ಬ್ರೇಕಿಂಗ್ ನ್ಯೂಸ್
10-02-23 09:32 pm Mangalore Correspondent ಕರಾವಳಿ
ಮಂಗಳೂರು, ಫೆ.10: ದಕ್ಷಿಣ ಕನ್ನಡ ಜಿಲ್ಲಾ ಫುಟ್ಬಾಲ್ ಅಸೋಸಿಯೇಶನ್ ಆಶ್ರಯದಲ್ಲಿ ಒಂದು ತಿಂಗಳ ಕಾಲ ನಗರದ ನೆಹರು ಮೈದಾನದಲ್ಲಿ ನಡೆದ ಫುಟ್ಬಾಲ್ ಲೀಗ್ ಟೂರ್ನಮೆಂಟಿನಲ್ಲಿ ಯೇನಪೋಯ ಕಾಲೇಜು ತಂಡ ಮತ್ತು ಮಂಗಳೂರು ಯುನೈಟೆಡ್ ತಂಡಗಳು ಪ್ರಥಮ ಸ್ಥಾನಿಯಾಗಿವೆ.
ಅನುಭವಿ ಆಟಗಾರರನ್ನು ಒಳಗೊಂಡ ಹಿರಿಯರ ತಂಡಗಳನ್ನು ಎ ಮತ್ತು ಹೊಸತಾಗಿ ರಿಜಿಸ್ಟರ್ ಆಗಿರುವ ಕಿರಿಯರ ತಂಡಗಳನ್ನು ಬಿ ಎಂಬುದಾಗಿ ಪ್ರತ್ಯೇಕ ಗುಂಪುಗಳನ್ನು ಮಾಡಲಾಗಿತ್ತು. ಎರಡೂ ಗುಂಪುಗಳಲ್ಲಿ ತಲಾ 16 ತಂಡಗಳು ಭಾಗವಹಿಸಿದ್ದವು. ಒಂದು ತಿಂಗಳ ಕಾಲ ದಿನವೂ ನೆಹರು ಮೈದಾನದ ಫುಟ್ಬಾಲ್ ಮೈದಾನದಲ್ಲಿ ಸಂಜೆ 4ರಿಂದ 7 ಗಂಟೆ ವರೆಗೆ ಲೀಗ್ ಪಂದ್ಯಾಟ ನಡೆದಿತ್ತು.



ಎ ಡಿವಿಶನ್ ವಿಭಾಗದಲ್ಲಿ ಯೇನಪೋಯ ಕಾಲೇಜಿನ ತಂಡ ಪ್ರಥಮ ಹಾಗೂ ಬೆಂಗ್ರೆ ಬ್ರದರ್ಸ್ ದ್ವಿತೀಯ ಸ್ಥಾನ ಪಡೆದಿದೆ. ಬಿ ವಿಭಾಗದಲ್ಲಿ ಮಂಗಳೂರು ಯುನೈಟೆಡ್ ಪ್ರಥಮ ಮತ್ತು ಯುನೈಟೆಡ್ ಪಜೀರ್ ತಂಡ ದ್ವಿತೀಯ ಸ್ಥಾನಿಯಾಗಿದೆ. ಪ್ರತಿ ವರ್ಷ ಜಿಲ್ಲಾ ಮಟ್ಟದ ವ್ಯಾಪ್ತಿಯಲ್ಲಿ ಈ ರೀತಿ ಟೂರ್ನಮೆಂಟ್ ನಡೆಯುತ್ತಿದ್ದು ಇದರಲ್ಲಿ ವಿಜೇತ ತಂಡ ರಾಜ್ಯ ಮಟ್ಟಕ್ಕೆ ಆಯ್ಕೆಯಾಗುತ್ತದೆ. ಅಲ್ಲದೆ, ವಿಜೇತ ತಂಡದಿಂದ ತಲಾ ಇಬ್ಬರು ಆಟಗಾರರನ್ನು ರಾಜ್ಯ ಮಟ್ಟಕ್ಕೆ ಆಯ್ಕೆ ಮಾಡಲಾಗುತ್ತದೆ ಎಂದು ಯುನೈಟೆಡ್ ಫುಟ್ವಾಲ್ ತಂಡದ ಮಾಲೀಕ ತೌಸೀಫ್ ತಿಳಿಸಿದ್ದಾರೆ.
Dakshina Kannada State level Football league, Yenapoya United team bags victory.
08-04-26 09:35 pm
HK News Staffer
ಜಯಮೃತ್ಯುಂಜಯ ಸ್ವಾಮೀಜಿ ಬೆತ್ತಲೆ ವೀಡಿಯೋ ಕೇಸಿಗೆ ಟ್...
08-04-26 08:44 pm
ಚಂದ್ರದ್ರೋಣ ಪರ್ವತ ಶ್ರೇಣಿಗೆ ಪ್ರವಾಸ ಬಂದಿದ್ದ ಕೇರಳ...
08-04-26 02:09 pm
Mallikarjun Kharge: ಆರ್ಎಸ್ಎಸ್ ಮತ್ತು ಬಿಜೆಪಿ...
07-04-26 07:26 pm
ಏಪ್ರಿಲ್ 9ಕ್ಕೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ;...
07-04-26 03:51 pm
08-04-26 06:59 pm
HK News Staffer
ಜಾಗತಿಕ ಮಾರುಕಟ್ಟೆ : ಇರಾನ್-ಅಮೆರಿಕ ಕದನ ವಿರಾಮ ಹಿನ...
08-04-26 02:39 pm
ಅಮೆರಿಕ–ಇರಾನ್ ನಡುವೆ 2 ವಾರಗಳ ಕದನ ವಿರಾಮ ಘೋಷಣೆ; ಟ...
08-04-26 10:36 am
ಇರಾನ್ ಗೆ ಆರ್ಥಿಕ ನೆರವಿಗೆ ಮುಂದಾಗಿದ್ದ ಕಾಶ್ಮೀರಿಗಳ...
07-04-26 10:44 pm
ಇರಾನ್ ನಾಗರಿಕತೆ ಇಂದು ರಾತ್ರಿಯೇ ಅಂತ್ಯವಾಗಲಿದೆ, 47...
07-04-26 09:52 pm
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
08-04-26 07:48 pm
HK News Staffer
ಡ್ರಗ್ಸ್ ಪೆಡ್ಲಿಂಗ್ ; ತಾವಾಗಿಯೇ ಗಾಂಜಾ, ಡ್ರಗ್ಸ್ ತ...
08-04-26 05:53 pm
Gurupura Accident, Mangalore: ಮೂಡುಬಿದ್ರೆ ಎಕ್ಸ...
08-04-26 04:29 pm
Mangalore Crime, Bunder Murder: ಮೀನುಗಾರಿಕೆ ದಕ...
08-04-26 01:06 pm
Manoj Kodikere, Chetan Padil: ಕುಂದಾಪುರಕ್ಕೆ ಅಪ...
07-04-26 10:15 pm