ಬ್ರೇಕಿಂಗ್ ನ್ಯೂಸ್
12-02-23 01:27 pm Mangalore Correspondent ಕರಾವಳಿ
ಸುಳ್ಯ , ಫೆ.12: ಈಜಲು ಪಯಸ್ವಿನಿ ನದಿಗೆ ಇಳಿದಿದ್ದ ಪುತ್ತೂರಿನ ಕೌಡಿಚ್ಚಾರಿನ ಯುವಕರಿಬ್ಬರು ನೀರು ಪಾಲಾದ ಘಟನೆ ಸುಳ್ಯದ ದೊಡ್ಡೇರಿ ಸಮೀಪ ನಡೆದಿದೆ.
ಪುತ್ತೂರು ತಾಲೂಕಿನ ಕೌಡಿಚ್ಚಾರು ಸಮೀಪದ ಅರಿಯಡ್ಕದ ದೇರ್ಲ ನಾರಾಯಣ ಪಾಟಾಳಿ ಅವರ ಪುತ್ರ ಜಿತೇಶ್ (19) ಮತ್ತು ಪಡುವನ್ನೂರು ಗ್ರಾಮದ ಅಂಬಟೆಮೂಲೆಯ ಕೃಷ್ಣ ನಾಯ್ಕರ ಪುತ್ರ ಪ್ರವೀಣ್ (19) ಮೃತ ಯುವಕರು.
ಪುತ್ತೂರಿನ ಕೌಡಿಚ್ಚಾರ್ ಸುತ್ತಮುತ್ತಲ 6 ಮಂದಿ ಯುವಕರು ಜತೆಯಾಗಿ ಸುಳ್ಯದ ಪಯಸ್ವಿನಿ ನದಿಗೆ ಈಜಲು ಬಂದಿದ್ದರು. ಯುವಕರಲ್ಲಿ ಒಬ್ಬ ನೀರಿಗಿಳಿದಿದ್ದು, ನೀರಿಗಿಳಿದ ಸ್ಥಳ ಪ್ರಪಾತವಾಗಿದ್ದರಿಂದ ಆತ ನೀರಿನಲ್ಲಿ ಮುಳುಗುತ್ತಿದ್ದಂತೆ ಆತನನ್ನು ರಕ್ಷಿಸಲು ಹೋದ ಸ್ನೇಹಿತನೂ ನೀರು ಪಾಲಾಗಿದ್ದಾನೆ ಎಂದು ತಿಳಿದು ಬಂದಿದೆ.
ಸಂತೋಷ್ ಅಂಬಟೆಮೂಲೆ, ಸತ್ಯಾನಂದ ಚಂದುಕೂಡ್ಲು, ಯುವರಾಜ ಅಂಬಟೆಮೂಲೆ, ನಿತೀಶ್ ಬಳ್ಳಿ ಕಾನ, ಜಿತೇಶ್ ಮತ್ತು ಪ್ರವೀಣ್ ಎಂಬವರು ಜತೆಯಾಗಿ ಸುಳ್ಯಕ್ಕೆ ಬಂದಿದ್ದರು. ಸುಳ್ಯದ ಓಡಬಾಯಿ ಬಳಿಯ ತೂಗುಸೇತುವೆ ಸಮೀಪ ಕಾರನ್ನು ನಿಲ್ಲಿಸಿ ಸೇತುವೆಯಲ್ಲಿ ನಡೆದು ದೊಡ್ಡೇರಿಯ ಸಂಬಂಧಿಕರ ಮನೆಗೆ ಹೋಗಿ ಬಂದು ಬಳಿಕ ಪಯಸ್ವಿನಿ ನದಿಗೆ ಇಳಿದಿದ್ದರು ಎಂದು ತಿಳಿದು ಬಂದಿದೆ.
ಸ್ಥಳಕ್ಕೆ ಸುಳ್ಯ ಪೊಲೀಸರು ಭೇಟಿ ನೀಡಿ ಮಹಜರು ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
Two youths, who got down into Payaswini river to swim, drowned near Dodderi on Saturday. The deceased are identified as Jeetesh (19), son of Derla Narayana Patali, resident of Ariadka in Puttur and Praveen (19), son of Krishna Naika, resident of Ambatemoole of Paduvannoor village.
29-08-26 10:49 pm
HK News Staffer
‘ದಬ್ಬಾಳಿಕೆ ಮಾಡಲಿ, ರಿಪೇರಿ ಮಾಡೋದು ನಂಗೆ ಗೊತ್ತಿದೆ...
29-08-26 10:47 pm
ನಾಗೇಂದ್ರ ರಾಜಿನಾಮೆ ನೀಡಿದ್ರೂ ಬಿಜೆಪಿ ಪಾದಯಾತ್ರೆ ಮ...
29-08-26 10:38 pm
ಸಿನಿಮಾಗಳಲ್ಲಿ ಮಹಿಳೆಯನ್ನು ಭೋಗದ ವಸ್ತುವನ್ನಾಗಿ ತೋರ...
28-08-26 09:35 pm
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
29-08-26 10:25 pm
HK News Staffer
ನೇಪಾಳ ಪ್ರವಾಹದ ಬಳಿಕ ಇನ್ಫೋಸಿಸ್ ಪಬ್ಲಿಕ್ ಸರ್ವಿಸಸ್...
29-08-26 03:36 pm
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
29-08-26 08:35 pm
HK News Staffer
ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್, ಮಂಗಳೂರು ಡಿಸಿಪಿ...
29-08-26 07:01 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm