ಬ್ರೇಕಿಂಗ್ ನ್ಯೂಸ್
18-02-23 04:50 pm Mangalore Correspondent ಕರಾವಳಿ
ಮಂಗಳೂರು, ಫೆ.18 : ರಾಜ್ಯದಲ್ಲಿ ಚುನಾವಣಾ ಪ್ರಚಾರ ತೀವ್ರಗೊಳಿಸಿರುವ ಕಾಂಗ್ರೆಸ್, ಪೋಸ್ಟರ್ ಅಭಿಯಾನ ಆರಂಭಿಸಿದೆ. ಬೆಂಗಳೂರು ಮತ್ತು ಮಂಗಳೂರಿನಲ್ಲಿ ಬಿಜೆಪಿಯೇ ಭರವಸೆ ಎನ್ನುವ ಪೋಸ್ಟರ್ ಮೇಲೆಯೇ ಕಾಂಗ್ರೆಸ್ ಪೋಸ್ಟರ್ ಹಾಕಲಾಗಿದೆ. 'ಸಾಕು, ಕಿವಿ ಮೇಲೆ ಹೂವ' ಎಂದಿರುವ ಪೋಸ್ಟರ್ಗಳನ್ನು ಅಂಟಿಸಲಾಗಿದೆ.
ಆಡಳಿತಾರೂಢ ಬಿಜೆಪಿ ಈ ಹಿಂದೆ ನೀಡಿದ ಭರವಸೆಗಳನ್ನೇ ಈಡೇರಿಸದ ವಿರುದ್ಧ ಕಾಂಗ್ರೆಸ್ ಶಾಸಕರು, ಸದನದಲ್ಲಿ ಬಜೆಟ್ ಮಂಡನೆಗೂ ಮೊದಲೇ ಕಿವಿಯ ಮೇಲೆ ಚೆಂಡು ಹೂ ಇಟ್ಟುಕೊಂಡು ಬಂದಿದ್ದರು. ಬಜೆಟ್ ನಲ್ಲಿ ಭರವಸೆಗಳ ಮಹಾಪೂರ ಹರಿಸಿದ ಬೆನ್ನಲ್ಲೇ 'ಕಿವಿ ಮೇಲೆ ಹೂವ' ಎನ್ನುವ ಪೋಸ್ಟರ್ ಅಭಿಯಾನವನ್ನು ಕಾಂಗ್ರೆಸ್ ಆರಂಭಿಸಿದೆ. ಶನಿವಾರ ಬೆಳಗ್ಗೆ ಬೆಂಗಳೂರು ಮತ್ತು ಮಂಗಳೂರಿನ ಹಲವೆಡೆ ಬಿಜೆಪಿಯ ಬಿಜೆಪಿಯೇ ಭರವಸೆ ಎಂದಿದ್ದ ಗೋಡೆ ಪೋಸ್ಟರ್ ಮೇಲ್ಭಾಗದಲ್ಲಿ 'ಕಿವಿ ಮೇಲೆ ಹೂವ' ಪೋಸ್ಟರ್ ಕಂಡುಬಂದಿವೆ.


ಸದನದಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಕಾಂಗ್ರೆಸ್ ರಾಜ್ಯಾಧ್ಯಕ್ಷ ಡಿಕೆ ಶಿವಕುಮಾರ್ ಮತ್ತು ಇತರ ಕಾಂಗ್ರೆಸ್ ಶಾಸಕರು ಕಿವಿ ಮೇಲೆ ಹೂವು ಇಟ್ಟುಕೊಂಡು ಬಿಜೆಪಿ ಜನರನ್ನು 'ಫೂಲ್' ಮಾಡುತ್ತಿದೆ ಎಂದು ಪರೋಕ್ಷ ಎತ್ತಿ ತೋರಿಸಿದ್ದರು. ಇದೀಗ ಅದೇ ರೀತಿಯ ಚಿತ್ರಣ ಬಿಂಬಿಸುವ ಪೋಸ್ಟರ್ ಹಾಕಿದ್ದು ಬಿಜೆಪಿ ನಾಯಕರನ್ನು ಅಣಕಿಸಲಾಗಿದೆ.
Intensifying its election campaign in poll-bound Karnataka, the Congress on Saturday launched a 'poster war' against the BJP by pasting 'Kivi Mele Hoova' (flower on the ear) on BJP posters in Bengaluru and Dakshina Kannada districts. The campaign was pursued aggressively a day after Congress MLAs tucked flowers on their ears inside the assembly floor to show their protest against the unfulfilled promises made by the ruling BJP.
08-04-26 09:35 pm
HK News Staffer
ಜಯಮೃತ್ಯುಂಜಯ ಸ್ವಾಮೀಜಿ ಬೆತ್ತಲೆ ವೀಡಿಯೋ ಕೇಸಿಗೆ ಟ್...
08-04-26 08:44 pm
ಚಂದ್ರದ್ರೋಣ ಪರ್ವತ ಶ್ರೇಣಿಗೆ ಪ್ರವಾಸ ಬಂದಿದ್ದ ಕೇರಳ...
08-04-26 02:09 pm
Mallikarjun Kharge: ಆರ್ಎಸ್ಎಸ್ ಮತ್ತು ಬಿಜೆಪಿ...
07-04-26 07:26 pm
ಏಪ್ರಿಲ್ 9ಕ್ಕೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ;...
07-04-26 03:51 pm
08-04-26 06:59 pm
HK News Staffer
ಜಾಗತಿಕ ಮಾರುಕಟ್ಟೆ : ಇರಾನ್-ಅಮೆರಿಕ ಕದನ ವಿರಾಮ ಹಿನ...
08-04-26 02:39 pm
ಅಮೆರಿಕ–ಇರಾನ್ ನಡುವೆ 2 ವಾರಗಳ ಕದನ ವಿರಾಮ ಘೋಷಣೆ; ಟ...
08-04-26 10:36 am
ಇರಾನ್ ಗೆ ಆರ್ಥಿಕ ನೆರವಿಗೆ ಮುಂದಾಗಿದ್ದ ಕಾಶ್ಮೀರಿಗಳ...
07-04-26 10:44 pm
ಇರಾನ್ ನಾಗರಿಕತೆ ಇಂದು ರಾತ್ರಿಯೇ ಅಂತ್ಯವಾಗಲಿದೆ, 47...
07-04-26 09:52 pm
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
08-04-26 07:48 pm
HK News Staffer
ಡ್ರಗ್ಸ್ ಪೆಡ್ಲಿಂಗ್ ; ತಾವಾಗಿಯೇ ಗಾಂಜಾ, ಡ್ರಗ್ಸ್ ತ...
08-04-26 05:53 pm
Gurupura Accident, Mangalore: ಮೂಡುಬಿದ್ರೆ ಎಕ್ಸ...
08-04-26 04:29 pm
Mangalore Crime, Bunder Murder: ಮೀನುಗಾರಿಕೆ ದಕ...
08-04-26 01:06 pm
Manoj Kodikere, Chetan Padil: ಕುಂದಾಪುರಕ್ಕೆ ಅಪ...
07-04-26 10:15 pm