ಬ್ರೇಕಿಂಗ್ ನ್ಯೂಸ್
13-02-23 08:15 pm Mangalore Correspondent ಕರಾವಳಿ
ಮಂಗಳೂರು, ಫೆ.13: ಅಭಿಮಾನಿಗಳ ತಲೈವಾ, ಸೂಪರ್ ಸ್ಟಾರ್ ರಜನಿಕಾಂತ್ ಅವರು ಮಂಗಳೂರಿನಲ್ಲಿದ್ದಾರೆ. ನಿನ್ನೆ ರಾತ್ರಿ ವಿಶೇಷ ವಿಮಾನದಲ್ಲಿ ರಜನಿ, ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದರು. ಜೈಲರ್ ಸಿನಿಮಾದ ಶೂಟಿಂಗ್ ಹಿನ್ನೆಲೆಯಲ್ಲಿ ರಜನಿಕಾಂತ್ ಮಂಗಳೂರಿಗೆ ಬಂದಿದ್ದಾರೆ.
ಮಂಗಳೂರಿನ ಕೆಲ ಪ್ರದೇಶಗಳಲ್ಲಿ 2 ದಿನ ಜೈಲರ್ ಸಿನಿಮಾದ ಶೂಟಿಂಗ್ ಇದೆ. ಕನ್ನಡದ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅವರು ಇದೇ ಮೊದಲ ಬಾರಿಗೆ ರಜನಿಕಾಂತ್ ಜೊತೆ ಸ್ಕ್ರೀನ್ ಹಂಚಿಕೊಳ್ಳಲಿದ್ದಾರೆ. ಜೈಲರ್ ಸಿನಿಮಾದಲ್ಲಿ ಇಬ್ಬರು ಒಟ್ಟಿಗೆ ತೆರೆ ಮೇಲೆ ಕಾಣಿಸಿಕೊಳ್ಳಲಿದ್ದು ಮಂಗಳೂರಿನಲ್ಲಿ ಈ ನಟರು ಒಟ್ಟಿಗೆ ಶೂಟಿಂಗ್ನಲ್ಲಿ ಭಾಗವಹಿಸಲಿದ್ದಾರೆ. ಶೂಟಿಂಗ್ನ ಬಿಡುವಿನ ಸಮಯದಲ್ಲಿ ರಜನಿ ಹಾಗೂ ಶಿವಣ್ಣ ಕೆಲ ದೇವಾಲಯಗಳಿಗೆ ತೆರಳಿ ದೇವರ ಆಶೀರ್ವಾದ ಪಡೆಯೋ ಸಾಧ್ಯತೆಯಿದೆ.
ಇನ್ನು ಜೈಲರ್ ಸಿನಿಮಾದಲ್ಲಿ ರಜನಿಕಾಂತ್ ಜೈಲು ಅಧಿಕಾರಿಯಾಗಿ ಕಾಣಿಸಿಕೊಳ್ಳಲಿದ್ದಾರೆ. ಶಿವರಾಜ್ಕುಮಾರ್, ನಟಿಯರಾದ ರಮ್ಯಾಕೃಷ್ಣ, ತಮನ್ನಾ ಭಾಟಿಯಾ, ಜಾಕಿ ಶ್ರಾಫ್ ಚಿತ್ರದ ಮುಖ್ಯ ಪಾತ್ರದಲ್ಲಿ ಅಭಿನಯಿಸಲಿದ್ದಾರೆ. ಜಾಕಿ ಶ್ರಾಫ್ ಮತ್ತು ರಜನಿ ತುಂಬಾ ವರ್ಷಗಳ ನಂತರ ಮತ್ತೆ ತೆರೆ ಮೇಲೆ ಒಂದಾಗುತ್ತಿರುವುದು ವಿಶೇಷ ಎನಿಸಿದೆ. ನರಸಿಂಹ ಸಿನಿಮಾದಲ್ಲಿ ರಜನಿಕಾಂತ್ಗೆ ಪೈಪೋಟಿ ನೀಡೋ ರೀತಿ ಅಭಿನಯಿಸಿ ದಕ್ಷಿಣ ಭಾರತದಲ್ಲಿ ಖ್ಯಾತಿಯಾಗಿದ್ದ ನಟಿ ರಮ್ಯಕೃಷ್ಣ ಕೂಡ ಚಿತ್ರದಲ್ಲಿರುವುದು ಕುತೂಹಲ ಮೂಡಿಸಿದೆ.
Thalaivar enroute To Mangalore ✈️#Jailer with #Shivarajkumar in almost full black beard#Rajinikanth pic.twitter.com/bxrcvZlrc9
— Rajini Trends Page ᴶᴬᴵᴸᴱᴿ (@RajiniTrendPage) February 12, 2023
Superstar Rajinikanth was spotted at Mangalore International Airport on Sunday, February 12. The star actor is scheduled to join the cast of ‘Jailer’ and shoot some key scenes with Shiva Rajkumar, who also features in the film.
27-06-25 02:46 pm
HK News Desk
ಹಾಸನದಲ್ಲಿ ಮುಂದುವರೆದ ಹೃದಯಾಘಾತ ಪ್ರಕರಣಗಳು ; 22ರ...
26-06-25 10:37 pm
Heart Attack, Hassan District: ಹಾಸನ ಜಿಲ್ಲೆಯಲ್...
26-06-25 02:15 pm
ಬೈಕ್ ಟ್ಯಾಕ್ಸಿ ನಿಷೇಧಿಸುವ ಅಧಿಕಾರ ರಾಜ್ಯ ಸರ್ಕಾರಕ್...
26-06-25 12:44 pm
Bangalore Old Couple Suicide, Crime: ಬೆಂಗಳೂರಲ...
25-06-25 10:32 pm
27-06-25 01:44 pm
HK News Desk
ಆಪರೇಶನ್ ಸಿಂಧೂರ ಬಗ್ಗೆ ಪಾಕಿಸ್ತಾನಕ್ಕೆ ಮಾಹಿತಿ ಹಂಚ...
26-06-25 10:22 pm
ರೈಲು ಹಳಿ ಮೇಲೆ ಕಾರು ಓಡಿಸಿ ಹುಚ್ಚಾಟ ; ಆಂಟಿಯ ರಂಪಾ...
26-06-25 07:40 pm
PFI Hit List 977, Kerala, NIA: ಕೇರಳದಲ್ಲಿ ಹಿಂದ...
25-06-25 10:05 pm
Vijayan Chennai, Donation, Property: ದಾಂಪತ್ಯ...
25-06-25 07:40 pm
27-06-25 04:56 pm
Mangalore Correspondent
Mangalore Jail Fight: ಮಂಗಳೂರು ಜೈಲಿನಲ್ಲಿ ಮತ್ತೆ...
26-06-25 10:08 pm
St. Anthony’s Church Puttur, News, Cemetery:...
26-06-25 12:02 pm
Canara Bank, Suicide, Mangalore: ತಾನು ಕೆಲಸ ಮಾ...
26-06-25 11:52 am
Lokayukta Raids Mangalore City Corporation, M...
25-06-25 10:46 pm
26-06-25 10:49 pm
Mangalore Correspondent
Varkady, Manjeshwar Crime, Son Kills Mother:...
26-06-25 05:32 pm
Mangalore Youth, IIT Bombay Campus, Crime Bra...
26-06-25 02:54 pm
“Pastor Alwyn Dmello, Mangalore: The Foreign...
26-06-25 12:42 am
Puttur rape, Crime: ಸಹಪಾಠಿ ವಿದ್ಯಾರ್ಥಿನಿಯನ್ನು...
25-06-25 11:11 pm