ಬ್ರೇಕಿಂಗ್ ನ್ಯೂಸ್
19-02-23 09:24 am HK News Desk ಕರಾವಳಿ
ಉಳ್ಳಾಲ, ಫೆ.19 :ತಾಯಿ ಗದರಿದ್ದಕ್ಕೆ ಕೀಟ ನಾಶಕ ಸೇವಿಸಿ ಗಂಭೀರ ಸ್ಥಿತಿಯಲ್ಲಿದ್ದ ಪಿಯು ಕಲಿಯುತ್ತಿದ್ದ ವಿದ್ಯಾರ್ಥಿನಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಸ್ಪಂದಿಸದೆ ಭಾನುವಾರ ಬೆಳಗ್ಗಿನ ಜಾವ ಸಾವನ್ನಪ್ಪಿದ್ದಾಳೆ.
ಕುಂಪಲ ಆಶ್ರಯ ಕಾಲನಿಯಲ್ಲಿ ವಾಸವಿರುವ ತಮಿಳುನಾಡು ಮೂಲದ ಸೋಮನಾಥ ಮತ್ತು ಭವ್ಯ ದಂಪತಿಯ ಹಿರಿಯ ಪುತ್ರಿ ಧನ್ಯ(17) ಮೃತ ವಿದ್ಯಾರ್ಥಿನಿ.
ಧನ್ಯ ನಗರದ ರಾಮಕೃಷ್ಣ ಕಾಲೇಜಿನಲ್ಲಿ ದ್ವಿತೀಯ ಪಿ.ಯು ವಿದ್ಯಾರ್ಥಿನಿಯಾಗಿದ್ದಳು. ಫೆ.14 ರಂದು ಮಧ್ಯಾಹ್ನ ಧನ್ಯ ತಾಯಿ ಭವ್ಯ ಮನೆಗೆ ತೆರಳಿದಾಗ ಮನೆಯಲ್ಲಿ ಮಗಳು ಇರಲಿಲ್ಲ. ಮಧ್ಯಾಹ್ನ 3 ಗಂಟೆಗೆ ಧನ್ಯಾ ಮನೆಗೆ ಮರಳಿದ್ದು ಈ ವೇಳೆ ತಾಯಿ ಮಗಳಲ್ಲಿ ಎಲ್ಲಿಗೆ ಹೋಗಿದ್ದೆ ಎಂದು ಪ್ರಶ್ನಿಸಿದ್ದು ಗೆಳತಿ ಮನೆಗೆ ಓದಲು ತೆರಳಿದ್ದೆ ಎಂದು ಧನ್ಯ ಹೇಳಿದ್ದಾಳೆ. ಗೆಳತಿ ಮನೆಗೆ ಹೋಗುವಾಗ ಫೋನ್ ಕರೆ ಏಕೆ ಮಾಡಿಲ್ಲ ಎಂದು ತಾಯಿ ಗದರಿದ್ದು ಎರಡು ಏಟು ಹೊಡೆದಿದ್ದರಂತೆ. ಬಳಿಕ ತಾಯಿ ಸಮೀಪದ ಮನೆಗೆ ಕೆಲಸಕ್ಕೆ ತೆರಳಿದ್ದರು. ಈ ವೇಳೆ ಧನ್ಯ ಮನೆಯೊಳಗಿದ್ದ ಗೆದ್ದಲು ಹೊಡೆಯುವ ಕೀಟ ನಾಶಕವನ್ನ ಸೇವಿಸಿ ತೀರಾ ಅಸ್ವಸ್ಥಳಾಗಿದ್ದಾಳೆ, ಆಕೆಯನ್ನ ದೇರಳಕಟ್ಟೆಯ ಖಾಸಗಿ ಆಸ್ಪತ್ರೆಗೆ ಸೇರಿಸಿದ್ದು ಅಂಗಾಂಗ ನಿಷ್ಕ್ರಿಯಗೊಂಡ ಧನ್ಯಾ ಕೋಮಾ ಸ್ಥಿತಿಗೆ ತಲುಪಿದ್ದಳು. ಚಿಕಿತ್ಸೆ ಫಲಕಾರಿಯಾಗದೆ ಇಂದು ಬೆಳಗ್ಗಿನ ಜಾವ ಸಾವನ್ನಪ್ಪಿದ್ದಾಳೆ.
ಮೃತ ಧನ್ಯ ತಂದೆ ಸೋಮನಾಥ್ ಮೇಸ್ತ್ರಿ ಕೆಲಸ ಮಾಡುತ್ತಿದ್ದು, ತಾಯಿ ಭವ್ಯ ಉಪ್ಪಿನ ಕಾಯಿ ಫ್ಯಾಕ್ಟರಿಯಲ್ಲಿ ಕೆಲಸ ಮಾಡಿ ಸಂಜೆ ಹೊತ್ತಲ್ಲಿ ಮನೆ ಕೆಲಸ ಮಾಡಿ ಜೀವನ ಸಾಗಿಸುತ್ತಿದ್ದರು. ದಂಪತಿಯ ಇನ್ನೋರ್ವ ಕಿರಿಯ ಮಗ ಭುವನ್ ಹೈಸ್ಕೂಲ್ ಓದುತ್ತಿದ್ದಾನೆ.
Mangalore 17 year old girl consumes poison in Kumpala commits suicide, dies in hospital. The deceased has been identified as Dhanya. Because Mother questioned her of not picking the call it is said she took this step.
09-02-26 01:30 pm
HK News Desk
ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ರ...
09-02-26 12:29 pm
Gadag, No phone, Tv: ಎಸ್ಸೆಸ್ಸೆಲ್ಸಿ ಮಕ್ಕಳ ಭವಿಷ...
07-02-26 05:09 pm
ಸಿದ್ದರಾಮಯ್ಯರೇ ಐದು ವರ್ಷ ಸಿಎಂ ; ಪುತ್ರ ಯತೀಂದ್ರ ಪ...
07-02-26 02:58 pm
Sanjana Bus Fire Accident, Nelamangala: ಮತ್ತೊ...
06-02-26 12:30 pm
09-02-26 12:27 pm
HK News Desk
ಬಿಜೆಪಿಯಿಂದ ನಮಗೆ ಅಚ್ಛೇ ದಿನ್ ಬಂದಿಲ್ಲ, ಸ್ವಯಂಸೇವಕ...
08-02-26 10:18 pm
25 ವರ್ಷಗಳ ಬಳಿಕ ಮುಂಬೈ ಪಾಲಿಕೆ ಬಿಜೆಪಿ ತೆಕ್ಕೆಗೆ ;...
07-02-26 10:53 pm
ಕಣ್ಣೆದುರೇ ನಡೆದ ಅಚ್ಚರಿ ; 1 ಲಕ್ಷ ರೂ. ಮೌಲ್ಯದ ಚಿನ...
06-02-26 10:58 pm
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
09-02-26 02:50 pm
Mangalore Correspondent
ಸೌಜನ್ಯಾ ಕೊಲೆ ಪ್ರಕರಣ ; ದೋಷಪೂರಿತ ತನಿಖೆ ನಡೆಸಿದ ಅ...
08-02-26 11:17 pm
ಜಾಗತಿಕ ಪ್ರವಾಸಿ ತಾಣಗಳ ಅಭಿವೃದ್ಧಿ ; ಕೋಡಿ- ಕನ್ಯಾನ...
08-02-26 10:10 pm
ಬೈಂದೂರು ಕ್ಷೇತ್ರದ ಮಾಜಿ ಶಾಸಕ, ಜನತಾ ಪರಿವಾರದ ಹಿರಿ...
07-02-26 12:55 pm
DK Shivakumar, Puttur: ಪಕ್ಷ ಏನು ಹೇಳುತ್ತೋ ಅದೇ...
07-02-26 11:53 am
09-02-26 02:04 pm
HK News Desk
ಬೆಳ್ತಂಗಡಿ ; ಕಾಲೇಜು ತೆರಳುತ್ತಿದ್ದ ಅಪ್ರಾಪ್ತ ಯುವತ...
09-02-26 11:26 am
Mangalore Jail Raid: ಮಂಗಳೂರು ಜೈಲಿನಲ್ಲಿ ಬರ್ಕೆ...
08-02-26 02:07 pm
MDMA ಮಾದಕ ವಸ್ತು ಮಾರಾಟ ಮಾಡುತ್ತಿದ್ದಾಗ ಪೊಲೀಸ್ ದಾ...
08-02-26 12:59 pm
Mangalore Robbery, Crime: ಕಳವಾರಿಗೆ ಮೆಹಂದಿ ಹೋಗ...
08-02-26 12:37 pm