ಬ್ರೇಕಿಂಗ್ ನ್ಯೂಸ್
19-02-23 09:24 am HK News Desk ಕರಾವಳಿ
ಉಳ್ಳಾಲ, ಫೆ.19 :ತಾಯಿ ಗದರಿದ್ದಕ್ಕೆ ಕೀಟ ನಾಶಕ ಸೇವಿಸಿ ಗಂಭೀರ ಸ್ಥಿತಿಯಲ್ಲಿದ್ದ ಪಿಯು ಕಲಿಯುತ್ತಿದ್ದ ವಿದ್ಯಾರ್ಥಿನಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಸ್ಪಂದಿಸದೆ ಭಾನುವಾರ ಬೆಳಗ್ಗಿನ ಜಾವ ಸಾವನ್ನಪ್ಪಿದ್ದಾಳೆ.
ಕುಂಪಲ ಆಶ್ರಯ ಕಾಲನಿಯಲ್ಲಿ ವಾಸವಿರುವ ತಮಿಳುನಾಡು ಮೂಲದ ಸೋಮನಾಥ ಮತ್ತು ಭವ್ಯ ದಂಪತಿಯ ಹಿರಿಯ ಪುತ್ರಿ ಧನ್ಯ(17) ಮೃತ ವಿದ್ಯಾರ್ಥಿನಿ.
ಧನ್ಯ ನಗರದ ರಾಮಕೃಷ್ಣ ಕಾಲೇಜಿನಲ್ಲಿ ದ್ವಿತೀಯ ಪಿ.ಯು ವಿದ್ಯಾರ್ಥಿನಿಯಾಗಿದ್ದಳು. ಫೆ.14 ರಂದು ಮಧ್ಯಾಹ್ನ ಧನ್ಯ ತಾಯಿ ಭವ್ಯ ಮನೆಗೆ ತೆರಳಿದಾಗ ಮನೆಯಲ್ಲಿ ಮಗಳು ಇರಲಿಲ್ಲ. ಮಧ್ಯಾಹ್ನ 3 ಗಂಟೆಗೆ ಧನ್ಯಾ ಮನೆಗೆ ಮರಳಿದ್ದು ಈ ವೇಳೆ ತಾಯಿ ಮಗಳಲ್ಲಿ ಎಲ್ಲಿಗೆ ಹೋಗಿದ್ದೆ ಎಂದು ಪ್ರಶ್ನಿಸಿದ್ದು ಗೆಳತಿ ಮನೆಗೆ ಓದಲು ತೆರಳಿದ್ದೆ ಎಂದು ಧನ್ಯ ಹೇಳಿದ್ದಾಳೆ. ಗೆಳತಿ ಮನೆಗೆ ಹೋಗುವಾಗ ಫೋನ್ ಕರೆ ಏಕೆ ಮಾಡಿಲ್ಲ ಎಂದು ತಾಯಿ ಗದರಿದ್ದು ಎರಡು ಏಟು ಹೊಡೆದಿದ್ದರಂತೆ. ಬಳಿಕ ತಾಯಿ ಸಮೀಪದ ಮನೆಗೆ ಕೆಲಸಕ್ಕೆ ತೆರಳಿದ್ದರು. ಈ ವೇಳೆ ಧನ್ಯ ಮನೆಯೊಳಗಿದ್ದ ಗೆದ್ದಲು ಹೊಡೆಯುವ ಕೀಟ ನಾಶಕವನ್ನ ಸೇವಿಸಿ ತೀರಾ ಅಸ್ವಸ್ಥಳಾಗಿದ್ದಾಳೆ, ಆಕೆಯನ್ನ ದೇರಳಕಟ್ಟೆಯ ಖಾಸಗಿ ಆಸ್ಪತ್ರೆಗೆ ಸೇರಿಸಿದ್ದು ಅಂಗಾಂಗ ನಿಷ್ಕ್ರಿಯಗೊಂಡ ಧನ್ಯಾ ಕೋಮಾ ಸ್ಥಿತಿಗೆ ತಲುಪಿದ್ದಳು. ಚಿಕಿತ್ಸೆ ಫಲಕಾರಿಯಾಗದೆ ಇಂದು ಬೆಳಗ್ಗಿನ ಜಾವ ಸಾವನ್ನಪ್ಪಿದ್ದಾಳೆ.
ಮೃತ ಧನ್ಯ ತಂದೆ ಸೋಮನಾಥ್ ಮೇಸ್ತ್ರಿ ಕೆಲಸ ಮಾಡುತ್ತಿದ್ದು, ತಾಯಿ ಭವ್ಯ ಉಪ್ಪಿನ ಕಾಯಿ ಫ್ಯಾಕ್ಟರಿಯಲ್ಲಿ ಕೆಲಸ ಮಾಡಿ ಸಂಜೆ ಹೊತ್ತಲ್ಲಿ ಮನೆ ಕೆಲಸ ಮಾಡಿ ಜೀವನ ಸಾಗಿಸುತ್ತಿದ್ದರು. ದಂಪತಿಯ ಇನ್ನೋರ್ವ ಕಿರಿಯ ಮಗ ಭುವನ್ ಹೈಸ್ಕೂಲ್ ಓದುತ್ತಿದ್ದಾನೆ.
Mangalore 17 year old girl consumes poison in Kumpala commits suicide, dies in hospital. The deceased has been identified as Dhanya. Because Mother questioned her of not picking the call it is said she took this step.
29-08-26 10:49 pm
HK News Staffer
‘ದಬ್ಬಾಳಿಕೆ ಮಾಡಲಿ, ರಿಪೇರಿ ಮಾಡೋದು ನಂಗೆ ಗೊತ್ತಿದೆ...
29-08-26 10:47 pm
ನಾಗೇಂದ್ರ ರಾಜಿನಾಮೆ ನೀಡಿದ್ರೂ ಬಿಜೆಪಿ ಪಾದಯಾತ್ರೆ ಮ...
29-08-26 10:38 pm
ಸಿನಿಮಾಗಳಲ್ಲಿ ಮಹಿಳೆಯನ್ನು ಭೋಗದ ವಸ್ತುವನ್ನಾಗಿ ತೋರ...
28-08-26 09:35 pm
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
29-08-26 10:25 pm
HK News Staffer
ನೇಪಾಳ ಪ್ರವಾಹದ ಬಳಿಕ ಇನ್ಫೋಸಿಸ್ ಪಬ್ಲಿಕ್ ಸರ್ವಿಸಸ್...
29-08-26 03:36 pm
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
29-08-26 08:35 pm
HK News Staffer
ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್, ಮಂಗಳೂರು ಡಿಸಿಪಿ...
29-08-26 07:01 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm