ಬ್ರೇಕಿಂಗ್ ನ್ಯೂಸ್
16-02-23 10:51 pm Mangalore Correspondent ಕರಾವಳಿ
ಮಂಗಳೂರು, ಫೆ.16: ಬಂಟ್ವಾಳದ ತುಂಬೆಯಿಂದ ಮಂಗಳೂರಿಗೆ ನೀರು ಪೂರೈಸುವ ಪೈಪ್ ಲೈನ್ ನಗರದ ಕಂಕನಾಡಿಯ ಗರೋಡಿಯಲ್ಲಿ ಒಡೆದು ಹೋಗಿದ್ದು ರಸ್ತೆಯಲ್ಲಿ ನೀರು ನದಿಯಂತೆ ಹರಿದಿದೆ.
ಬುಧವಾರ ರಾತ್ರಿಯಿಂದಲೇ ನೀರು ಒಸರುತ್ತಿದ್ದು ಗುರುವಾರ ಸಂಜೆಯ ವೇಳೆಗೆ ನದಿಯ ರೂಪದಲ್ಲಿ ನೀರು ಹರಿಯುತ್ತಿತ್ತು ಎಂದು ಸ್ಥಳೀಯರು ತಿಳಿಸಿದ್ದಾರೆ. ಖಾಸಗಿ ಕಟ್ಟಡದ ಕಾಮಗಾರಿ ನಡೆಯುತ್ತಿದ್ದಾಗ ಜೆಸಿಬಿ ತಾಗಿ ಪೈಪ್ ಒಡೆದಿದೆ ಎನ್ನಲಾಗಿದೆ. ಭಾರೀ ಪ್ರಮಾಣದಲ್ಲಿ ನೀರು ರಸ್ತೆಯಲ್ಲಿ ಹರಿಯುತ್ತಿದ್ದುದರಿಂದ ವಾಹನ ಸವಾರರು ಪರದಾಟ ಅನುಭವಿಸಿದರು. ಗರೋಡಿ ರಸ್ತೆಯಿಂದ ಪಂಪ್ವೆಲ್ ಬರುವ ರಸ್ತೆಯ ಉದ್ದಕ್ಕೂ ನೀರು ತೋಡಿನಂತೆ ಹರಿದಿದ್ದು ಬಳಿಕ ತುಂಬೆಯಿಂದಲೇ ನೀರಿನ ಹರಿವನ್ನು ನಿಲ್ಲಿಸಲಾಗಿದೆ.


ಈ ಬಗ್ಗೆ ಸ್ಥಳೀಯ ಕಾರ್ಪೊರೇಟರ್ ಸಂದೀಪ್ ಗರೋಡಿ ಅವರನ್ನು ಕೇಳಿದಾಗ, ಬಂಟ್ವಾಳದ ನೇತ್ರಾವತಿಯಿಂದ ಮಂಗಳೂರು ಸಂಪರ್ಕಿಸುವ ಕುಡಿಯುವ ನೀರಿನ ಪೈಪ್ ಲೈನ್ ಒಡೆದಿದೆ. ಗುರುವಾರ ಸಂಜೆ ವೇಳೆಗೆ ಜೆಸಿಬಿ ತಾಗಿ ಒಡೆದು ಹೋಗಿದ್ದು ನೀರು ರಸ್ತೆಯಲ್ಲೇ ಹರಿದು ಹೋಯಿತು. ಬಳಿಕ ನೀರಿನ ಪೂರೈಕೆಯನ್ನು ಸ್ಥಗಿತ ಮಾಡಲಾಯ್ತು ಎಂದು ತಿಳಿಸಿದ್ದಾರೆ.


ರಸ್ತೆಯಲ್ಲಿ ಪೂರ್ತಿ ನೀರು ಹರಿಯುತ್ತಿದ್ದರೂ, ನಿಲ್ಲಿಸಲಾಗದ ಪಾಲಿಕೆಯ ಆಡಳಿತದ ಬಗ್ಗೆ ಸ್ಥಳೀಯರು ಹಿಡಿಶಾಪ ಹಾಕುತ್ತಿದ್ದರು. ಮಳೆಗಾಲ ಅಲ್ಲದಿದ್ದರೂ, ಜೆಸಿಬಿ ಚಾಲಕನ ಎಡವಟ್ಟಿನಿಂದ ಕುಡಿಯುವ ನೀರಿನ ಪೈಪ್ ಒಡೆದು ರಸ್ತೆ ಪೂರ್ತಿ ಕೆಸರುಮಯ ಆಗುವ ಸ್ಥಿತಿ ಎದುರಾಗಿದೆ.
#Mangalore #Garodi water pipe breaks out, #water goes wasted on road for hours pic.twitter.com/CXDVtleyUw
— Headline Karnataka (@hknewsonline) February 16, 2023
Mangalore Garodi water pipe breaks out, water goes wasted on road for hours near Garodi temple.
29-08-26 10:49 pm
HK News Staffer
‘ದಬ್ಬಾಳಿಕೆ ಮಾಡಲಿ, ರಿಪೇರಿ ಮಾಡೋದು ನಂಗೆ ಗೊತ್ತಿದೆ...
29-08-26 10:47 pm
ನಾಗೇಂದ್ರ ರಾಜಿನಾಮೆ ನೀಡಿದ್ರೂ ಬಿಜೆಪಿ ಪಾದಯಾತ್ರೆ ಮ...
29-08-26 10:38 pm
ಸಿನಿಮಾಗಳಲ್ಲಿ ಮಹಿಳೆಯನ್ನು ಭೋಗದ ವಸ್ತುವನ್ನಾಗಿ ತೋರ...
28-08-26 09:35 pm
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
29-08-26 10:25 pm
HK News Staffer
ನೇಪಾಳ ಪ್ರವಾಹದ ಬಳಿಕ ಇನ್ಫೋಸಿಸ್ ಪಬ್ಲಿಕ್ ಸರ್ವಿಸಸ್...
29-08-26 03:36 pm
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
29-08-26 08:35 pm
HK News Staffer
ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್, ಮಂಗಳೂರು ಡಿಸಿಪಿ...
29-08-26 07:01 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm