ಬ್ರೇಕಿಂಗ್ ನ್ಯೂಸ್
12-02-23 01:27 pm Mangalore Correspondent ಕರಾವಳಿ
ಸುಳ್ಯ , ಫೆ.12: ಈಜಲು ಪಯಸ್ವಿನಿ ನದಿಗೆ ಇಳಿದಿದ್ದ ಪುತ್ತೂರಿನ ಕೌಡಿಚ್ಚಾರಿನ ಯುವಕರಿಬ್ಬರು ನೀರು ಪಾಲಾದ ಘಟನೆ ಸುಳ್ಯದ ದೊಡ್ಡೇರಿ ಸಮೀಪ ನಡೆದಿದೆ.
ಪುತ್ತೂರು ತಾಲೂಕಿನ ಕೌಡಿಚ್ಚಾರು ಸಮೀಪದ ಅರಿಯಡ್ಕದ ದೇರ್ಲ ನಾರಾಯಣ ಪಾಟಾಳಿ ಅವರ ಪುತ್ರ ಜಿತೇಶ್ (19) ಮತ್ತು ಪಡುವನ್ನೂರು ಗ್ರಾಮದ ಅಂಬಟೆಮೂಲೆಯ ಕೃಷ್ಣ ನಾಯ್ಕರ ಪುತ್ರ ಪ್ರವೀಣ್ (19) ಮೃತ ಯುವಕರು.
ಪುತ್ತೂರಿನ ಕೌಡಿಚ್ಚಾರ್ ಸುತ್ತಮುತ್ತಲ 6 ಮಂದಿ ಯುವಕರು ಜತೆಯಾಗಿ ಸುಳ್ಯದ ಪಯಸ್ವಿನಿ ನದಿಗೆ ಈಜಲು ಬಂದಿದ್ದರು. ಯುವಕರಲ್ಲಿ ಒಬ್ಬ ನೀರಿಗಿಳಿದಿದ್ದು, ನೀರಿಗಿಳಿದ ಸ್ಥಳ ಪ್ರಪಾತವಾಗಿದ್ದರಿಂದ ಆತ ನೀರಿನಲ್ಲಿ ಮುಳುಗುತ್ತಿದ್ದಂತೆ ಆತನನ್ನು ರಕ್ಷಿಸಲು ಹೋದ ಸ್ನೇಹಿತನೂ ನೀರು ಪಾಲಾಗಿದ್ದಾನೆ ಎಂದು ತಿಳಿದು ಬಂದಿದೆ.
ಸಂತೋಷ್ ಅಂಬಟೆಮೂಲೆ, ಸತ್ಯಾನಂದ ಚಂದುಕೂಡ್ಲು, ಯುವರಾಜ ಅಂಬಟೆಮೂಲೆ, ನಿತೀಶ್ ಬಳ್ಳಿ ಕಾನ, ಜಿತೇಶ್ ಮತ್ತು ಪ್ರವೀಣ್ ಎಂಬವರು ಜತೆಯಾಗಿ ಸುಳ್ಯಕ್ಕೆ ಬಂದಿದ್ದರು. ಸುಳ್ಯದ ಓಡಬಾಯಿ ಬಳಿಯ ತೂಗುಸೇತುವೆ ಸಮೀಪ ಕಾರನ್ನು ನಿಲ್ಲಿಸಿ ಸೇತುವೆಯಲ್ಲಿ ನಡೆದು ದೊಡ್ಡೇರಿಯ ಸಂಬಂಧಿಕರ ಮನೆಗೆ ಹೋಗಿ ಬಂದು ಬಳಿಕ ಪಯಸ್ವಿನಿ ನದಿಗೆ ಇಳಿದಿದ್ದರು ಎಂದು ತಿಳಿದು ಬಂದಿದೆ.
ಸ್ಥಳಕ್ಕೆ ಸುಳ್ಯ ಪೊಲೀಸರು ಭೇಟಿ ನೀಡಿ ಮಹಜರು ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
Two youths, who got down into Payaswini river to swim, drowned near Dodderi on Saturday. The deceased are identified as Jeetesh (19), son of Derla Narayana Patali, resident of Ariadka in Puttur and Praveen (19), son of Krishna Naika, resident of Ambatemoole of Paduvannoor village.
27-06-25 05:38 pm
Bangalore Correspondent
Five Tigers Die Male Mahadeshwara Forest: ಮಲೆ...
27-06-25 02:46 pm
ಹಾಸನದಲ್ಲಿ ಮುಂದುವರೆದ ಹೃದಯಾಘಾತ ಪ್ರಕರಣಗಳು ; 22ರ...
26-06-25 10:37 pm
Heart Attack, Hassan District: ಹಾಸನ ಜಿಲ್ಲೆಯಲ್...
26-06-25 02:15 pm
ಬೈಕ್ ಟ್ಯಾಕ್ಸಿ ನಿಷೇಧಿಸುವ ಅಧಿಕಾರ ರಾಜ್ಯ ಸರ್ಕಾರಕ್...
26-06-25 12:44 pm
27-06-25 01:44 pm
HK News Desk
ಆಪರೇಶನ್ ಸಿಂಧೂರ ಬಗ್ಗೆ ಪಾಕಿಸ್ತಾನಕ್ಕೆ ಮಾಹಿತಿ ಹಂಚ...
26-06-25 10:22 pm
ರೈಲು ಹಳಿ ಮೇಲೆ ಕಾರು ಓಡಿಸಿ ಹುಚ್ಚಾಟ ; ಆಂಟಿಯ ರಂಪಾ...
26-06-25 07:40 pm
PFI Hit List 977, Kerala, NIA: ಕೇರಳದಲ್ಲಿ ಹಿಂದ...
25-06-25 10:05 pm
Vijayan Chennai, Donation, Property: ದಾಂಪತ್ಯ...
25-06-25 07:40 pm
27-06-25 04:56 pm
Mangalore Correspondent
Mangalore Jail Fight: ಮಂಗಳೂರು ಜೈಲಿನಲ್ಲಿ ಮತ್ತೆ...
26-06-25 10:08 pm
St. Anthony’s Church Puttur, News, Cemetery:...
26-06-25 12:02 pm
Canara Bank, Suicide, Mangalore: ತಾನು ಕೆಲಸ ಮಾ...
26-06-25 11:52 am
Lokayukta Raids Mangalore City Corporation, M...
25-06-25 10:46 pm
27-06-25 07:50 pm
HK News Desk
ಬೇಲಿಯೇ ಎದ್ದು ಹೊಲ ಮೇಯ್ದ ಕತೆ ; ಬ್ಯಾಂಕ್ ಮ್ಯಾನೇಜರ...
27-06-25 07:27 pm
Mangalore Police, Stock Market Fraud, Arrest:...
26-06-25 10:49 pm
Varkady, Manjeshwar Crime, Son Kills Mother:...
26-06-25 05:32 pm
Mangalore Youth, IIT Bombay Campus, Crime Bra...
26-06-25 02:54 pm