ಬ್ರೇಕಿಂಗ್ ನ್ಯೂಸ್
11-02-23 12:01 pm Mangalore Correspondent ಕರಾವಳಿ
ಉಳ್ಳಾಲ, ಫೆ.11: ಬೆಳ್ಳಂಬೆಳಗ್ಗೆ ಅಗ್ನಿ ಆಕಸ್ಮಿಕ ಉಂಟಾಗಿ ಫಾಸ್ಟ್ ಫುಡ್ ಅಂಗಡಿ ಸುಟ್ಟು ಕರಕಲಾದ ಘಟನೆ ಕುಂಪಲ ಬಾಲಕೃಷ್ಣ ಮಂದಿರದ ಬಳಿ ನಡೆದಿದೆ.
ಶಾರ್ಟ್ ಸರ್ಕ್ಯುಟ್ ನಿಂದ ಅಂಗಡಿಗೆ ಬೆಂಕಿ ತಗುಲಿರುವುದಾಗಿ ಶಂಕಿಸಲಾಗಿದೆ. ಕುಂಪಲ ಆಶ್ರಯ ಕಾಲನಿಯ ನಿವಾಸಿಗಳು ಸ್ನೇಹಿತೆಯರಾದ ಮೋಹಿನಿ ಮತ್ತು ದೀಕ್ಷಿತ ಜತೆಯಾಗಿ ಸಾಲ, ಶೂಲ ಮಾಡಿ ಸಂಜೆ ಹೊತ್ತಲ್ಲಿ ಫಾಸ್ಟ್ ಫುಡ್ ವ್ಯಾಪಾರ ನಡೆಸುತ್ತಿದ್ದರು. ಫಾಸ್ಟ್ ಫುಡ್ ವ್ಯಾಪಾರದಲ್ಲೇ ಸ್ವಾವಲಂಬಿ ಬದುಕು ಕಟ್ಟಿಕೊಂಡಿದ್ದ ಸ್ನೇಹಿತೆಯರೀಗ ಬೀದಿಗೆ ಬಿದ್ದಿದ್ದಾರೆ. ಅನ್ನದ ಬಟ್ಟಲಿಗೆ ಬೆಂಕಿ ಬಿದ್ದುದನ್ನ ಕಂಡ ಮೋಹಿನಿ ಮತ್ತು ದೀಕ್ಷಾ ಕಣ್ಣೀರಿಟ್ಟಿದ್ದಾರೆ.





ಬೆಂಕಿ ಅನಾಹುತದಲ್ಲಿ ಅಂಗಡಿಯೊಳಗಿದ್ದ ರೆಫ್ರಿಜರೇಟರಿನ ಗ್ಯಾಸ್ ಸಿಲಿಂಡರ್ ಸಿಡಿದಿದ್ದು ಕಟ್ಟಡದ ಗೋಡೆ ಬಿರುಕು ಬಿಟ್ಟಿದೆ. ಸ್ಥಳೀಯರೇ ಸೇರಿ ತಕ್ಷಣ ಬೆಂಕಿಯನ್ನ ಆರಿಸಿದ್ದಾರೆ. ಸ್ಥಳಕ್ಕೆ ಬಂದ ಅಗ್ನಿ ಶಾಮಕದಳದ ಸಿಬ್ಬಂದಿ ಬೆಂಕಿ ವ್ಯಾಪಿಸದಂತೆ ಕಾರ್ಯಾಚರಣೆ ನಡೆಸಿದ್ದಾರೆ. ಘಟನೆಯಿಂದ ಸುಮಾರು ಒಂದು ಲಕ್ಷಕ್ಕೂ ಅಧಿಕ ನಷ್ಟ ಸಂಭವಿಸಿದೆ. ಸೋಮೇಶ್ವರ ಪುರಸಭಾ ಅಧಿಕಾರಿಗಳು ಮತ್ತು ಉಳ್ಳಾಲ ಠಾಣಾ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ.
It is suspected that the shop caught fire due to a short circuit. The residents of Kumpala Ashraya Colony, along with their friends Mohini and Dikshita, used to run a fast-food business in the evenings after taking loans.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
14-07-26 07:55 pm
HK News Staffer
ಹೊರ್ಮುಜ್ ಜಲಸಂಧಿಯಲ್ಲಿ ಕಾರ್ಗೋ ಹಡಗಿನ ಮೇಲೆ ಇರಾನ್...
14-07-26 01:37 pm
ಮರುಜನ್ಮ ಪಡೆದ ಬಂಟ್ವಾಳ ರೈಲ್ವೆ ನಿಲ್ದಾಣ ; 26 ಕೋಟಿ...
13-07-26 09:16 pm
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
14-07-26 09:13 pm
HK News Staffer
ಕಣ್ಣಿಗೆ ಕರಿ ಮೆತ್ತಿಕೊಂಡು ಬುರ್ಖಾದಲ್ಲೇ ಓಡಾಡ್ತಿದ್...
14-07-26 09:10 pm
ಮಂಗಳೂರಿನಲ್ಲಿ ಅಕ್ರಮ ಬಾಂಗ್ಲಾನ್ನರ ಪತ್ತೆ ; ಮಂಗಳೂರ...
14-07-26 02:43 pm
ಕಟ್ಟಡ ನಿರ್ಮಾಣ ಕೆಲಸಕ್ಕೆ ಬಾಂಗ್ಲಾನ್ನರ ಪೂರೈಕೆ ; ಪ...
14-07-26 01:01 pm
ಮಂಗಳೂರಿನಲ್ಲಿ 11 ಮಂದಿ ಬಾಂಗ್ಲಾನ್ನರ ಬಂಧನ ; ನಾಲ್ವ...
13-07-26 10:57 pm