ಬ್ರೇಕಿಂಗ್ ನ್ಯೂಸ್
21-10-20 06:53 pm Mangaluru Correspondent ಕರಾವಳಿ
ಮಂಗಳೂರು, ಅಕ್ಟೋಬರ್ 21: ಕೈಕಂಬದ ಜುವೆಲ್ಲರಿಯಿಂದ ಏಳು ಲಕ್ಷ ರೂಪಾಯಿ ಮೌಲ್ಯದ ಚಿನ್ನಾಭರಣ ಖರೀದಿಸಿ, ನಕಲಿ ಚೆಕ್ ನೀಡಿ ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿ ಬಜ್ಪೆ ಪೊಲೀಸರು ಮಹಿಳೆಯೊಬ್ಬಳನ್ನು ಬಂಧಿಸಿದ್ದಾರೆ.
ಬಂಧಿತ ಮಹಿಳೆಯನ್ನು ಕುಪ್ಪೆಪದವು ನಿವಾಸಿ ಫರೀದಾ ಬೇಗಂ ಎಂದು ಗುರುತಿಸಲಾಗಿದೆ. ಫರೀದಾ ಮತ್ತು ಆಕೆಯ ಪತಿ ಮುತ್ತೂರು ನಿವಾಸಿ ರಮೀಜ್ ಸೇರಿ ಜುವೆಲ್ಲರಿಯಿಂದ 7.3 ಲಕ್ಷ ರೂಪಾಯಿ ಮೌಲ್ಯದ ಚಿನ್ನಾಭರಣ ಖರೀದಿ ಮಾಡಿದ್ದರು. ಈ ವೇಳೆ, ಏಳು ಲಕ್ಷ ರೂ. ಮೊತ್ತಕ್ಕೆ ಚೆಕ್ ನೀಡಿದ್ದಾರೆ. ಜುವೆಲ್ಲರಿ ಸಿಬಂದಿ ಚೆಕ್ಕನ್ನು ಬ್ಯಾಂಕಿಗೆ ಹಾಕಿದಾಗ, ಬ್ಯಾಂಕಿನಲ್ಲಿ ಸಹಿಯ ವ್ಯತ್ಯಾಸ ಕಂಡುಬಂದಿದ್ದರಿಂದ ಹಣ ಡ್ರಾ ಮಾಡಲು ನಿರಾಕರಿಸಿದ್ದಾರೆ. ಹೀಗಾಗಿ ಜುವೆಲ್ಲರಿ ಸಿಬಂದಿ ಬಜ್ಪೆ ಠಾಣೆಗೆ ದೂರು ನೀಡಿದ್ದರು. ಪೊಲೀಸರು ತಪಾಸಣೆಗೆ ಮುಂದಾಗಿದ್ದಾಗ, ದಂಪತಿ ಪರಾರಿಯಾಗಿದ್ದರು.
ಇದೀಗ ಫರೀದಾಳನ್ನು ಮಂಗಳೂರಿನ ಉಳ್ಳಾಲದ ಮನೆಯೊಂದರಲ್ಲಿ ಬಂಧಿಸಲಾಗಿದೆ. ರಮೀಜ್ ತಲೆಮರೆಸಿಕೊಂಡಿದ್ದಾನೆ. ಪೊಲೀಸರು ಆತನ ಹುಡುಕಾಟದಲ್ಲಿದ್ದಾರೆ. ದಂಪತಿ ಪೊಲೀಸರ ಕಣ್ತಪ್ಪಿಸಿ ವಿದೇಶಕ್ಕೆ ಪರಾರಿಯಾಗುವ ಯತ್ನದಲ್ಲಿದ್ದರು ಎನ್ನುವ ಮಾಹಿತಿಯನ್ನು ಪೊಲೀಸರು ನೀಡಿದ್ದಾರೆ.
In relationship with an incident in which a couple had bought gold ornaments worth Rs seven lac from a jewellery store at Gurpur Kaikamba by issuing a fake cheque, a woman from Kuppepadavu involved with the crime was arrested from a house in Ullal Darmanagara by the Bajpe police.
09-07-26 02:56 pm
HK News Staffer
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
ಬೆಳಗಾವಿಯಲ್ಲಿ ಆರೆಸ್ಸೆಸ್ ಪ್ರತಿನಿಧಿ ಸಭೆ ; ಖಾಸಗಿ...
08-07-26 02:06 pm
ಗುಂಡ್ಲುಪೇಟೆ ಬಳಿಯ ಮಲ್ಲಯ್ಯನಪುರ ಗುಡ್ಡದಲ್ಲಿ ಅಪರೂಪ...
08-07-26 01:13 pm
ಮೈಸೂರಿನಲ್ಲಿ ಹುಲಿ ದಾಳಿ ; ಒಂದೂವರೆ ಗಂಟೆ ಮರ ಏರಿ...
07-07-26 09:02 pm
09-07-26 03:40 pm
HK News Staffer
18 ವರ್ಷಗಳ ಬಳಿಕ ಅಹಮದಾಬಾದ್ ಸರಣಿ ಬಾಂಬ್ ಸ್ಫೋಟ ಪ್ರ...
07-07-26 03:22 pm
ವಯನಾಡಿನಲ್ಲಿ ಮತ್ತೆ ಭೀಕರ ಭೂಕುಸಿತ ; ಭಾರೀ ಮಳೆಗೆ ಸ...
07-07-26 01:51 pm
ಮುಂಬೈನಲ್ಲಿ ಮರಣ ಮಳೆಗೆ 13 ಮಂದಿ ಬಲಿ; ಕುಸಿದ ರಸ್ತ...
06-07-26 01:14 pm
ಅಟ್ಲಾಂಟಿಕ್ ಸಾಗರದಲ್ಲಿ 80 ವರ್ಷಗಳ ಹಿಂದೆ ಮುಳುಗಿದ್...
05-07-26 08:39 pm
09-07-26 11:09 pm
HK News Desk
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
ಕೆಪಿಟಿ ಜಂಕ್ಷನ್ ಬಳಿಯಲ್ಲಿ ಡಿವೈಡರ್ ಡಿಕ್ಕಿಯಾಗಿ ಬೈ...
08-07-26 11:04 pm
ಸಚಿವರಿಲ್ಲದ ಶಿಕ್ಷಣ ಇಲಾಖೆ ಬಣ ಬಣ ; ಪಿಯು ಕಾಲೇಜಿಗೆ...
08-07-26 08:38 pm
ಕನ್ನಡದ ಸುದ್ದಿ ವಾಹಿನಿಗಳು ಮಲಯಾಳ ಮಾಧ್ಯಮ ನೋಡಿ ಕಲಿ...
08-07-26 06:53 pm
09-07-26 09:11 pm
HK News Staffer
ಹೆಂಗಸರ ವಿಷ್ಯ ಬೇಡವೋ ಶಿಷ್ಯಾ..! ಚಾಡಿ ಹೇಳಿ ಸಾವಿಗೆ...
09-07-26 07:52 pm
ಬೆಳಗಾವಿ ಸಂತೆಯಲ್ಲಿ ಎತ್ತು ಖರೀದಿಸಿ ಕೇರಳಕ್ಕೆ ಸಾಗಿ...
09-07-26 07:49 pm
ಬೆಂಗಳೂರಿನ ಎಂಎನ್ ಸಿ ಕಂಪನಿಯಲ್ಲಿ ಉದ್ಯೋಗ ನೆಪ ಹೇಳಿ...
09-07-26 05:34 pm
ಯಲ್ಲಾಪುರ ಅರಬೈಲ್ ಘಾಟ್ನಲ್ಲಿ ಲಾರಿ-ಕ್ರೂಸರ್ ಮುಖಾಮ...
09-07-26 11:38 am