ಬ್ರೇಕಿಂಗ್ ನ್ಯೂಸ್
13-02-23 08:37 pm Mangalore Correspondent ಕರಾವಳಿ
ಉಳ್ಳಾಲ, ಫೆ.13: ನೇತ್ರಾವತಿ ನದಿಯಲ್ಲಿ ಪಂಜರ ಕೃಷಿ ಪದ್ಧತಿ ಮೂಲಕ ಸಾಕುತ್ತಿದ್ದ ಮೀನುಗಳ ಮಾರಣಹೋಮ ನಡೆದಿರುವ ಘಟನೆ ಉಳ್ಳಾಲದ ಉಳಿಯದಲ್ಲಿ ನಡೆದಿದೆ. ಫಿಶ್ ಮೀಲ್ ಕಾರ್ಖಾನೆಗಳಿಂದ ಬಿಡುವ ವಿಷಯುಕ್ತ ತ್ಯಾಜ್ಯ ನದಿನೀರಿನಲ್ಲಿ ಮಿಶ್ರಣಗೊಂಡ ಹಿನ್ನೆಲೆಯಲ್ಲಿ ಘಟನೆ ಸಂಭವಿಸಿರುವ ಬಗ್ಗೆ ಮಾಲೀಕರು ಶಂಕೆ ವ್ಯಕ್ತಪಡಿಸಿದ್ದಾರೆ.
ಉಳಿಯ ನಿವಾಸಿ ಬ್ಲೇರಾ ಡಿಸೋಜ ಎಂಬವರಿಗೆ ಸೇರಿದ ಸಾವಿರಾರು ಸಾಕು ಮೀನುಗಳು ಸಾವನ್ನಪ್ಪಿವೆ. 3.5 ಲಕ್ಷ ರೂಪಾಯಿ ಬೆಲೆಬಾಳುವ ಮೀನುಗಳು ಸಾವನ್ನಪ್ಪಿದ್ದು ನಷ್ಟ ಅನುಭವಿಸಿದ್ದಾರೆ. ಮುದ್ರಾ ಯೋಜನೆಯಡಿ ಸಾಲ ಮಾಡಿ ಬ್ಲೇರಾ ಅವರು ಮೀನಿನ ಕೃಷಿ ಆರಂಭಿಸಿದ್ದರು. ಎರಡು ವರ್ಷಗಳ ಹಿಂದೆ ವೃತ್ತಿಯನ್ನು ಆರಂಭಿಸಿದ ಬ್ಲೇರಾ ಅವರಿಗೆ ಇದೀಗ ಎರಡನೇ ಬಾರಿಯ ಮೀನಿನ ಕೃಷಿ ಸಂಪೂರ್ಣ ನಷ್ಟವನ್ನು ಉಂಟು ಮಾಡಿದೆ.


2022 ರ ನವೆಂಬರ್ ತಿಂಗಳಲ್ಲಿ ಈ ಬಾರಿಯ ಪಂಜರ ಕೃಷಿಯ ಮರಿಗಳನ್ನು ಹಾಕಲಾಗಿತ್ತು. ಪ್ಯಾಂಪೆನೋ ತಳಿಯ 4,500 ಮರಿಗಳು ಬೃಹತ್ ಗಾತ್ರದಲ್ಲಿ ಬೆಳೆದಿತ್ತು. ಒಂದೂವರೆ ವರ್ಷದಿಂದ ಮೀನು ಯಾವುದೇ ತೊಂದರೆಯಿಲ್ಲದೆ ಇತ್ತು. ಫೆ.11 ರಂದು ಬೆಳಗ್ಗೆ ಬ್ಲೇರಾ ಅವರು ನದಿ ಬದಿಗೆ ತೆರಳಿದಾಗ 22 ಮೀನುಗಳು ಸಾವನ್ನಪ್ಪಿದ್ದವು. ಆನಂತರ ಇಂದು ಪಂಜರದಲ್ಲಿದ್ದಂತಹ ಎಲ್ಲಾ ಮೀನುಗಳು ಸಾವನ್ನಪ್ಪಿದ್ದು ನದಿ ನೀರಿನಲ್ಲಿ ತೇಲುತ್ತಿತ್ತು. ಜೊತೆಗೆ ಪಚ್ಚಿಳೆ(ಚಿಪ್ಪಿನ ಮೀನು) ಕೂಡ ಬಾಯ್ತೆರೆದಿದೆ. ನದಿ ನೀರು ಮಲಿನದಿಂದ ಘಟನೆ ಸಂಭವಿಸಿರುವ ಶಂಕೆ ಇದೆ.


ಕಾರ್ಖಾನೆಯಿಂದ ಹೊರಬಿಡುವ ರಾಸಾಯನಿಕ ಮಿಶ್ರಿತ ತ್ಯಾಜ್ಯ ನೀರಿನಿಂದ ಘಟನೆ ಸಂಭವಿಸಿರುವ ಶಂಕೆ ಇದ್ದು, ಎಕ್ಕೂರು ಮೀನುಗಾರಿಕಾ ವಿಜ್ಞಾನ ವಿಶ್ವವಿದ್ಯಾನಿಲಯದ ವಿಜ್ಞಾನಿ ಹಾಗೂ ಮೀನುಗಾರಿಕಾ ಇಲಾಖೆಯವರು ಭೇಟಿ ನೀಡಿ ನೀರಿನ ಸ್ಯಾಂಪಲ್ ಅನ್ನು ಪರೀಕ್ಷೆಗೆ ಕೊಂಡೊಯ್ದಿದ್ದಾರೆ.
A large number of fish reared by pisciculture in Netravati river have died. The owners have suspected that poisonous effluents which are being released into the river have contaminated the water resulting in their death. The fish being reared by Blara D’ Souza worth Rs 2.5 lacs have died. Blara D’ Souza had started rearing the fish after taking a loan from Mudra bank two years ago.
08-04-26 09:35 pm
HK News Staffer
ಜಯಮೃತ್ಯುಂಜಯ ಸ್ವಾಮೀಜಿ ಬೆತ್ತಲೆ ವೀಡಿಯೋ ಕೇಸಿಗೆ ಟ್...
08-04-26 08:44 pm
ಚಂದ್ರದ್ರೋಣ ಪರ್ವತ ಶ್ರೇಣಿಗೆ ಪ್ರವಾಸ ಬಂದಿದ್ದ ಕೇರಳ...
08-04-26 02:09 pm
Mallikarjun Kharge: ಆರ್ಎಸ್ಎಸ್ ಮತ್ತು ಬಿಜೆಪಿ...
07-04-26 07:26 pm
ಏಪ್ರಿಲ್ 9ಕ್ಕೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ;...
07-04-26 03:51 pm
08-04-26 06:59 pm
HK News Staffer
ಜಾಗತಿಕ ಮಾರುಕಟ್ಟೆ : ಇರಾನ್-ಅಮೆರಿಕ ಕದನ ವಿರಾಮ ಹಿನ...
08-04-26 02:39 pm
ಅಮೆರಿಕ–ಇರಾನ್ ನಡುವೆ 2 ವಾರಗಳ ಕದನ ವಿರಾಮ ಘೋಷಣೆ; ಟ...
08-04-26 10:36 am
ಇರಾನ್ ಗೆ ಆರ್ಥಿಕ ನೆರವಿಗೆ ಮುಂದಾಗಿದ್ದ ಕಾಶ್ಮೀರಿಗಳ...
07-04-26 10:44 pm
ಇರಾನ್ ನಾಗರಿಕತೆ ಇಂದು ರಾತ್ರಿಯೇ ಅಂತ್ಯವಾಗಲಿದೆ, 47...
07-04-26 09:52 pm
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
08-04-26 07:48 pm
HK News Staffer
ಡ್ರಗ್ಸ್ ಪೆಡ್ಲಿಂಗ್ ; ತಾವಾಗಿಯೇ ಗಾಂಜಾ, ಡ್ರಗ್ಸ್ ತ...
08-04-26 05:53 pm
Gurupura Accident, Mangalore: ಮೂಡುಬಿದ್ರೆ ಎಕ್ಸ...
08-04-26 04:29 pm
Mangalore Crime, Bunder Murder: ಮೀನುಗಾರಿಕೆ ದಕ...
08-04-26 01:06 pm
Manoj Kodikere, Chetan Padil: ಕುಂದಾಪುರಕ್ಕೆ ಅಪ...
07-04-26 10:15 pm