ಬ್ರೇಕಿಂಗ್ ನ್ಯೂಸ್
13-02-23 08:15 pm Mangalore Correspondent ಕರಾವಳಿ
ಮಂಗಳೂರು, ಫೆ.13: ಅಭಿಮಾನಿಗಳ ತಲೈವಾ, ಸೂಪರ್ ಸ್ಟಾರ್ ರಜನಿಕಾಂತ್ ಅವರು ಮಂಗಳೂರಿನಲ್ಲಿದ್ದಾರೆ. ನಿನ್ನೆ ರಾತ್ರಿ ವಿಶೇಷ ವಿಮಾನದಲ್ಲಿ ರಜನಿ, ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದರು. ಜೈಲರ್ ಸಿನಿಮಾದ ಶೂಟಿಂಗ್ ಹಿನ್ನೆಲೆಯಲ್ಲಿ ರಜನಿಕಾಂತ್ ಮಂಗಳೂರಿಗೆ ಬಂದಿದ್ದಾರೆ.
ಮಂಗಳೂರಿನ ಕೆಲ ಪ್ರದೇಶಗಳಲ್ಲಿ 2 ದಿನ ಜೈಲರ್ ಸಿನಿಮಾದ ಶೂಟಿಂಗ್ ಇದೆ. ಕನ್ನಡದ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅವರು ಇದೇ ಮೊದಲ ಬಾರಿಗೆ ರಜನಿಕಾಂತ್ ಜೊತೆ ಸ್ಕ್ರೀನ್ ಹಂಚಿಕೊಳ್ಳಲಿದ್ದಾರೆ. ಜೈಲರ್ ಸಿನಿಮಾದಲ್ಲಿ ಇಬ್ಬರು ಒಟ್ಟಿಗೆ ತೆರೆ ಮೇಲೆ ಕಾಣಿಸಿಕೊಳ್ಳಲಿದ್ದು ಮಂಗಳೂರಿನಲ್ಲಿ ಈ ನಟರು ಒಟ್ಟಿಗೆ ಶೂಟಿಂಗ್ನಲ್ಲಿ ಭಾಗವಹಿಸಲಿದ್ದಾರೆ. ಶೂಟಿಂಗ್ನ ಬಿಡುವಿನ ಸಮಯದಲ್ಲಿ ರಜನಿ ಹಾಗೂ ಶಿವಣ್ಣ ಕೆಲ ದೇವಾಲಯಗಳಿಗೆ ತೆರಳಿ ದೇವರ ಆಶೀರ್ವಾದ ಪಡೆಯೋ ಸಾಧ್ಯತೆಯಿದೆ.
ಇನ್ನು ಜೈಲರ್ ಸಿನಿಮಾದಲ್ಲಿ ರಜನಿಕಾಂತ್ ಜೈಲು ಅಧಿಕಾರಿಯಾಗಿ ಕಾಣಿಸಿಕೊಳ್ಳಲಿದ್ದಾರೆ. ಶಿವರಾಜ್ಕುಮಾರ್, ನಟಿಯರಾದ ರಮ್ಯಾಕೃಷ್ಣ, ತಮನ್ನಾ ಭಾಟಿಯಾ, ಜಾಕಿ ಶ್ರಾಫ್ ಚಿತ್ರದ ಮುಖ್ಯ ಪಾತ್ರದಲ್ಲಿ ಅಭಿನಯಿಸಲಿದ್ದಾರೆ. ಜಾಕಿ ಶ್ರಾಫ್ ಮತ್ತು ರಜನಿ ತುಂಬಾ ವರ್ಷಗಳ ನಂತರ ಮತ್ತೆ ತೆರೆ ಮೇಲೆ ಒಂದಾಗುತ್ತಿರುವುದು ವಿಶೇಷ ಎನಿಸಿದೆ. ನರಸಿಂಹ ಸಿನಿಮಾದಲ್ಲಿ ರಜನಿಕಾಂತ್ಗೆ ಪೈಪೋಟಿ ನೀಡೋ ರೀತಿ ಅಭಿನಯಿಸಿ ದಕ್ಷಿಣ ಭಾರತದಲ್ಲಿ ಖ್ಯಾತಿಯಾಗಿದ್ದ ನಟಿ ರಮ್ಯಕೃಷ್ಣ ಕೂಡ ಚಿತ್ರದಲ್ಲಿರುವುದು ಕುತೂಹಲ ಮೂಡಿಸಿದೆ.
Thalaivar enroute To Mangalore ✈️#Jailer with #Shivarajkumar in almost full black beard#Rajinikanth pic.twitter.com/bxrcvZlrc9
— Rajini Trends Page ᴶᴬᴵᴸᴱᴿ (@RajiniTrendPage) February 12, 2023
Superstar Rajinikanth was spotted at Mangalore International Airport on Sunday, February 12. The star actor is scheduled to join the cast of ‘Jailer’ and shoot some key scenes with Shiva Rajkumar, who also features in the film.
13-11-25 08:33 pm
HK News Desk
ಸಿದ್ದರಾಮಯ್ಯ ಸಿಎಂ ಆಗಿ ಮುಂದುವರಿದರೆ ತಪ್ಪೇನು? ನಾವ...
12-11-25 11:10 pm
ಧರ್ಮಸ್ಥಳ ಶವ ಹೂತ ಪ್ರಕರಣದಲ್ಲಿ ಎಸ್ಐಟಿ ತನಿಖೆಯ ತಡ...
12-11-25 11:06 pm
ಯಾರೂ ಗೂಟ ಹೊಡೆದು ಇರಕ್ಕಾಗಲ್ಲ, ಬಿಹಾರ ಚುನಾವಣೆ ಟೈಮ...
12-11-25 09:03 pm
ವಿಮಾನ ನಿಲ್ದಾಣದಲ್ಲಿ ನಮಾಜ್ ; ಅವರು ಎಲ್ಲಾದ್ರೂ ಶ್ರ...
10-11-25 07:17 pm
13-11-25 10:56 pm
HK News Desk
ಇಬ್ಬರು ಉಗ್ರರ ಡೈರಿ ಪತ್ತೆ ; ಮಹತ್ತರ ಮಾಹಿತಿ ಬಹಿರಂ...
13-11-25 08:41 pm
Tiruchi Aircraft: ತಿರುಚಿ- ಪುದುಕೋಟೈ ಹೆದ್ದಾರಿಯಲ...
13-11-25 05:13 pm
Delhi Blast: ದೆಹಲಿ ಸ್ಫೋಟಕ್ಕೆ ಟರ್ಕಿ ನಂಟಿನ ಶಂಕೆ...
13-11-25 04:52 pm
ಅಮಾಯಕರನ್ನು ಕೊಲ್ಲುವುದು ಇಸ್ಲಾಂನಲ್ಲಿ ಅತಿದೊಡ್ಡ ಪಾ...
12-11-25 02:54 pm
13-11-25 07:41 pm
Mangalore Correspondent
Belthangady, Kadaba Suicide, Mangalore; ಕಡಬದ...
13-11-25 05:01 pm
Kumble Toll Plaza: ಕುಂಬಳೆ ಟೋಲ್ ಪ್ಲಾಜಾಕ್ಕೆ ಭಾರ...
13-11-25 01:44 pm
Mangalore NMPT, Dinesh Gundu Rao, Congress, B...
12-11-25 06:56 pm
Ullal Dargah Committee: ಉಳ್ಳಾಲ ದರ್ಗಾ ಕಮಿಟಿಯಲ್...
11-11-25 10:42 pm
13-11-25 10:09 pm
Mangalore Correspondent
Sexual Harassment in Anekal: ಸ್ಕ್ಯಾನಿಂಗ್ ವೇಳ...
13-11-25 10:00 pm
ವಿದೇಶಿ ಕಂಪನಿಯಲ್ಲಿ ಹೂಡಿಕೆ ಮಾಡಿದರೆ ದುಪ್ಪಟ್ಟು ಲಾ...
12-11-25 12:32 pm
ಬೆಳ್ತಂಗಡಿ ಶ್ರೀರಾಮ ಕ್ರೆಡಿಟ್ ಸೊಸೈಟಿಯಲ್ಲಿ ಭಾರೀ ಅ...
11-11-25 06:33 pm
Fraud Dream Deal Mangalore, KSRTC: ತಿಂಗಳಿಗೆ ಒ...
09-11-25 10:27 pm