ಬ್ರೇಕಿಂಗ್ ನ್ಯೂಸ್
05-02-23 05:33 pm Mangalore Correspondent ಕರಾವಳಿ
ಮಂಗಳೂರು, ಫೆ.5 : ಚುನಾವಣೆ ಹತ್ತಿರ ಬರುತ್ತಿದ್ದಂತೆ ನಾಯಕರು ಟಿಕೆಟ್ ಪಡೆಯಲು ಲಾಬಿ ನಡೆಸುತ್ತಿದ್ದಾರೆ. ಮಂಗಳೂರಿನ ಕಾಂಗ್ರೆಸ್ ನಾಯಕರು ಹಿರಿಯ ನಾಯಕ, ವಯೋವೃದ್ಧ ಜನಾರ್ದನ ಪೂಜಾರಿ ಅವರನ್ನು ಬಳಸಿ ಟಿಕೆಟಿಗಾಗಿ ಕಸರತ್ತು ನಡೆಸಲು ಆರಂಭಿಸಿದ್ದಾರೆ. ಮಂಗಳೂರು ದಕ್ಷಿಣ ಕ್ಷೇತ್ರದ ಟಿಕೆಟ್ ಆಕಾಂಕ್ಷಿಯಾಗಿರುವ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಆಶಿತ್ ಪಿರೇರಾ, ಜನಾರ್ದನ ಪೂಜಾರಿ ಮೂಲಕ ಕೆಪಿಸಿಸಿ ಅಧ್ಯಕ್ಷ ಡಿಕೆಶಿಗೆ ಕರೆ ಮಾಡಿಸಿದ ವಿಡಿಯೋ ಲೀಕ್ ಆಗಿದೆ.
ಕಾಂಗ್ರೆಸ್ ಹಿರಿಯ ನಾಯಕ ಜನಾರ್ದನ ಪೂಜಾರಿ ಅವರನ್ನು ಬಂಟ್ವಾಳದ ಮನೆಯಲ್ಲಿ ಭೇಟಿ ಮಾಡಿದ ಆಶಿತ್ ಪಿರೇರಾ, ಅವರಲ್ಲಿ ಕೆಪಿಸಿಸಿ ಅಧ್ಯಕ್ಷ ಡಿಕೆಶಿಗೆ ಕರೆ ಮಾಡಿಸಿದ್ದಾರೆ. ಮಾಜಿ ಶಾಸಕ ಜೆ.ಆರ್.ಲೋಬೋ ಬದಲು ತನಗೆ ಟಿಕೆಟ್ ಕೊಡಿಸುವಂತೆ ಜನಾರ್ದನ ಪೂಜಾರಿ ಮೂಲಕ ಒತ್ತಡ ತಂತ್ರ ಮಾಡಿದ್ದಾರೆ.
ಡಿಕೆಶಿಗೆ ಕರೆ ಮಾಡಿದ ಪೂಜಾರಿ, 'ನನ್ನಲ್ಲಿಗೆ ಯೂತ್ ಕಾಂಗ್ರೆಸ್ ಲೀಡರ್ ಆಶೀತ್ ಪಿರೇರಾ ಬಂದಿದಾರೆ. ಅವರಿಗೆ ಮಂಗಳೂರು ದಕ್ಷಿಣ ಕ್ಷೇತ್ರಕ್ಕೆ ಏನಾದ್ರೂ ಸಹಾಯ ಮಾಡಲು ಸಾಧ್ಯ ಉಂಟಾ? ನೀವೇ ಸುಧಾರಿಸಿ, ಜೆ.ಆರ್.ಲೋಬೋ ಸ್ಥಾನಕ್ಕೆ.. ಆಶೀತ್ ಪಿರೇರಾ ಕೂಡ ಕ್ರಿಶ್ಚಿಯನ್ ಇದ್ದಾರೆ ಎಂದು ಹೇಳುವುದು ವಿಡಿಯೋದಲ್ಲಿದೆ.
ಡಿಕೆಶಿಗೆ ಕರೆ ಮಾಡಿ ವಯೋವೃದ್ಧ ಜನಾರ್ದನ ಪೂಜಾರಿ, ಆಶಿತ್ ಪಿರೇರಾ ಪರ ಮಾತನಾಡಿದ ವಿಡಿಯೋ ಲೀಕ್ ಆಗಿದೆ. 85 ವರ್ಷದ ಹಿರಿಯ, ಸದ್ಯ ಅರುಳು ಮರುಳು ಸ್ಥಿತಿಯಲ್ಲಿರುವ ಜನಾರ್ದನ ಪೂಜಾರಿ ಅವರನ್ನು ಕರಾವಳಿಯ ಕಾಂಗ್ರೆಸ್ ನಾಯಕರು ತಮ್ಮ ಟಿಕೆಟ್ ಲಾಬಿಗಾಗಿ ದುರ್ಬಳಕೆ ಮಾಡುತ್ತಿರುವುದು ಮೇಲ್ನೋಟಕ್ಕೆ ಕಂಡುಬರುತ್ತದೆ. ಇದೇ ರೀತಿ ಹಲವರು ಕರೆ ಮಾಡಿಸಿದ್ದಾರೆ ಎನ್ನಲಾಗುತ್ತಿದ್ದು ಈಗ ಆಶಿತ್ ಪಿರೇರಾ ವಿಡಿಯೋ ಹೊರಬಂದಿದೆ.
ಮಂಗಳೂರು ದಕ್ಷಿಣ ಕ್ಷೇತ್ರದಲ್ಲಿ ಟಿಕೆಟ್ ಪಡೆಯಲು ಮಾಜಿ ಶಾಸಕ ಜೆ.ಆರ್.ಲೋಬೋ ಮತ್ತು ಐವನ್ ಡಿಸೋಜಾ ಪ್ರಬಲ ಲಾಬಿ ನಡೆಸಿದ್ದಾರೆ. ಹಿಂದುತ್ವದ ಅಸ್ತ್ರ ಎದುರಿಸಲು ಬಿಲ್ಲವರಿಗೆ ಟಿಕೆಟ್ ಕೊಟ್ಟರೆ ಗೆಲುವು ಸಾಧ್ಯ ಎನ್ನುವ ಲಾಬಿಯನ್ನೂ ಕಾಂಗ್ರೆಸಿನ ಹಿಂದು ನಾಯಕರು ಮಾಡಿದ್ದಾರೆ. ಆದರೆ ಹಿಂದಿನಿಂದಲೂ ಮಂಗಳೂರಿನ ಒಂದು ಕ್ಷೇತ್ರವನ್ನು ಕಾಂಗ್ರೆಸ್ ಕ್ರಿಶ್ಚಿಯನ್ ಸಮುದಾಯಕ್ಕೆ ಮೀಸಲಿಟ್ಟಿತ್ತು.
#JanardhanaPoojary calls #DKShivakumar to give south #MLA seat to #Congress #AshithPereira in #Mangalore. #jrlobo pic.twitter.com/Jl3sFa7AvE
— Headline Karnataka (@hknewsonline) February 5, 2023
Janardhana Poojary calls DK Shivakumar to give south MLA seat to Congress Ashith Pereira in Mangalore. The call was made on request by Ashith by Poojary to DK Shivakumar. Poojary can be heard saying to issue ticket instead of JR Lobo.
26-06-25 10:37 pm
HK News Desk
Heart Attack, Hassan District: ಹಾಸನ ಜಿಲ್ಲೆಯಲ್...
26-06-25 02:15 pm
ಬೈಕ್ ಟ್ಯಾಕ್ಸಿ ನಿಷೇಧಿಸುವ ಅಧಿಕಾರ ರಾಜ್ಯ ಸರ್ಕಾರಕ್...
26-06-25 12:44 pm
Bangalore Old Couple Suicide, Crime: ಬೆಂಗಳೂರಲ...
25-06-25 10:32 pm
Bomb Threat, Arrest, Udupi: ಲವ್ ನಿರಾಕರಿಸಿದ್ದಕ...
25-06-25 02:56 pm
27-06-25 01:44 pm
HK News Desk
ಆಪರೇಶನ್ ಸಿಂಧೂರ ಬಗ್ಗೆ ಪಾಕಿಸ್ತಾನಕ್ಕೆ ಮಾಹಿತಿ ಹಂಚ...
26-06-25 10:22 pm
ರೈಲು ಹಳಿ ಮೇಲೆ ಕಾರು ಓಡಿಸಿ ಹುಚ್ಚಾಟ ; ಆಂಟಿಯ ರಂಪಾ...
26-06-25 07:40 pm
PFI Hit List 977, Kerala, NIA: ಕೇರಳದಲ್ಲಿ ಹಿಂದ...
25-06-25 10:05 pm
Vijayan Chennai, Donation, Property: ದಾಂಪತ್ಯ...
25-06-25 07:40 pm
26-06-25 10:08 pm
Mangalore Correspondent
St. Anthony’s Church Puttur, News, Cemetery:...
26-06-25 12:02 pm
Canara Bank, Suicide, Mangalore: ತಾನು ಕೆಲಸ ಮಾ...
26-06-25 11:52 am
Lokayukta Raids Mangalore City Corporation, M...
25-06-25 10:46 pm
C T Ravi, Mangalore, Kharge: ತುರ್ತು ಸ್ಥಿತಿ ಸಂ...
25-06-25 09:27 pm
26-06-25 10:49 pm
Mangalore Correspondent
Varkady, Manjeshwar Crime, Son Kills Mother:...
26-06-25 05:32 pm
Mangalore Youth, IIT Bombay Campus, Crime Bra...
26-06-25 02:54 pm
“Pastor Alwyn Dmello, Mangalore: The Foreign...
26-06-25 12:42 am
Puttur rape, Crime: ಸಹಪಾಠಿ ವಿದ್ಯಾರ್ಥಿನಿಯನ್ನು...
25-06-25 11:11 pm