ಬ್ರೇಕಿಂಗ್ ನ್ಯೂಸ್
21-10-20 06:53 pm Mangaluru Correspondent ಕರಾವಳಿ
ಮಂಗಳೂರು, ಅಕ್ಟೋಬರ್ 21: ಕೈಕಂಬದ ಜುವೆಲ್ಲರಿಯಿಂದ ಏಳು ಲಕ್ಷ ರೂಪಾಯಿ ಮೌಲ್ಯದ ಚಿನ್ನಾಭರಣ ಖರೀದಿಸಿ, ನಕಲಿ ಚೆಕ್ ನೀಡಿ ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿ ಬಜ್ಪೆ ಪೊಲೀಸರು ಮಹಿಳೆಯೊಬ್ಬಳನ್ನು ಬಂಧಿಸಿದ್ದಾರೆ.
ಬಂಧಿತ ಮಹಿಳೆಯನ್ನು ಕುಪ್ಪೆಪದವು ನಿವಾಸಿ ಫರೀದಾ ಬೇಗಂ ಎಂದು ಗುರುತಿಸಲಾಗಿದೆ. ಫರೀದಾ ಮತ್ತು ಆಕೆಯ ಪತಿ ಮುತ್ತೂರು ನಿವಾಸಿ ರಮೀಜ್ ಸೇರಿ ಜುವೆಲ್ಲರಿಯಿಂದ 7.3 ಲಕ್ಷ ರೂಪಾಯಿ ಮೌಲ್ಯದ ಚಿನ್ನಾಭರಣ ಖರೀದಿ ಮಾಡಿದ್ದರು. ಈ ವೇಳೆ, ಏಳು ಲಕ್ಷ ರೂ. ಮೊತ್ತಕ್ಕೆ ಚೆಕ್ ನೀಡಿದ್ದಾರೆ. ಜುವೆಲ್ಲರಿ ಸಿಬಂದಿ ಚೆಕ್ಕನ್ನು ಬ್ಯಾಂಕಿಗೆ ಹಾಕಿದಾಗ, ಬ್ಯಾಂಕಿನಲ್ಲಿ ಸಹಿಯ ವ್ಯತ್ಯಾಸ ಕಂಡುಬಂದಿದ್ದರಿಂದ ಹಣ ಡ್ರಾ ಮಾಡಲು ನಿರಾಕರಿಸಿದ್ದಾರೆ. ಹೀಗಾಗಿ ಜುವೆಲ್ಲರಿ ಸಿಬಂದಿ ಬಜ್ಪೆ ಠಾಣೆಗೆ ದೂರು ನೀಡಿದ್ದರು. ಪೊಲೀಸರು ತಪಾಸಣೆಗೆ ಮುಂದಾಗಿದ್ದಾಗ, ದಂಪತಿ ಪರಾರಿಯಾಗಿದ್ದರು.
ಇದೀಗ ಫರೀದಾಳನ್ನು ಮಂಗಳೂರಿನ ಉಳ್ಳಾಲದ ಮನೆಯೊಂದರಲ್ಲಿ ಬಂಧಿಸಲಾಗಿದೆ. ರಮೀಜ್ ತಲೆಮರೆಸಿಕೊಂಡಿದ್ದಾನೆ. ಪೊಲೀಸರು ಆತನ ಹುಡುಕಾಟದಲ್ಲಿದ್ದಾರೆ. ದಂಪತಿ ಪೊಲೀಸರ ಕಣ್ತಪ್ಪಿಸಿ ವಿದೇಶಕ್ಕೆ ಪರಾರಿಯಾಗುವ ಯತ್ನದಲ್ಲಿದ್ದರು ಎನ್ನುವ ಮಾಹಿತಿಯನ್ನು ಪೊಲೀಸರು ನೀಡಿದ್ದಾರೆ.
In relationship with an incident in which a couple had bought gold ornaments worth Rs seven lac from a jewellery store at Gurpur Kaikamba by issuing a fake cheque, a woman from Kuppepadavu involved with the crime was arrested from a house in Ullal Darmanagara by the Bajpe police.
24-05-26 09:03 pm
HK News Staffer
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
ಹಾವೇರಿ ; ಕಾಲು ಜಾರಿ ನೀರಿನ ಹೊಂಡಕ್ಕೆ ಬಿದ್ದ 8 ವರ್...
22-05-26 10:24 pm
25-05-26 08:18 pm
HK News Staffer
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
ರಾಜ್ಯಸಭೆ ಚುನಾವಣೆ ; ಮಲ್ಲಿಕಾರ್ಜುನ ಖರ್ಗೆ, ದೇವೇಗೌ...
23-05-26 08:47 pm
ಸಕಲೇಶಪುರ ವಿದ್ಯುದೀಕರಣ, ಸದ್ಯದಲ್ಲೇ 'ಮಂ- ಬೆಂ' ವಂದ...
23-05-26 03:53 pm
25-05-26 04:23 pm
HK News Staffer
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
Mukka Accident, Mangalore: ಮುಕ್ಕ ಬಳಿ ಭೀಕರ ಅಪಘ...
24-05-26 09:22 pm
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
ಮಂಗಳೂರು ವಿಮಾನ ದುರಂತಕ್ಕೆ 16 ವರ್ಷ ; 158 ಜೀವಗಳನ್...
22-05-26 09:47 pm
25-05-26 04:26 pm
HK News Staffer
ಭಟ್ಕಳದಲ್ಲಿ ದೇವರಕಟ್ಟೆ ನಿರ್ಮಾಣ ವಿಚಾರಕ್ಕೆ ಎರಡು ಗ...
25-05-26 02:23 pm
ಭಟ್ಕಳ ದುರಂತ ; ಮೃತರ ಸಂಖ್ಯೆ 10ಕ್ಕೆ ಏರಿಕೆ, ತಲಾ 5...
25-05-26 09:27 am
Bangalore Digital Arrest: ಅಕ್ರಮ ಹಣ ವರ್ಗಾವಣೆ ಹ...
24-05-26 09:01 pm
Assault on police Mangalore: ಗಸ್ತಿನಲ್ಲಿದ್ದ ಉರ...
24-05-26 06:44 pm