ಬ್ರೇಕಿಂಗ್ ನ್ಯೂಸ್
13-02-23 08:15 pm Mangalore Correspondent ಕರಾವಳಿ
ಮಂಗಳೂರು, ಫೆ.13: ಅಭಿಮಾನಿಗಳ ತಲೈವಾ, ಸೂಪರ್ ಸ್ಟಾರ್ ರಜನಿಕಾಂತ್ ಅವರು ಮಂಗಳೂರಿನಲ್ಲಿದ್ದಾರೆ. ನಿನ್ನೆ ರಾತ್ರಿ ವಿಶೇಷ ವಿಮಾನದಲ್ಲಿ ರಜನಿ, ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದರು. ಜೈಲರ್ ಸಿನಿಮಾದ ಶೂಟಿಂಗ್ ಹಿನ್ನೆಲೆಯಲ್ಲಿ ರಜನಿಕಾಂತ್ ಮಂಗಳೂರಿಗೆ ಬಂದಿದ್ದಾರೆ.
ಮಂಗಳೂರಿನ ಕೆಲ ಪ್ರದೇಶಗಳಲ್ಲಿ 2 ದಿನ ಜೈಲರ್ ಸಿನಿಮಾದ ಶೂಟಿಂಗ್ ಇದೆ. ಕನ್ನಡದ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅವರು ಇದೇ ಮೊದಲ ಬಾರಿಗೆ ರಜನಿಕಾಂತ್ ಜೊತೆ ಸ್ಕ್ರೀನ್ ಹಂಚಿಕೊಳ್ಳಲಿದ್ದಾರೆ. ಜೈಲರ್ ಸಿನಿಮಾದಲ್ಲಿ ಇಬ್ಬರು ಒಟ್ಟಿಗೆ ತೆರೆ ಮೇಲೆ ಕಾಣಿಸಿಕೊಳ್ಳಲಿದ್ದು ಮಂಗಳೂರಿನಲ್ಲಿ ಈ ನಟರು ಒಟ್ಟಿಗೆ ಶೂಟಿಂಗ್ನಲ್ಲಿ ಭಾಗವಹಿಸಲಿದ್ದಾರೆ. ಶೂಟಿಂಗ್ನ ಬಿಡುವಿನ ಸಮಯದಲ್ಲಿ ರಜನಿ ಹಾಗೂ ಶಿವಣ್ಣ ಕೆಲ ದೇವಾಲಯಗಳಿಗೆ ತೆರಳಿ ದೇವರ ಆಶೀರ್ವಾದ ಪಡೆಯೋ ಸಾಧ್ಯತೆಯಿದೆ.
ಇನ್ನು ಜೈಲರ್ ಸಿನಿಮಾದಲ್ಲಿ ರಜನಿಕಾಂತ್ ಜೈಲು ಅಧಿಕಾರಿಯಾಗಿ ಕಾಣಿಸಿಕೊಳ್ಳಲಿದ್ದಾರೆ. ಶಿವರಾಜ್ಕುಮಾರ್, ನಟಿಯರಾದ ರಮ್ಯಾಕೃಷ್ಣ, ತಮನ್ನಾ ಭಾಟಿಯಾ, ಜಾಕಿ ಶ್ರಾಫ್ ಚಿತ್ರದ ಮುಖ್ಯ ಪಾತ್ರದಲ್ಲಿ ಅಭಿನಯಿಸಲಿದ್ದಾರೆ. ಜಾಕಿ ಶ್ರಾಫ್ ಮತ್ತು ರಜನಿ ತುಂಬಾ ವರ್ಷಗಳ ನಂತರ ಮತ್ತೆ ತೆರೆ ಮೇಲೆ ಒಂದಾಗುತ್ತಿರುವುದು ವಿಶೇಷ ಎನಿಸಿದೆ. ನರಸಿಂಹ ಸಿನಿಮಾದಲ್ಲಿ ರಜನಿಕಾಂತ್ಗೆ ಪೈಪೋಟಿ ನೀಡೋ ರೀತಿ ಅಭಿನಯಿಸಿ ದಕ್ಷಿಣ ಭಾರತದಲ್ಲಿ ಖ್ಯಾತಿಯಾಗಿದ್ದ ನಟಿ ರಮ್ಯಕೃಷ್ಣ ಕೂಡ ಚಿತ್ರದಲ್ಲಿರುವುದು ಕುತೂಹಲ ಮೂಡಿಸಿದೆ.
Thalaivar enroute To Mangalore ✈️#Jailer with #Shivarajkumar in almost full black beard#Rajinikanth pic.twitter.com/bxrcvZlrc9
— Rajini Trends Page ᴶᴬᴵᴸᴱᴿ (@RajiniTrendPage) February 12, 2023
Superstar Rajinikanth was spotted at Mangalore International Airport on Sunday, February 12. The star actor is scheduled to join the cast of ‘Jailer’ and shoot some key scenes with Shiva Rajkumar, who also features in the film.
29-08-26 10:49 pm
HK News Staffer
‘ದಬ್ಬಾಳಿಕೆ ಮಾಡಲಿ, ರಿಪೇರಿ ಮಾಡೋದು ನಂಗೆ ಗೊತ್ತಿದೆ...
29-08-26 10:47 pm
ನಾಗೇಂದ್ರ ರಾಜಿನಾಮೆ ನೀಡಿದ್ರೂ ಬಿಜೆಪಿ ಪಾದಯಾತ್ರೆ ಮ...
29-08-26 10:38 pm
ಸಿನಿಮಾಗಳಲ್ಲಿ ಮಹಿಳೆಯನ್ನು ಭೋಗದ ವಸ್ತುವನ್ನಾಗಿ ತೋರ...
28-08-26 09:35 pm
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
29-08-26 10:25 pm
HK News Staffer
ನೇಪಾಳ ಪ್ರವಾಹದ ಬಳಿಕ ಇನ್ಫೋಸಿಸ್ ಪಬ್ಲಿಕ್ ಸರ್ವಿಸಸ್...
29-08-26 03:36 pm
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
29-08-26 08:35 pm
HK News Staffer
ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್, ಮಂಗಳೂರು ಡಿಸಿಪಿ...
29-08-26 07:01 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm