ಬ್ರೇಕಿಂಗ್ ನ್ಯೂಸ್
14-02-23 09:56 pm Mangalore Correspondent ಕರಾವಳಿ
ಮಂಗಳೂರು, ಫೆ.14 : ಮಂಗಳೂರು ಲಿಟ್ ಫೆಸ್ಟ್ ಐದನೇ ಆವೃತ್ತಿಯು ಫೆ.18-19 ರಂದು ಎರಡು ದಿನಗಳ ಕಾಲ ನಗರದ ಟಿಎಂಎ ಪೈ ಇಂಟರ್ನ್ಯಾಷನಲ್ ಕನ್ವೆನ್ಷನ್ ಸೆಂಟರ್ನಲ್ಲಿ ನಡೆಯಲಿದೆ. ʼThe Idea of Bharath’ ಎಂಬ ಥೀಮ್ನಡಿ ಈ ಸಲದ ಲಿಟ್ ಫೆಸ್ಟ್ ಜರುಗಲಿದೆ.
ಒಟ್ಟು 25 ಸೆಷನ್ಗಳ ವಿಚಾರ ಸಂಕಿರಣ ಆಯೋಜಿಸಲಾಗಿದ್ದು, 50ಕ್ಕೂ ಅಧಿಕ ವಾಗ್ಮಿಗಳು ಭಾಗವಹಿಸಲಿದ್ದಾರೆ. ಪ್ರತಿ ಸೆಷನ್ ಕೊನೆಗೆ ಸಾಹಿತ್ಯಕ್ಕೆ ಸಂಬಂಧಿಸಿದ ರಸಪ್ರಶ್ನೆ ಇರಲಿದ್ದು, ಗೆದ್ದವರಿಗೆ ಪುಸ್ತಕವನ್ನು ಬಹುಮಾನವಾಗಿ ನೀಡಲಾಗುತ್ತದೆ. ಲಿಟ್ ಫೆಸ್ಟ್ನಲ್ಲಿ ಎರಡು ಸಿನಿಮಾಗಳ ಪ್ರದರ್ಶನ ಜರುಗಲಿದೆ. ಅಲ್ಲದೆ, 16 ಪುಸ್ತಕ ಮಳಿಗೆಗಳು ಕೂಡ ಇರಲಿವೆ. ರಾಣಿ ಅಬ್ಬಕ್ಕ ತುಳು ಅಧ್ಯಯನ ಕೇಂದ್ರ ಅಧ್ಯಕ್ಷ ತುಕಾರಾಮ್ ಪೂಜಾರಿ ಇವರಿಗೆ ಈ ಬಾರಿಯ ಲಿಟ್ ಫೆಸ್ಟ್ ಪ್ರಶಸ್ತಿ ನೀಡಲಾಗುತ್ತಿದೆ. ಪುಸ್ತಕ ಮಳಿಗೆ, ತುಳು ಅಕ್ಷರ ಕಲಿಕಾ ಕಾರ್ಯಾಗಾರ, ಮಕ್ಕಳ ಸಾಹಿತ್ಯ ಅಭಿರುಚಿ ಮತ್ತು ಕಥೆಯ ಬಗ್ಗೆ ಪಾಲಕರಿಗೆ ಆಸಕ್ತಿ ಬೆಳೆಸುವ ದೃಷ್ಟಿಯಿಂದ ಅವಧಿ, ಲೇಖಕರೊಂದಿಗೆ ಸಂವಾದ - (ಹರಟೆ ಕಟ್ಟೆ) ಈ ಬಾರಿಯ ಲಿಟ್ ಫೆಸ್ಟ್ನ ವಿಶೇಷತೆಯಾಗಿದೆ ಎಂದು ಲಿಟ್ ಫೆಸ್ಟ್ ಆಯೋಜಿಸುವ ಭಾರತ್ ಫೌಂಡೇಶನ್ ಟ್ರಸ್ಟಿಗಳಾದ ಬೃಜೇಶ್ ಚೌಟ ಮತ್ತು ಸುನಿಲ್ ಕುಲಕರ್ಣಿ ಸುದ್ದಿಗೋಷ್ಟಿಯಲ್ಲಿ ತಿಳಿಸಿದ್ದಾರೆ.
ಉದ್ಘಾಟನಾ ಅವಧಿ ʼThe Idea of Bharath In Amrithkal: Reclaiming The Right Path- The Way Forward ಪರಿಕಲ್ಪನೆಯ ಅಡಿ ಜರುಗಲಿದ್ದು, ಆರ್. ಜಗ್ನನಾಥ್, ವಿನಯ್ ಹೆಗ್ಡೆ, ವಿ. ನಾಗರಾಜ್ ಭಾಗಿಯಾಗಲಿದ್ದಾರೆ. ಎರಡು ದಿನದ ಸಂಕಿರಣದಲ್ಲಿ ಚಿತ್ರ ನಟ ರಿಷಬ್ ಶೆಟ್ಟಿ, ಪ್ರಕಾಶ್ ಬೆಳವಾಡಿ, ಸ್ಮಿತಾ ಪ್ರಕಾಶ್, ಶಿವ್ ಅರೂರ್, ಇಂದಿರಾ ಹೆಗ್ಡೆ, ಲಕ್ಷ್ಮೀಶ ತೋಳ್ಪಾಡಿ, ಅರವಿಂದ ಚೊಕ್ಕಾಡಿ, ಅಜಿತ್ ಹನುಮಕ್ಕನವರ್, ಅಡ್ಡಂಡ ಕಾರ್ಯಪ್ಪ, ಬಾಸುಮ, ದಕ್ಕುಲ ಮುನಿಸ್ವಾಮಿ ಅನೇಕ ವಿಷಯ ಪರಿಣತರು ಭಾಗವಹಿಸಲಿದ್ದಾರೆ. ಸುದ್ದಿಗೋಷ್ಟಿಯಲ್ಲಿ ಶ್ರೀರಾಜ್ ಗುಡಿ, ಸಂಜಯ ಪ್ರಭು, ಈಶ್ವರ್ ಶೆಟ್ಟಿ, ಸುಜಿತ್ ಪ್ರತಾಪ್ ಮತ್ತಿತರರಿದ್ದರು.
Mangaluru Lit Fest on Feb 18 and 19 to showcase The Idea of Bharat. Mangaluru Lit Fest intends to highlight the literary & cultural diversity, creating a conducive platform for thought provoking & captivating intellectual deliberations. The festival is an autonomous community sponsored literary conclave.
29-05-26 10:41 pm
HK News Staffer
ಒಬ್ಬರಿಗೆ ಒಂದೇ ಹುದ್ದೆ ; ಕೆಪಿಸಿಸಿ ಅಧ್ಯಕ್ಷ ಹುದ್ದ...
29-05-26 04:30 pm
ಸಿದ್ದರಾಮಯ್ಯ ರಾಜೀನಾಮೆಗೆ ರಾಜ್ಯಪಾಲರಿಂದ ಅಧಿಕೃತ ಮು...
29-05-26 10:29 am
ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲು ಸಿದ್ದರಾ...
28-05-26 06:18 pm
CM Siddaramaiah, Supporters crying, Kaveri: ಸ...
28-05-26 05:31 pm
29-05-26 06:17 pm
HK News Staffer
ಟಿಎಂಸಿಯಲ್ಲಿ ಬಿರುಕು ; 50 ಶಾಸಕರು, ಸಂಸದರು ಬಿಜೆಪಿ...
27-05-26 09:17 pm
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
28-05-26 02:45 pm
HK News Staffer
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
ಕುದುರೆಮುಖ ಅದಿರು ಕಂಪನಿ ಕಾರ್ಮಿಕರ ಬೇಡಿಕೆ ಈಡೇರಿಸಿ...
27-05-26 12:29 pm
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
29-05-26 10:21 pm
HK News Staffer
Expert College Case, Mangalore: ಕೋವಿಡ್ ಲಾಕ್ಡ...
29-05-26 08:30 pm
ಕಾರಿನ ಟೈಯರ್ ಬ್ಲಾಸ್ಟ್ ಆಗಿ ರಸ್ತೆಬದಿ ನಿಂತಿದ್ದ...
29-05-26 03:05 pm
ಬಕ್ರೀದ್ ಹಿನ್ನೆಲೆ, ರಾತ್ರೋರಾತ್ರಿ ಮನೆ ಕೊಟ್ಟಿಗೆಯಲ...
28-05-26 09:44 pm
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am