ಬ್ರೇಕಿಂಗ್ ನ್ಯೂಸ್
11-02-23 12:01 pm Mangalore Correspondent ಕರಾವಳಿ
ಉಳ್ಳಾಲ, ಫೆ.11: ಬೆಳ್ಳಂಬೆಳಗ್ಗೆ ಅಗ್ನಿ ಆಕಸ್ಮಿಕ ಉಂಟಾಗಿ ಫಾಸ್ಟ್ ಫುಡ್ ಅಂಗಡಿ ಸುಟ್ಟು ಕರಕಲಾದ ಘಟನೆ ಕುಂಪಲ ಬಾಲಕೃಷ್ಣ ಮಂದಿರದ ಬಳಿ ನಡೆದಿದೆ.
ಶಾರ್ಟ್ ಸರ್ಕ್ಯುಟ್ ನಿಂದ ಅಂಗಡಿಗೆ ಬೆಂಕಿ ತಗುಲಿರುವುದಾಗಿ ಶಂಕಿಸಲಾಗಿದೆ. ಕುಂಪಲ ಆಶ್ರಯ ಕಾಲನಿಯ ನಿವಾಸಿಗಳು ಸ್ನೇಹಿತೆಯರಾದ ಮೋಹಿನಿ ಮತ್ತು ದೀಕ್ಷಿತ ಜತೆಯಾಗಿ ಸಾಲ, ಶೂಲ ಮಾಡಿ ಸಂಜೆ ಹೊತ್ತಲ್ಲಿ ಫಾಸ್ಟ್ ಫುಡ್ ವ್ಯಾಪಾರ ನಡೆಸುತ್ತಿದ್ದರು. ಫಾಸ್ಟ್ ಫುಡ್ ವ್ಯಾಪಾರದಲ್ಲೇ ಸ್ವಾವಲಂಬಿ ಬದುಕು ಕಟ್ಟಿಕೊಂಡಿದ್ದ ಸ್ನೇಹಿತೆಯರೀಗ ಬೀದಿಗೆ ಬಿದ್ದಿದ್ದಾರೆ. ಅನ್ನದ ಬಟ್ಟಲಿಗೆ ಬೆಂಕಿ ಬಿದ್ದುದನ್ನ ಕಂಡ ಮೋಹಿನಿ ಮತ್ತು ದೀಕ್ಷಾ ಕಣ್ಣೀರಿಟ್ಟಿದ್ದಾರೆ.





ಬೆಂಕಿ ಅನಾಹುತದಲ್ಲಿ ಅಂಗಡಿಯೊಳಗಿದ್ದ ರೆಫ್ರಿಜರೇಟರಿನ ಗ್ಯಾಸ್ ಸಿಲಿಂಡರ್ ಸಿಡಿದಿದ್ದು ಕಟ್ಟಡದ ಗೋಡೆ ಬಿರುಕು ಬಿಟ್ಟಿದೆ. ಸ್ಥಳೀಯರೇ ಸೇರಿ ತಕ್ಷಣ ಬೆಂಕಿಯನ್ನ ಆರಿಸಿದ್ದಾರೆ. ಸ್ಥಳಕ್ಕೆ ಬಂದ ಅಗ್ನಿ ಶಾಮಕದಳದ ಸಿಬ್ಬಂದಿ ಬೆಂಕಿ ವ್ಯಾಪಿಸದಂತೆ ಕಾರ್ಯಾಚರಣೆ ನಡೆಸಿದ್ದಾರೆ. ಘಟನೆಯಿಂದ ಸುಮಾರು ಒಂದು ಲಕ್ಷಕ್ಕೂ ಅಧಿಕ ನಷ್ಟ ಸಂಭವಿಸಿದೆ. ಸೋಮೇಶ್ವರ ಪುರಸಭಾ ಅಧಿಕಾರಿಗಳು ಮತ್ತು ಉಳ್ಳಾಲ ಠಾಣಾ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ.
It is suspected that the shop caught fire due to a short circuit. The residents of Kumpala Ashraya Colony, along with their friends Mohini and Dikshita, used to run a fast-food business in the evenings after taking loans.
29-08-26 10:49 pm
HK News Staffer
‘ದಬ್ಬಾಳಿಕೆ ಮಾಡಲಿ, ರಿಪೇರಿ ಮಾಡೋದು ನಂಗೆ ಗೊತ್ತಿದೆ...
29-08-26 10:47 pm
ನಾಗೇಂದ್ರ ರಾಜಿನಾಮೆ ನೀಡಿದ್ರೂ ಬಿಜೆಪಿ ಪಾದಯಾತ್ರೆ ಮ...
29-08-26 10:38 pm
ಸಿನಿಮಾಗಳಲ್ಲಿ ಮಹಿಳೆಯನ್ನು ಭೋಗದ ವಸ್ತುವನ್ನಾಗಿ ತೋರ...
28-08-26 09:35 pm
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
29-08-26 10:25 pm
HK News Staffer
ನೇಪಾಳ ಪ್ರವಾಹದ ಬಳಿಕ ಇನ್ಫೋಸಿಸ್ ಪಬ್ಲಿಕ್ ಸರ್ವಿಸಸ್...
29-08-26 03:36 pm
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
29-08-26 08:35 pm
HK News Staffer
ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್, ಮಂಗಳೂರು ಡಿಸಿಪಿ...
29-08-26 07:01 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm