ಬ್ರೇಕಿಂಗ್ ನ್ಯೂಸ್
15-02-23 10:33 pm Mangalore Correspondent ಕರಾವಳಿ
ಉಳ್ಳಾಲ, ಫೆ.15 : ಬೆಂಗಳೂರಿನ ಜೈನ್ ವಿಶ್ವವಿದ್ಯಾಲಯದಲ್ಲಿ ಅಂಬೇಡ್ಕರ್ ನಿಂದನೆ ಹಾಗೂ ಜಾತಿ ನಿಂದನೆಗೈದವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಅಂಬೇಡ್ಕರ್, ಫುಲೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಮೋಹನ್ ಕುಮಾರ್ ಆಗ್ರಹಿಸಿದರು.
ಬೆಂಗಳೂರಿನ ಜೈನ್ ವಿ.ವಿ.ಯ ವಿದ್ಯಾರ್ಥಿಗಳು ಸಂವಿಧಾನ ಶಿಲ್ಪಿ ಡಾ| ಬಿ.ಆರ್ ಅಂಬೇಡ್ಕರ್ ಅವರನ್ನು ನಿಂದಿಸಿದ್ದನ್ನು ವಿರೋಧಿಸಿ ಮಂಗಳೂರು ವಿಶ್ವವಿದ್ಯಾನಿಲಯದ ಮುಂದೆ ಬುಧವಾರ ನಡೆದ ಪ್ರತಿಭಟನೆ ಉದ್ದೇಶಿಸಿ ಮಾತನಾಡಿದರು.
ಫೆ.6 ರಂದು ಬೆಂಗಳೂರಿನ ಜೈನ್ ವಿಶ್ವವಿದ್ಯಾಲಯದ ಸಿಎಂಎಸ್(ಸೆಂಟರ್ ಫಾರ್ ಮ್ಯಾನೇಜ್ಮೆಂಟ್ ಸ್ಟಡೀಸ್) ವಿಭಾಗವು 'ಯುವಜನೋತ್ಸವ'ದ ಅಂಗವಾಗಿ ಆಯೋಜಿಸಿದ್ದ ಕಿರು ನಾಟಕವೊಂದರಲ್ಲಿ ಅಂಬೇಡ್ಕರ್ ಅವರನ್ನು ಅವಹೇಳನ ಮಾಡಿರುವುದಲ್ಲದೆ, ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಸಮುದಾಯಗಳನ್ನು ನಿಂದನೆ ಮಾಡಲಾಗಿದೆ. ವೈರಲ್ ಆದ ವೀಡಿಯೋ ತುಣುಕಿನಲ್ಲಿ ಅಂಬೇಡ್ಕರ್ ಅವರನ್ನು 'ಬಿಯರ್ ಅಂಬೇಡ್ಕರ್' ಎಂದು ಹಿನ್ನೆಲೆ ಧ್ವನಿ ಸುರುಳಿಯನ್ನು ಬಳಸಿಕೊಂಡು ಅಪಹಾಸ್ಯ ಮಾಡಲಾಗಿದೆ. ದಲಿತರನ್ನು ಅಸ್ಪ್ರಶ್ಯರು ಎಂಬಂತೆ ವ್ಯಂಗ್ಯ ಮಾಡಲಾಗಿದೆ. ಕಾರ್ಯಕ್ರಮದ ಆಯೋಜಕರು ಮತ್ತು ಸಂಬಂಧಪಟ್ಟ ವಿವಿಯ ಆಡಳಿತದ ವಿರುದ್ಧ ಕಾನೂನು ಕ್ರಮ ಜರಗಿಸಬೇಕು ಎಂದರು. ಸಂಘದ ಉಪಾಧ್ಯಕ್ಷ ಅವಿನಾಶ್ ಕಾಮ್ಲೆ, ವಿಜಯ್ ಕುಮಾರ್, ಗೋವಿಂದ್, ಸುರೇಶ್ ಮುಂತಾದವರು ಉಪಸ್ಥಿತರಿದ್ದರು.
offensive Bengaluru skit about Ambedkar at Jain University, Students stage protest at Mangalore university. Nine people including principal Dr Dinesh Nilkant, students and the youth festival organiser of Jain University’s Centre for Management Studies (CMS) in Bengaluru were arrested Monday over a skit that allegedly defamed Dr B R Ambedkar and Dalits.
27-08-25 06:21 pm
Bangalore Correspondent
Congress, MP Yaduveer, DK Shivakumar: ಕಾಂಗ್ರೆ...
27-08-25 06:17 pm
ದಸರಾ ಉದ್ಘಾಟಕರ ಆಯ್ಕೆ ವಿವಾದ ; ನೀವು ನಂಬಿರುವ ನಿಮ್...
27-08-25 03:17 pm
Kannada Anchor Anushree, Marriage, Mangalore:...
27-08-25 02:51 pm
ಚಾಮುಂಡಿ ಬೆಟ್ಟ ಪಕ್ಕಾ ಹಿಂದೂಗಳ ಸ್ವತ್ತು, ಮುಸ್ಲಿಮರ...
27-08-25 12:33 pm
26-08-25 09:02 pm
HK News Desk
ಜಮ್ಮು ಭಾರಿ ಮಳೆಗೆ ಒಂಬತ್ತು ಮಂದಿ ಬಲಿ ; ಹಲವೆಡೆ ಭೂ...
26-08-25 07:39 pm
Trump Immigrant Population: ಟ್ರಂಪ್ ಸಾಮ್ರಾಜ್ಯದ...
24-08-25 01:47 pm
Actor Vijay, Thalapathy; ಟಿವಿಕೆ ಮುಖ್ಯಸ್ಥ, ನಟ...
23-08-25 04:58 pm
Mp Brijesh Chowta, Mangalore: ಆನ್ಲೈನ್ ಗೇಮಿಂಗ್...
22-08-25 10:00 pm
27-08-25 11:02 pm
Mangalore Correspondent
FIR, Chinnayya, Dharmasthala, Mahesh Thimarod...
27-08-25 09:19 pm
Praveen Nettaru, NIA, Mangalore: ಪ್ರವೀಣ್ ನೆಟ್...
27-08-25 08:46 pm
Pastor John Shamine, BJP, Fake Human Rights:...
26-08-25 10:57 pm
Vasanth Giliyar Hate speech, Case: ಬೆಳ್ತಂಗಡಿ...
26-08-25 10:18 pm
27-08-25 10:23 pm
HK News Desk
Karkala Murder, Arrest, Crime: ಹೆಂಡ್ತಿ ಮಕ್ಕಳನ...
26-08-25 10:39 pm
ಟೆಕ್ನಾಲಜಿಯಲ್ಲಿ ಮುಂದಿರುವ ಅಮೆರಿಕದ ಪ್ರಜೆಗಳನ್ನೇ ಯ...
26-08-25 05:24 pm
ದುಬೈನಲ್ಲಿ ಗಂಡ, ಮೈಸೂರಿನಲ್ಲಿ ಪತ್ನಿಯ ಲವ್ವಿ ಡವ್ವಿ...
25-08-25 08:29 pm
ಶಿಕ್ಷಣ ಸಚಿವ ಮಧು ಬಂಗಾರಪ್ಪ ಪಿಎ ಹೆಸರಲ್ಲಿ ವಸೂಲಿ ;...
25-08-25 07:42 pm