ಬ್ರೇಕಿಂಗ್ ನ್ಯೂಸ್
08-02-23 01:04 pm Mangalore Correspondent ಕರಾವಳಿ
ಮಂಗಳೂರು, ಫೆ.8: ಅತಿಥಿ ಉಪನ್ಯಾಸಕಿಯಾಗಿದ್ದ ಮಹಿಳೆ ತನ್ನ ಮನೆಯಲ್ಲೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಮೂಲ್ಕಿ ಸಮೀಪದ ಎಸ್ ಕೋಡಿ ಎಂಬಲ್ಲಿ ನಡೆದಿದೆ.
ಬಂಟ್ವಾಳದ ವಾಮದಪದವು ಕಾಲೇಜಿನಲ್ಲಿ ಅತಿಥಿ ಉಪನ್ಯಾಸಕಿ ಆಗಿದ್ದ ಅಮಿತಾ ಬಿವಿ (34) ಮೃತ ಮಹಿಳೆ. ಮದುವೆಯಾಗಿ 12 ವರ್ಷಗಳಾಗಿದ್ದು ಎಂಟು ವರ್ಷದ ಪುತ್ರಿಯನ್ನು ಹೊಂದಿದ್ದರು. ಬಂಟ್ವಾಳದ ತಾಯಿ ಮನೆಯಿಂದ ಬಂದು ಎಸ್ ಕೋಡಿಯ ಪತಿ ಮನೆಯಲ್ಲಿ ಯಾರೂ ಇಲ್ಲದ ವೇಳೆ ಫ್ಯಾನಿಗೆ ಸೀರೆಯಿಂದ ನೇಣು ಬಿಗಿದು ಸಾವಿಗೆ ಶರಣಾಗಿದ್ದಾರೆ. ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ. ಮುಲ್ಕಿ ಪೊಲೀಸರು ಅಸಹಜ ಸಾವು ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ.
ಬಂಟ್ವಾಳ ಮೂಲದ ರಾಯಿ ನಿವಾಸಿ ಬಿ.ಎಸ್.ಎನ್.ಎಲ್ ಉದ್ಯೋಗಿ ವೀರಪ್ಪ ಎಂಬವರ ಪುತ್ರಿಯಾಗಿದ್ದ ಅಮಿತಾ ಕ್ರಿಯಾಶೀಲ ಮಹಿಳೆಯಾಗಿದ್ದರು. ವಾಮದಪದವು ಕಾಲೇಜಿನಲ್ಲಿ ಅತಿಥಿ ಶಿಕ್ಷಕಿಯಾಗಿ ಕೆಲಸ ಮಾಡುತ್ತಿದ್ದು ತಾಯಿ ಮನೆಯಿಂದಲೇ ಹೋಗಿ ಬರುತ್ತಿದ್ದರು. ಸೋಮವಾರ ಕಾಲೇಜಿಗೆ ಆಗಮಿಸಿದ್ದ ಅಮಿತಾ ಸಂಜೆ ವೇಳೆ ಗಂಡನ ಮನೆಗೆ ತೆರಳಿದ್ದರು. ಮಂಗಳವಾರ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
Mangalore Visiting professor 34 year old girl commits suicide at husbands house in Mulki. The deceased has been identified as Amitha.
08-04-26 09:35 pm
HK News Staffer
ಜಯಮೃತ್ಯುಂಜಯ ಸ್ವಾಮೀಜಿ ಬೆತ್ತಲೆ ವೀಡಿಯೋ ಕೇಸಿಗೆ ಟ್...
08-04-26 08:44 pm
ಚಂದ್ರದ್ರೋಣ ಪರ್ವತ ಶ್ರೇಣಿಗೆ ಪ್ರವಾಸ ಬಂದಿದ್ದ ಕೇರಳ...
08-04-26 02:09 pm
Mallikarjun Kharge: ಆರ್ಎಸ್ಎಸ್ ಮತ್ತು ಬಿಜೆಪಿ...
07-04-26 07:26 pm
ಏಪ್ರಿಲ್ 9ಕ್ಕೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ;...
07-04-26 03:51 pm
08-04-26 06:59 pm
HK News Staffer
ಜಾಗತಿಕ ಮಾರುಕಟ್ಟೆ : ಇರಾನ್-ಅಮೆರಿಕ ಕದನ ವಿರಾಮ ಹಿನ...
08-04-26 02:39 pm
ಅಮೆರಿಕ–ಇರಾನ್ ನಡುವೆ 2 ವಾರಗಳ ಕದನ ವಿರಾಮ ಘೋಷಣೆ; ಟ...
08-04-26 10:36 am
ಇರಾನ್ ಗೆ ಆರ್ಥಿಕ ನೆರವಿಗೆ ಮುಂದಾಗಿದ್ದ ಕಾಶ್ಮೀರಿಗಳ...
07-04-26 10:44 pm
ಇರಾನ್ ನಾಗರಿಕತೆ ಇಂದು ರಾತ್ರಿಯೇ ಅಂತ್ಯವಾಗಲಿದೆ, 47...
07-04-26 09:52 pm
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
08-04-26 07:48 pm
HK News Staffer
ಡ್ರಗ್ಸ್ ಪೆಡ್ಲಿಂಗ್ ; ತಾವಾಗಿಯೇ ಗಾಂಜಾ, ಡ್ರಗ್ಸ್ ತ...
08-04-26 05:53 pm
Gurupura Accident, Mangalore: ಮೂಡುಬಿದ್ರೆ ಎಕ್ಸ...
08-04-26 04:29 pm
Mangalore Crime, Bunder Murder: ಮೀನುಗಾರಿಕೆ ದಕ...
08-04-26 01:06 pm
Manoj Kodikere, Chetan Padil: ಕುಂದಾಪುರಕ್ಕೆ ಅಪ...
07-04-26 10:15 pm