-23 12:32 pm Mangalore Correspondent ಕರಾವಳಿ
ಉಳ್ಳಾಲ, ಫೆ.4 : ಹೆದ್ದಾರಿ ಬದಿಯಲ್ಲಿ ಮಂಗಳಮುಖಿಯರ ರೆಡ್ ಲೈಟ್ ಅಡ್ಡೆಯಾಗಿದ್ದ ಹಳೆಯ ಡಕೋಟ ಬಸ್ಸೊಂದು ಆಕಸ್ಮಿಕ ಬೆಂಕಿಗೆ ಆಹುತಿಯಾದ ಘಟನೆ ನಿನ್ನೆ ರಾತ್ರಿ ನಡೆದಿದೆ. ಹೆದ್ದಾರಿ ವೇಶ್ಯೆಯರ ಗಿರಾಕಿಗಳ ಸಿಗರೇಟ್ ಕಿಡಿಯಿಂದಲೇ ಘಟನೆ ಸಂಭವಿಸಿರುವುದಾಗಿ ಸ್ಥಳೀಯರು ಶಂಕಿಸಿದ್ದಾರೆ.
ರಾಷ್ಟ್ರೀಯ ಹೆದ್ದಾರಿ 66ರ ಜಪ್ಪಿನಮೊಗರಿನಲ್ಲಿ ಇರುವ ಗ್ಯಾರೇಜೊಂದರಲ್ಲಿ ಕಳೆದ ಹಲವು ವರ್ಷಗಳಿಂದ ದುರಸ್ತಿಗೆಂದು ನಿಲ್ಲಿಸಿದ್ದ ಹಳೆಯ ಬಸ್ಸಿಗೆ ಆಕಸ್ಮಿಕವಾಗಿ ಬೆಂಕಿ ತಗುಲಿದ್ದು ಸಂಪೂರ್ಣ ಸುಟ್ಟು ಕರಕಲಾಗಿದೆ.
ಜಪ್ಪಿನಮೊಗರು ಹೆದ್ದಾರಿ ಬದಿಯಲ್ಲಿ ವೇಶ್ಯಾವಾಟಿಕೆ ನಡೆಸುತ್ತಿರುವ ಮಂಗಳಮುಖಿಯರು ಇದೇ ಡಕೋಟ ಬಸ್ಸನ್ನು ತಮ್ಮ ಅಡ್ಡೆಯನ್ನಾಗಿಸಿದ್ದರೆಂದು ಸ್ಥಳೀಯರು ಹೇಳಿದ್ದಾರೆ.


ಮಂಗಳಮುಖಿಯರ ರಾತ್ರಿ ಪಾಳಿ ಗಿರಾಕಿಗಳು ಸಿಗರೇಟ್ ಸೇದಿ ಎಸೆದ ಪರಿಣಾಮ ಘಟನೆ ಸಂಭವಿಸಿರಬಹುದೆಂದು ಸ್ಥಳೀಯರು ಮಾಹಿತಿ ನೀಡಿದ್ದಾರೆ. ಪೊಲೀಸರು ಗ್ಯಾರೇಜ್ ಬಳಿಯಲ್ಲೇ ಇರುವ ಟ್ರಾನ್ಸ್ ಫಾರ್ಮರಿನಿಂದ ಕಿಡಿ ಹೊರಸೂಸಿ ಅದರಿಂದ ಬೆಂಕಿ ಹತ್ತಿಕೊಂಡಿರುವ ಸಾಧ್ಯತೆಯಿದೆ ಎಂದಿದ್ದಾರೆ. ಸ್ಥಳದಲ್ಲಿದ್ದ ಟೈರ್ ಗಳೂ ಬೆಂಕಿಗೆ ಆಹುತಿಯಾಗಿವೆ.


ಮಂಗಳೂರಿನ ಕದ್ರಿ, ಕೆಪಿಟಿ, ಜಪ್ಪಿನಮೊಗರು, ತಲಪಾಡಿಯ ಹೆದ್ದಾರಿ ಇಕ್ಕೆಲಗಳಲ್ಲಿ ಮಂಗಳಮುಖಿಯರು ಖುಲ್ಲಂ, ಖುಲ್ಲ ವೇಶ್ಯಾವಾಟಿಕೆ ನಡೆಸುತ್ತಿದ್ದರೂ ಪೊಲೀಸ್ ಇಲಾಖೆ ಇದಕ್ಕೆ ಬ್ರೇಕ್ ಹಾಕುವ ಗೋಜಿಗೆ ಹೋಗಿಲ್ಲ. ಘಟನೆಯಿಂದ ಕೆಲ ಹೊತ್ತು ಹೆದ್ದಾರಿ ವಾಹನ ಸಂಚಾರಕ್ಕೆ ತೊಂದರೆಯಾಗಿತ್ತು.
#Mangalore #fire breaks out at the #garage in #jeppinamogaru, buses gutted, #redlight spot by transgenders. The unused buses were used by transgenders for sex activities. Police suspect #Cigarettes may have caused this massive fire in the garage. pic.twitter.com/xYZaKmu4Hu
— Headline Karnataka (@hknewsonline) February 4, 2023
Mangalore fire breaks out at the garage in jeppinamogaru, buses gutted, redlight spot by transgenders. The unused buses were used by transgenders for sex activities. Police suspect Cigarettes may have caused this massive fire in the garage.
13-11-25 08:33 pm
HK News Desk
ಸಿದ್ದರಾಮಯ್ಯ ಸಿಎಂ ಆಗಿ ಮುಂದುವರಿದರೆ ತಪ್ಪೇನು? ನಾವ...
12-11-25 11:10 pm
ಧರ್ಮಸ್ಥಳ ಶವ ಹೂತ ಪ್ರಕರಣದಲ್ಲಿ ಎಸ್ಐಟಿ ತನಿಖೆಯ ತಡ...
12-11-25 11:06 pm
ಯಾರೂ ಗೂಟ ಹೊಡೆದು ಇರಕ್ಕಾಗಲ್ಲ, ಬಿಹಾರ ಚುನಾವಣೆ ಟೈಮ...
12-11-25 09:03 pm
ವಿಮಾನ ನಿಲ್ದಾಣದಲ್ಲಿ ನಮಾಜ್ ; ಅವರು ಎಲ್ಲಾದ್ರೂ ಶ್ರ...
10-11-25 07:17 pm
13-11-25 10:56 pm
HK News Desk
ಇಬ್ಬರು ಉಗ್ರರ ಡೈರಿ ಪತ್ತೆ ; ಮಹತ್ತರ ಮಾಹಿತಿ ಬಹಿರಂ...
13-11-25 08:41 pm
Tiruchi Aircraft: ತಿರುಚಿ- ಪುದುಕೋಟೈ ಹೆದ್ದಾರಿಯಲ...
13-11-25 05:13 pm
Delhi Blast: ದೆಹಲಿ ಸ್ಫೋಟಕ್ಕೆ ಟರ್ಕಿ ನಂಟಿನ ಶಂಕೆ...
13-11-25 04:52 pm
ಅಮಾಯಕರನ್ನು ಕೊಲ್ಲುವುದು ಇಸ್ಲಾಂನಲ್ಲಿ ಅತಿದೊಡ್ಡ ಪಾ...
12-11-25 02:54 pm
13-11-25 07:41 pm
Mangalore Correspondent
Belthangady, Kadaba Suicide, Mangalore; ಕಡಬದ...
13-11-25 05:01 pm
Kumble Toll Plaza: ಕುಂಬಳೆ ಟೋಲ್ ಪ್ಲಾಜಾಕ್ಕೆ ಭಾರ...
13-11-25 01:44 pm
Mangalore NMPT, Dinesh Gundu Rao, Congress, B...
12-11-25 06:56 pm
Ullal Dargah Committee: ಉಳ್ಳಾಲ ದರ್ಗಾ ಕಮಿಟಿಯಲ್...
11-11-25 10:42 pm
13-11-25 10:09 pm
Mangalore Correspondent
Sexual Harassment in Anekal: ಸ್ಕ್ಯಾನಿಂಗ್ ವೇಳ...
13-11-25 10:00 pm
ವಿದೇಶಿ ಕಂಪನಿಯಲ್ಲಿ ಹೂಡಿಕೆ ಮಾಡಿದರೆ ದುಪ್ಪಟ್ಟು ಲಾ...
12-11-25 12:32 pm
ಬೆಳ್ತಂಗಡಿ ಶ್ರೀರಾಮ ಕ್ರೆಡಿಟ್ ಸೊಸೈಟಿಯಲ್ಲಿ ಭಾರೀ ಅ...
11-11-25 06:33 pm
Fraud Dream Deal Mangalore, KSRTC: ತಿಂಗಳಿಗೆ ಒ...
09-11-25 10:27 pm