ಬ್ರೇಕಿಂಗ್ ನ್ಯೂಸ್
15-02-23 10:33 pm Mangalore Correspondent ಕರಾವಳಿ
ಉಳ್ಳಾಲ, ಫೆ.15 : ಬೆಂಗಳೂರಿನ ಜೈನ್ ವಿಶ್ವವಿದ್ಯಾಲಯದಲ್ಲಿ ಅಂಬೇಡ್ಕರ್ ನಿಂದನೆ ಹಾಗೂ ಜಾತಿ ನಿಂದನೆಗೈದವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಅಂಬೇಡ್ಕರ್, ಫುಲೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಮೋಹನ್ ಕುಮಾರ್ ಆಗ್ರಹಿಸಿದರು.
ಬೆಂಗಳೂರಿನ ಜೈನ್ ವಿ.ವಿ.ಯ ವಿದ್ಯಾರ್ಥಿಗಳು ಸಂವಿಧಾನ ಶಿಲ್ಪಿ ಡಾ| ಬಿ.ಆರ್ ಅಂಬೇಡ್ಕರ್ ಅವರನ್ನು ನಿಂದಿಸಿದ್ದನ್ನು ವಿರೋಧಿಸಿ ಮಂಗಳೂರು ವಿಶ್ವವಿದ್ಯಾನಿಲಯದ ಮುಂದೆ ಬುಧವಾರ ನಡೆದ ಪ್ರತಿಭಟನೆ ಉದ್ದೇಶಿಸಿ ಮಾತನಾಡಿದರು.



ಫೆ.6 ರಂದು ಬೆಂಗಳೂರಿನ ಜೈನ್ ವಿಶ್ವವಿದ್ಯಾಲಯದ ಸಿಎಂಎಸ್(ಸೆಂಟರ್ ಫಾರ್ ಮ್ಯಾನೇಜ್ಮೆಂಟ್ ಸ್ಟಡೀಸ್) ವಿಭಾಗವು 'ಯುವಜನೋತ್ಸವ'ದ ಅಂಗವಾಗಿ ಆಯೋಜಿಸಿದ್ದ ಕಿರು ನಾಟಕವೊಂದರಲ್ಲಿ ಅಂಬೇಡ್ಕರ್ ಅವರನ್ನು ಅವಹೇಳನ ಮಾಡಿರುವುದಲ್ಲದೆ, ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಸಮುದಾಯಗಳನ್ನು ನಿಂದನೆ ಮಾಡಲಾಗಿದೆ. ವೈರಲ್ ಆದ ವೀಡಿಯೋ ತುಣುಕಿನಲ್ಲಿ ಅಂಬೇಡ್ಕರ್ ಅವರನ್ನು 'ಬಿಯರ್ ಅಂಬೇಡ್ಕರ್' ಎಂದು ಹಿನ್ನೆಲೆ ಧ್ವನಿ ಸುರುಳಿಯನ್ನು ಬಳಸಿಕೊಂಡು ಅಪಹಾಸ್ಯ ಮಾಡಲಾಗಿದೆ. ದಲಿತರನ್ನು ಅಸ್ಪ್ರಶ್ಯರು ಎಂಬಂತೆ ವ್ಯಂಗ್ಯ ಮಾಡಲಾಗಿದೆ. ಕಾರ್ಯಕ್ರಮದ ಆಯೋಜಕರು ಮತ್ತು ಸಂಬಂಧಪಟ್ಟ ವಿವಿಯ ಆಡಳಿತದ ವಿರುದ್ಧ ಕಾನೂನು ಕ್ರಮ ಜರಗಿಸಬೇಕು ಎಂದರು. ಸಂಘದ ಉಪಾಧ್ಯಕ್ಷ ಅವಿನಾಶ್ ಕಾಮ್ಲೆ, ವಿಜಯ್ ಕುಮಾರ್, ಗೋವಿಂದ್, ಸುರೇಶ್ ಮುಂತಾದವರು ಉಪಸ್ಥಿತರಿದ್ದರು.
offensive Bengaluru skit about Ambedkar at Jain University, Students stage protest at Mangalore university. Nine people including principal Dr Dinesh Nilkant, students and the youth festival organiser of Jain University’s Centre for Management Studies (CMS) in Bengaluru were arrested Monday over a skit that allegedly defamed Dr B R Ambedkar and Dalits.
29-08-26 10:49 pm
HK News Staffer
‘ದಬ್ಬಾಳಿಕೆ ಮಾಡಲಿ, ರಿಪೇರಿ ಮಾಡೋದು ನಂಗೆ ಗೊತ್ತಿದೆ...
29-08-26 10:47 pm
ನಾಗೇಂದ್ರ ರಾಜಿನಾಮೆ ನೀಡಿದ್ರೂ ಬಿಜೆಪಿ ಪಾದಯಾತ್ರೆ ಮ...
29-08-26 10:38 pm
ಸಿನಿಮಾಗಳಲ್ಲಿ ಮಹಿಳೆಯನ್ನು ಭೋಗದ ವಸ್ತುವನ್ನಾಗಿ ತೋರ...
28-08-26 09:35 pm
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
29-08-26 10:25 pm
HK News Staffer
ನೇಪಾಳ ಪ್ರವಾಹದ ಬಳಿಕ ಇನ್ಫೋಸಿಸ್ ಪಬ್ಲಿಕ್ ಸರ್ವಿಸಸ್...
29-08-26 03:36 pm
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
29-08-26 08:35 pm
HK News Staffer
ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್, ಮಂಗಳೂರು ಡಿಸಿಪಿ...
29-08-26 07:01 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm