ಬ್ರೇಕಿಂಗ್ ನ್ಯೂಸ್
08-02-23 10:43 pm Mangalore Correspondent ಕರಾವಳಿ
ಮಂಗಳೂರು, ಫೆ.8: ಕಳೆದ ಜನವರಿಯಲ್ಲಿ ನಡೆದ ಜೆಇಇ ಇಂಜಿನಿಯರಿಂಗ್ ಪ್ರವೇಶ ಪರೀಕ್ಷೆಯಲ್ಲಿ ಮಂಗಳೂರಿನ ಎಕ್ಸ್ ಪರ್ಟ್ ಪಿಯು ಕಾಲೇಜಿನ 94 ವಿದ್ಯಾರ್ಥಿಗಳು 90 ಶೇಕಡಾಕ್ಕಿಂತ ಹೆಚ್ಚು ಅಂಕ ಗಳಿಸಿದ್ದಾರೆ. ಅಚಿಂತ್ಯ ರೈ ಫಿಸಿಕ್ಸ್ ಪರೀಕ್ಷೆಯಲ್ಲಿ 99 ಅಂಕ ಪಡೆದು ಗರಿಷ್ಠ ಸಾಧನೆ ಮಾಡಿದ್ದಾರೆ. ಇದಲ್ಲದೆ, ನಾಲ್ಕು ಮಂದಿ ವಿದ್ಯಾರ್ಥಿಗಳು ಶೇಕಡಾ 99ಕ್ಕಿಂತ ಹೆಚ್ಚು ಅಂಕ ಗಳಿಸಿದ ಸಾಧನೆ ಮಾಡಿದ್ದಾರೆ.
ಕೊಡಿಯಾಲ್ ಬೈಲ್ ಮತ್ತು ವಳಚ್ಚಿಲ್ ನಲ್ಲಿರುವ ಎಕ್ಸ್ ಪರ್ಟ್ ಕಾಲೇಜಿನ 14 ವಿದ್ಯಾರ್ಥಿಗಳು 98 ಶೇ.ಕ್ಕಿಂತ ಹೆಚ್ಚು ಅಂಕ ಗಳಿಸಿದ್ದಾರೆ. 23 ವಿದ್ಯಾರ್ಥಿಗಳು 97, 35 ವಿದ್ಯಾರ್ಥಿಗಳು 96, 46 ವಿದ್ಯಾರ್ಥಿಗಳು 95 ಶೇಕಡಾ ಅಂಕ ಪಡೆದಿದ್ದಾರೆ. ಮಧುಪ್ರಿಯಾ ಕೆಎಂ, ಸಮೃದ್ಧ್ ಮುಖ್ಯೋಪಾಧ್ಯಾಯ್, ರಾಹುಲ್ ವೈ, ಶ್ರೀವತ್ಸ ಲಕ್ಷ್ಮಣ ಹೆಗಡೆ, ರೋಹಿತ್ ಗೆಜ್ಜೆ, ಆತ್ಮಿಕ್ ಎಚ್. ಸೂಡ, ನಿರಂಜನ್ ಜಿ.ಆರ್., ಸಾತ್ವಿಕ, ಅದಿತಿ ಬಿಎನ್, ವಿನೀತ್ ರಾವ್, ಧೀಮಂತ್ ಜೆ, ಸುಭಾಆಷ್ ಗೌಡ ಕೆಎಸ್ 98 ಶೇಕಡಾಕ್ಕಿಂತ ಹೆಚ್ಚು ಅಂಕ ಗಳಿಸಿದ್ದಾರೆ.

ಯುವಾ ಟಿ, ತರುಣ್ ಗೌಡ, ಪ್ರೀತಂಚಂದ್ರ ಯಾದಗಿರಿ, ಶ್ರೀವತ್ಸ ಕುತ್ತೆತ್ತೂರು, ವರುಣ್ ಕೆಆರ್, ರಘುವೀರ್ ನಾಯಕ್, ಚಿರಂತ್ ಸಿಪಿ, ರೋಹಿತ್ ಎಸ್. ಮೂರ್ತಿ, ದೈವಿಕ್ ಎನ್ ಸಾಲ್ಯಾನ್, ಸಾನ್ವಿ ಎಚ್.ಎಸ್, ಸಫೀನಾ ಯಮುನಾಸಾಬ್ ಬೀಳೇರಿ, ಮಹದೇಶ್ವರ ಸಿ, ಬಿವಿ ವರ್ಷತ್ ಗೌಡ, ಪವನ್ ಗೌಡ, ಮಾನಸ್ವಿ ಹೆಗ್ಡೆ, ವಿಕೇಶ್, ಅಪೂರ್ವ ಅಸೂತಿ, ಹರ್ಷಿತಾ, ತಾನಿಷ್ಕ್, ಅರುಣ್ ಅನಿಲ್ ಡಿಸೋಜ, ಸಮರ್ಥ್ ಕರ್ಮಾಕರ್, ರಿತ್ವಿಕ್ ರವೀಂದ್ರ ಕುಮಾರ್, ಸುಮೇದ್ ಉಡುಪ, ವೀಕ್ಷಿತ್ ವಿಎಚ್, ಸಂಹಿತ್ ಆರ್ ಗೌಡ, ಅನಂತ ಕೃಷ್ಣ ಪಿ, ಪೃಥ್ವಿ ಪಿ. ರೆಡ್ಡಿ, ಅಭಯ್ ಮಹಾಂತೇಶ್ ಝಲಕಿ, ಶ್ರೇಯಾ ಆರ್., ಪ್ರತೀಕ್ಷಾ ಆರ್, ಜ್ಞಾನೇಶ್ ಆರಾಧ್ಯ, ಸಂಜನಾ ಶ್ರೀನಿವಾಸ್ 95ಕ್ಕಿಂತ ಹೆಚ್ಚು ಅಂಕ ಪಡೆದಿದ್ದಾರೆ. ಸಾಧಕ ವಿದ್ಯಾರ್ಥಿಗಳನ್ನು ಎಕ್ಸ್ ಪರ್ಟ್ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಪ್ರೊ.ನರೇಂದ್ರ ನಾಯಕ್ ಅಭಿನಂದಿಸಿದ್ದಾರೆ.
In the national level engineering entrance examination, JEE Mains, Achinthya Aravind Rai of Expert PU College in city, has scored 100 percentile in Physics and a total of 99.8709961 percentile marks. With him a total of four students of the college have scored more than 99 percentile marks.
07-02-26 05:09 pm
HK News Desk
ಸಿದ್ದರಾಮಯ್ಯರೇ ಐದು ವರ್ಷ ಸಿಎಂ ; ಪುತ್ರ ಯತೀಂದ್ರ ಪ...
07-02-26 02:58 pm
Sanjana Bus Fire Accident, Nelamangala: ಮತ್ತೊ...
06-02-26 12:30 pm
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
08-02-26 10:18 pm
HK News Desk
25 ವರ್ಷಗಳ ಬಳಿಕ ಮುಂಬೈ ಪಾಲಿಕೆ ಬಿಜೆಪಿ ತೆಕ್ಕೆಗೆ ;...
07-02-26 10:53 pm
ಕಣ್ಣೆದುರೇ ನಡೆದ ಅಚ್ಚರಿ ; 1 ಲಕ್ಷ ರೂ. ಮೌಲ್ಯದ ಚಿನ...
06-02-26 10:58 pm
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
SBI ಬ್ಯಾಂಕ್ ಕಿತಾಪತಿ ; 2 ಕೋಟಿ ಮೌಲ್ಯದ ಚಿನ್ನ–ಬೆಳ...
06-02-26 08:17 pm
08-02-26 11:17 pm
HK News Desk
ಜಾಗತಿಕ ಪ್ರವಾಸಿ ತಾಣಗಳ ಅಭಿವೃದ್ಧಿ ; ಕೋಡಿ- ಕನ್ಯಾನ...
08-02-26 10:10 pm
ಬೈಂದೂರು ಕ್ಷೇತ್ರದ ಮಾಜಿ ಶಾಸಕ, ಜನತಾ ಪರಿವಾರದ ಹಿರಿ...
07-02-26 12:55 pm
DK Shivakumar, Puttur: ಪಕ್ಷ ಏನು ಹೇಳುತ್ತೋ ಅದೇ...
07-02-26 11:53 am
ಬಿಜೆಪಿಯವರು ತಿಪ್ಪರಲಾಗ ಹೊಡೆದ್ರೂ ಅಧಿಕಾರಕ್ಕೆ ಬರಲ್...
06-02-26 10:56 pm
09-02-26 11:26 am
Mangalore Correspondent
Mangalore Jail Raid: ಮಂಗಳೂರು ಜೈಲಿನಲ್ಲಿ ಬರ್ಕೆ...
08-02-26 02:07 pm
MDMA ಮಾದಕ ವಸ್ತು ಮಾರಾಟ ಮಾಡುತ್ತಿದ್ದಾಗ ಪೊಲೀಸ್ ದಾ...
08-02-26 12:59 pm
Mangalore Robbery, Crime: ಕಳವಾರಿಗೆ ಮೆಹಂದಿ ಹೋಗ...
08-02-26 12:37 pm
ಫ್ರೀ ಫೈರ್ ಗೇಮ್ ಚಟ ; ಅಕ್ಕನ ಮಗನ ಕೊಂದಿದ್ದ ಮಾವ, ಪ...
07-02-26 10:48 pm