ಬ್ರೇಕಿಂಗ್ ನ್ಯೂಸ್
11-02-23 02:27 pm Mangalore Correspondent ಕರಾವಳಿ
ಮಂಗಳೂರು, ಫೆ.11 : ಕೇಂದ್ರ ಗೃಹ ಸಚಿವ ಅಮಿತ್ ಶಾ ನಗರದ ಕೆಂಜಾರಿನ ಶ್ರೀದೇವಿ ಕಾಲೇಜಿನ ಸಭಾಂಗಣದಲ್ಲಿ ಸಭೆ ಏರ್ಪಡಿಸಿರುವುದರಿಂದ ಫೆ.11ರಂದು ಸಂಜೆ ನಾಲ್ಕು ಗಂಟೆಯಿಂದ ರಾತ್ರಿ 9ರ ವರೆಗೆ ಮಂಗಳೂರು - ಬಜ್ಪೆ ಏರ್ಪೋರ್ಟ್ ರಸ್ತೆಯ ಬದಲು ವಿಮಾನ ನಿಲ್ದಾಣಕ್ಕೆ ಪ್ರಯಾಣಿಸುವವರು ಪರ್ಯಾಯ ರಸ್ತೆ ಕಂಡುಕೊಳ್ಳಲು ಪೊಲೀಸ್ ಕಮಿಷನರ್ ಶಶಿಕುಮಾರ್ ಸೂಚಿಸಿದ್ದಾರೆ.
ಏರ್ಪೋರ್ಟ್ ರಸ್ತೆಯ ಕೆಂಜಾರಿನ ಶ್ರೀದೇವಿ ಇಂಜಿನಿಯರಿಂಗ್ ಕಾಲೇಜ್ ನಲ್ಲಿ ಆಯೋಜಿಸಿರುವ ಸಭೆಯಲ್ಲಿ ಭಾಗವಹಿಸುವ ಕಾರಣ ಏರ್ಪೋರ್ಟ್ ರಸ್ತೆಯಲ್ಲಿ ವಾಹನ ಹಾಗೂ ಜನಸಂದಣಿ ಜಾಸ್ತಿ ಇರಬಹುದಾಗಿದ್ದು ಸಂಚಾರ ವ್ಯತ್ಯಯ ಆಗಬಹುದಾದ ಕಾರಣ ಕೆಂಜಾರು ರಸ್ತೆಯಲ್ಲಿ ಪ್ರಯಾಣಕ್ಕೆ ಅಡಚಣೆಯಾಗಲಿದೆ. ಅದಕ್ಕಾಗಿ ಏರ್ಪೋರ್ಟ್ ಗೆ ಹೋಗುವವರು ಪರ್ಯಾಯ ರಸ್ತೆಯಾಗಿ ಮುಲ್ಕಿ ಭಾಗದಿಂದ ಕಟೀಲ್ - ಬಜಪೆ ಮೂಲಕ ಏರ್ ಪೋರ್ಟ್ ಸೇರಬಹುದು.
ಮಂಗಳೂರು ಭಾಗದಿಂದ ಪ್ರಯಾಣಿಸುವವರು ಕಾವೂರು ಬದಲು ಕುದುರೆಮುಖ ಜಂಕ್ಷನ್ - ಜೋಕಟ್ಟೆ, ಪೊರ್ಕೊಡಿ ರಸ್ತೆ ಮೂಲಕ ಏರ್ ಪೋರ್ಟ್ ಸೇರಬಹುದು. ಬೈಕಂಪಾಡಿ ಇಂಡಸ್ಟ್ರಿಯಲ್ ಏರಿಯಾದಿಂದ ಜೋಕಟ್ಟೆ -ಪೊರ್ಕೋಡಿ ರಸ್ತೆಯಾಗಿ ಸಾಗಲು ಅವಕಾಶ ಇದೆ. ಇದಲ್ಲದೆ, ಮಂಗಳೂರಿನಿಂದ ನಂತೂರು - ಬಿಕರ್ನಕಟ್ಟೆ, ಕೈಕಂಬ ದಾರಿಯಾಗಿ ಏರ್ಪೋರ್ಟ್ ಸೇರಬಹುದು ಎಂದು ಪೊಲೀಸರು ಸೂಚಿಸಿದ್ದಾರೆ.
Traffic diversions will be in effect on Saturday, February 11 following the visit by union home minister Amit Shah and other dignitaries. They will be participating in a meeting organized at Sridevi Engineering College near Kenjaru on Airport Road. In view of this, a large public congregation and vehicle movement is expected near Kenjaru.
29-05-26 10:41 pm
HK News Staffer
ಒಬ್ಬರಿಗೆ ಒಂದೇ ಹುದ್ದೆ ; ಕೆಪಿಸಿಸಿ ಅಧ್ಯಕ್ಷ ಹುದ್ದ...
29-05-26 04:30 pm
ಸಿದ್ದರಾಮಯ್ಯ ರಾಜೀನಾಮೆಗೆ ರಾಜ್ಯಪಾಲರಿಂದ ಅಧಿಕೃತ ಮು...
29-05-26 10:29 am
ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲು ಸಿದ್ದರಾ...
28-05-26 06:18 pm
CM Siddaramaiah, Supporters crying, Kaveri: ಸ...
28-05-26 05:31 pm
29-05-26 06:17 pm
HK News Staffer
ಟಿಎಂಸಿಯಲ್ಲಿ ಬಿರುಕು ; 50 ಶಾಸಕರು, ಸಂಸದರು ಬಿಜೆಪಿ...
27-05-26 09:17 pm
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
28-05-26 02:45 pm
HK News Staffer
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
ಕುದುರೆಮುಖ ಅದಿರು ಕಂಪನಿ ಕಾರ್ಮಿಕರ ಬೇಡಿಕೆ ಈಡೇರಿಸಿ...
27-05-26 12:29 pm
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
29-05-26 10:21 pm
HK News Staffer
Expert College Case, Mangalore: ಕೋವಿಡ್ ಲಾಕ್ಡ...
29-05-26 08:30 pm
ಕಾರಿನ ಟೈಯರ್ ಬ್ಲಾಸ್ಟ್ ಆಗಿ ರಸ್ತೆಬದಿ ನಿಂತಿದ್ದ...
29-05-26 03:05 pm
ಬಕ್ರೀದ್ ಹಿನ್ನೆಲೆ, ರಾತ್ರೋರಾತ್ರಿ ಮನೆ ಕೊಟ್ಟಿಗೆಯಲ...
28-05-26 09:44 pm
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am