ಬ್ರೇಕಿಂಗ್ ನ್ಯೂಸ್
21-10-20 01:26 pm Mangalore Correspondent ಕರಾವಳಿ
ಮಂಗಳೂರು, ಅಕ್ಟೋಬರ್ 21: ಕೃಷ್ಣಾಷ್ಟಮಿಯಂದು ಪುಟಾಣಿ ಮಕ್ಕಳಿಗೆ ಕೃಷ್ಣನ ವೇಷ ತೊಡಿಸಿ, ಸಂಭ್ರಮಿಸುವುದನ್ನು ನೋಡಿದ್ದೇವೆ. ಈ ಬಾರಿ ಗಣೇಶೋತ್ಸವ, ನವರಾತ್ರಿಗೂ ಆ ಟ್ರೆಂಡ್ ಮುಂದುವರಿದಿದೆ. ನವರಾತ್ರಿಯ ಸಂಭ್ರಮದ ನಡುವೆ ತಮ್ಮ ಮಗುವನ್ನೂ ನವದುರ್ಗೆಯಾಗಿ ನೋಡಲು ಹೆತ್ತವರು ಇನ್ನಿಲ್ಲದ ಕಸರತ್ತು ಮಾಡಿದ್ದಾರೆ. ನುರಿತ ಛಾಯಾಗ್ರಾಹಕರ ಕೈಚಳಕದಲ್ಲಿ ಮೂಡಿಬಂದ ನವದುರ್ಗೆಯರ ಫೋಟೋಗಳು ಜಾಲತಾಣದಲ್ಲಿ ಈಗ ಭಾರೀ ವೈರಲ್ ಆಗಿವೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಯಜಮಾನ ಉಪ್ಪಿನಕಾಯಿ ಮೂಲಕ ಫೇಮಸ್ ಆಗಿರುವ ಬಂಟ್ವಾಳದ ವರದರಾಯ ಪೈ – ಸಂಧ್ಯಾ ಪೈಯವರ ಮಗಳು ವಿಷ್ಣುಪ್ರಿಯಾ. ಸಂಗೀತ, ಭರತನಾಟ್ಯ, ಅಭಿನಯ ಚತುರೆ ಆಗಿರುವ ವಿಷ್ಣುಪ್ರಿಯಾಳನ್ನು ಈ ಬಾರಿ ಹೆತ್ತವರು ನವದುರ್ಗೆಯ ರೂಪದಲ್ಲಿ ಕಂಡಿದ್ದಾರೆ. ದೇವಿ ಲಕ್ಷ್ಮಿಯ ಅವತಾರಗಳಾಗಿರುವ ಆದಿಶಕ್ತಿ, ಸ್ಕಂದಮಾತ, ಭದ್ರಕಾಳಿ, ಶಾರದೆ, ಕಾತ್ಯಾಯಿನಿ, ಬ್ರಹ್ಮಚಾರಿಣಿ, ಮಹಾಗೌರಿ, ಸಿದ್ಧಿಧಾತ್ರಿ, ದುರ್ಗಾಮಾತೆ ಹೀಗೆ ನವರೂಪಗಳನ್ನು ಧರಿಸಿ, ಸಾಕ್ಷಾತ್ ನವಶಕ್ತಿಯರ ಅವತಾರಗಳಲ್ಲಿ ವಿಷ್ಣುಪ್ರಿಯಾಳನ್ನು ಫೋಟೋಶೂಟ್ ಮಾಡಿಸಿದ್ದಾರೆ. ಕಾರಿಂಜ ಮತ್ತು ಕುದ್ರೋಳಿ ದೇವಸ್ಥಾನಗಳಲ್ಲಿ ಈ ಫೋಟೋಗಳನ್ನು ಶೂಟ್ ಮಾಡಲಾಗಿದ್ದು, ಜನರ ಮೆಚ್ಚುಗೆಗೆ ಪಾತ್ರವಾಗಿದೆ.




ಅಂದಹಾಗೆ, 4ನೇ ತರಗತಿ ಕಲಿಯುತ್ತಿರುವ ವಿಷ್ಣುಪ್ರಿಯಾ ಮೂಡುಬಿದ್ರೆ ರೋಟರಿ ಇಂಗ್ಲಿಷ್ ಮೀಡಿಯಂ ಸ್ಕೂಲ್ ವಿದ್ಯಾರ್ಥಿನಿ. ಬಾಲಕಿಯ ನವದುರ್ಗೆಯರ ಸ್ವರೂಪಗಳು ಮಂಗಳೂರಿನ ಛಾಯಾಗ್ರಾಹಕ ಪುನೀಕ್ ಶೆಟ್ಟಿ ಕ್ಯಾಮರಾ ಕಣ್ಣಲ್ಲಿ ಕಂಡಿದ್ದು ಹೀಗೆ..
ಇನ್ನಷ್ಟು ಪೋಟೋಗಳಿಗೆ: Photo Gallery
24-05-26 09:03 pm
HK News Staffer
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
ಹಾವೇರಿ ; ಕಾಲು ಜಾರಿ ನೀರಿನ ಹೊಂಡಕ್ಕೆ ಬಿದ್ದ 8 ವರ್...
22-05-26 10:24 pm
25-05-26 08:18 pm
HK News Staffer
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
ರಾಜ್ಯಸಭೆ ಚುನಾವಣೆ ; ಮಲ್ಲಿಕಾರ್ಜುನ ಖರ್ಗೆ, ದೇವೇಗೌ...
23-05-26 08:47 pm
ಸಕಲೇಶಪುರ ವಿದ್ಯುದೀಕರಣ, ಸದ್ಯದಲ್ಲೇ 'ಮಂ- ಬೆಂ' ವಂದ...
23-05-26 03:53 pm
25-05-26 04:23 pm
HK News Staffer
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
Mukka Accident, Mangalore: ಮುಕ್ಕ ಬಳಿ ಭೀಕರ ಅಪಘ...
24-05-26 09:22 pm
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
ಮಂಗಳೂರು ವಿಮಾನ ದುರಂತಕ್ಕೆ 16 ವರ್ಷ ; 158 ಜೀವಗಳನ್...
22-05-26 09:47 pm
25-05-26 04:26 pm
HK News Staffer
ಭಟ್ಕಳದಲ್ಲಿ ದೇವರಕಟ್ಟೆ ನಿರ್ಮಾಣ ವಿಚಾರಕ್ಕೆ ಎರಡು ಗ...
25-05-26 02:23 pm
ಭಟ್ಕಳ ದುರಂತ ; ಮೃತರ ಸಂಖ್ಯೆ 10ಕ್ಕೆ ಏರಿಕೆ, ತಲಾ 5...
25-05-26 09:27 am
Bangalore Digital Arrest: ಅಕ್ರಮ ಹಣ ವರ್ಗಾವಣೆ ಹ...
24-05-26 09:01 pm
Assault on police Mangalore: ಗಸ್ತಿನಲ್ಲಿದ್ದ ಉರ...
24-05-26 06:44 pm