ಬ್ರೇಕಿಂಗ್ ನ್ಯೂಸ್
11-02-23 02:27 pm Mangalore Correspondent ಕರಾವಳಿ
ಮಂಗಳೂರು, ಫೆ.11 : ಕೇಂದ್ರ ಗೃಹ ಸಚಿವ ಅಮಿತ್ ಶಾ ನಗರದ ಕೆಂಜಾರಿನ ಶ್ರೀದೇವಿ ಕಾಲೇಜಿನ ಸಭಾಂಗಣದಲ್ಲಿ ಸಭೆ ಏರ್ಪಡಿಸಿರುವುದರಿಂದ ಫೆ.11ರಂದು ಸಂಜೆ ನಾಲ್ಕು ಗಂಟೆಯಿಂದ ರಾತ್ರಿ 9ರ ವರೆಗೆ ಮಂಗಳೂರು - ಬಜ್ಪೆ ಏರ್ಪೋರ್ಟ್ ರಸ್ತೆಯ ಬದಲು ವಿಮಾನ ನಿಲ್ದಾಣಕ್ಕೆ ಪ್ರಯಾಣಿಸುವವರು ಪರ್ಯಾಯ ರಸ್ತೆ ಕಂಡುಕೊಳ್ಳಲು ಪೊಲೀಸ್ ಕಮಿಷನರ್ ಶಶಿಕುಮಾರ್ ಸೂಚಿಸಿದ್ದಾರೆ.
ಏರ್ಪೋರ್ಟ್ ರಸ್ತೆಯ ಕೆಂಜಾರಿನ ಶ್ರೀದೇವಿ ಇಂಜಿನಿಯರಿಂಗ್ ಕಾಲೇಜ್ ನಲ್ಲಿ ಆಯೋಜಿಸಿರುವ ಸಭೆಯಲ್ಲಿ ಭಾಗವಹಿಸುವ ಕಾರಣ ಏರ್ಪೋರ್ಟ್ ರಸ್ತೆಯಲ್ಲಿ ವಾಹನ ಹಾಗೂ ಜನಸಂದಣಿ ಜಾಸ್ತಿ ಇರಬಹುದಾಗಿದ್ದು ಸಂಚಾರ ವ್ಯತ್ಯಯ ಆಗಬಹುದಾದ ಕಾರಣ ಕೆಂಜಾರು ರಸ್ತೆಯಲ್ಲಿ ಪ್ರಯಾಣಕ್ಕೆ ಅಡಚಣೆಯಾಗಲಿದೆ. ಅದಕ್ಕಾಗಿ ಏರ್ಪೋರ್ಟ್ ಗೆ ಹೋಗುವವರು ಪರ್ಯಾಯ ರಸ್ತೆಯಾಗಿ ಮುಲ್ಕಿ ಭಾಗದಿಂದ ಕಟೀಲ್ - ಬಜಪೆ ಮೂಲಕ ಏರ್ ಪೋರ್ಟ್ ಸೇರಬಹುದು.
ಮಂಗಳೂರು ಭಾಗದಿಂದ ಪ್ರಯಾಣಿಸುವವರು ಕಾವೂರು ಬದಲು ಕುದುರೆಮುಖ ಜಂಕ್ಷನ್ - ಜೋಕಟ್ಟೆ, ಪೊರ್ಕೊಡಿ ರಸ್ತೆ ಮೂಲಕ ಏರ್ ಪೋರ್ಟ್ ಸೇರಬಹುದು. ಬೈಕಂಪಾಡಿ ಇಂಡಸ್ಟ್ರಿಯಲ್ ಏರಿಯಾದಿಂದ ಜೋಕಟ್ಟೆ -ಪೊರ್ಕೋಡಿ ರಸ್ತೆಯಾಗಿ ಸಾಗಲು ಅವಕಾಶ ಇದೆ. ಇದಲ್ಲದೆ, ಮಂಗಳೂರಿನಿಂದ ನಂತೂರು - ಬಿಕರ್ನಕಟ್ಟೆ, ಕೈಕಂಬ ದಾರಿಯಾಗಿ ಏರ್ಪೋರ್ಟ್ ಸೇರಬಹುದು ಎಂದು ಪೊಲೀಸರು ಸೂಚಿಸಿದ್ದಾರೆ.
Traffic diversions will be in effect on Saturday, February 11 following the visit by union home minister Amit Shah and other dignitaries. They will be participating in a meeting organized at Sridevi Engineering College near Kenjaru on Airport Road. In view of this, a large public congregation and vehicle movement is expected near Kenjaru.
13-11-25 08:33 pm
HK News Desk
ಸಿದ್ದರಾಮಯ್ಯ ಸಿಎಂ ಆಗಿ ಮುಂದುವರಿದರೆ ತಪ್ಪೇನು? ನಾವ...
12-11-25 11:10 pm
ಧರ್ಮಸ್ಥಳ ಶವ ಹೂತ ಪ್ರಕರಣದಲ್ಲಿ ಎಸ್ಐಟಿ ತನಿಖೆಯ ತಡ...
12-11-25 11:06 pm
ಯಾರೂ ಗೂಟ ಹೊಡೆದು ಇರಕ್ಕಾಗಲ್ಲ, ಬಿಹಾರ ಚುನಾವಣೆ ಟೈಮ...
12-11-25 09:03 pm
ವಿಮಾನ ನಿಲ್ದಾಣದಲ್ಲಿ ನಮಾಜ್ ; ಅವರು ಎಲ್ಲಾದ್ರೂ ಶ್ರ...
10-11-25 07:17 pm
13-11-25 10:56 pm
HK News Desk
ಇಬ್ಬರು ಉಗ್ರರ ಡೈರಿ ಪತ್ತೆ ; ಮಹತ್ತರ ಮಾಹಿತಿ ಬಹಿರಂ...
13-11-25 08:41 pm
Tiruchi Aircraft: ತಿರುಚಿ- ಪುದುಕೋಟೈ ಹೆದ್ದಾರಿಯಲ...
13-11-25 05:13 pm
Delhi Blast: ದೆಹಲಿ ಸ್ಫೋಟಕ್ಕೆ ಟರ್ಕಿ ನಂಟಿನ ಶಂಕೆ...
13-11-25 04:52 pm
ಅಮಾಯಕರನ್ನು ಕೊಲ್ಲುವುದು ಇಸ್ಲಾಂನಲ್ಲಿ ಅತಿದೊಡ್ಡ ಪಾ...
12-11-25 02:54 pm
13-11-25 07:41 pm
Mangalore Correspondent
Belthangady, Kadaba Suicide, Mangalore; ಕಡಬದ...
13-11-25 05:01 pm
Kumble Toll Plaza: ಕುಂಬಳೆ ಟೋಲ್ ಪ್ಲಾಜಾಕ್ಕೆ ಭಾರ...
13-11-25 01:44 pm
Mangalore NMPT, Dinesh Gundu Rao, Congress, B...
12-11-25 06:56 pm
Ullal Dargah Committee: ಉಳ್ಳಾಲ ದರ್ಗಾ ಕಮಿಟಿಯಲ್...
11-11-25 10:42 pm
13-11-25 10:09 pm
Mangalore Correspondent
Sexual Harassment in Anekal: ಸ್ಕ್ಯಾನಿಂಗ್ ವೇಳ...
13-11-25 10:00 pm
ವಿದೇಶಿ ಕಂಪನಿಯಲ್ಲಿ ಹೂಡಿಕೆ ಮಾಡಿದರೆ ದುಪ್ಪಟ್ಟು ಲಾ...
12-11-25 12:32 pm
ಬೆಳ್ತಂಗಡಿ ಶ್ರೀರಾಮ ಕ್ರೆಡಿಟ್ ಸೊಸೈಟಿಯಲ್ಲಿ ಭಾರೀ ಅ...
11-11-25 06:33 pm
Fraud Dream Deal Mangalore, KSRTC: ತಿಂಗಳಿಗೆ ಒ...
09-11-25 10:27 pm