ಬ್ರೇಕಿಂಗ್ ನ್ಯೂಸ್
20-02-23 10:57 am Mangalore Correspondent ಕರಾವಳಿ
ಪುತ್ತೂರು, ಫೆ.20: ಕಾಡಾನೆ ದಾಳಿಗೆ ಸಿಲುಕಿ ಯುವತಿ ಸಹಿತ ಇಬ್ಬರು ಸ್ಥಳದಲ್ಲೇ ಮೃತಪಟ್ಟ ಕಡಬ ತಾಲೂಕಿನ ರೆಂಜಿಲಾಡಿ ಗ್ರಾಮದ ಮೀನಾಡಿ ಎಂಬಲ್ಲಿ ನಡೆದಿದೆ. ರಂಜಿತಾ(21) ಮತ್ತು ರಮೇಶ್ ರೈ ನೆಲ್ಯ (55) ಮೃತಪಟ್ಟವರು.
ರಂಜಿತಾ ರೆಂಜಿಲಾಡಿ ಹಾಲು ಸೊಸೈಟಿಯಲ್ಲಿ ಉದ್ಯೋಗಿಯಾಗಿದ್ದು, ಬೆಳಗ್ಗೆ ಸೊಸೈಟಿಗೆ ತೆರಳುತ್ತಿದ್ದಾಗ ಮನೆ ಸಮೀಪದ ದಾರಿಯಲ್ಲಿದ್ದ ಕಾಡಾನೆ ಆಕೆಯ ಮೇಲೆ ದಾಳಿ ನಡೆಸಿದೆ. ರಂಜಿತಾ ಭಯದಿಂದ ಬೊಬ್ಬೆ ಹೊಡೆದಿದ್ದು ಆನೆ ತಿವಿತಕ್ಕೆ ಸಿಲುಕಿ ನೆಲಕ್ಕೆ ಬಿದ್ದಿದ್ದರು. ಇದೇ ವೇಳೆ ಸ್ಥಳೀಯರೇ ಆಗಿರುವ ರಮೇಶ್ ರೈ ಯುವತಿಯನ್ನು ರಕ್ಷಿಸಲು ಮುಂದೆ ಬಂದಿದ್ದು ಅವರ ಮೇಲೂ ಆನೆ ದಾಳಿ ನಡೆಸಿದೆ. ಘಟನೆಯಲ್ಲಿ ಗಂಭೀರ ಗಾಯಗೊಂಡ ರಮೇಶ್ ರೈ ಸ್ಥಳದಲ್ಲೇ ಮೃತಪಟ್ಟಿದ್ದಾರೆ.



ಯುವತಿಯನ್ನು ಸ್ಥಳೀಯರು ಆಸ್ಪತ್ರೆಗೆ ಸಾಗಿಸುವಷ್ಟರಲ್ಲಿ ಮೃತಪಟ್ಟಿದ್ದಾರೆ. ಜನರು ಸೇರುತ್ತಲೇ ಆನೆ ಗುಡ್ಡದ ದಾರಿಯಲ್ಲಿ ಪರಾರಿಯಾಗಿದೆ. ಕಡಬ ಪೊಲೀಸರು ಸ್ಥಳಕ್ಕೆ ಬಂದು ಪರಿಶೀಲನೆ ನಡೆಸಿದ್ದಾರೆ. ಕಡಬ ಪರಿಸರದಲ್ಲಿ ಆನೆ ಆಗಿಂದಾಗ್ಗೆ ದಾಳಿ ನಡೆಸುತ್ತಿದ್ದು ಅರಣ್ಯಾಧಿಕಾರಿಗಳ ನಿರ್ಲಕ್ಷ್ಯ ಇಬ್ಬರು ಅಮಾಯಕರ ಜೀವವನ್ನು ಆಹುತಿ ತೆಗೆಯುವಂತೆ ಮಾಡಿದೆ.
Wild elephant attacked and killed two people early in the morning on Monday February 20 at Renjilady village in the taluk. The deceased are identified as Ranjita (21) and Ramesh Rai Naila (55).
29-08-26 10:49 pm
HK News Staffer
‘ದಬ್ಬಾಳಿಕೆ ಮಾಡಲಿ, ರಿಪೇರಿ ಮಾಡೋದು ನಂಗೆ ಗೊತ್ತಿದೆ...
29-08-26 10:47 pm
ನಾಗೇಂದ್ರ ರಾಜಿನಾಮೆ ನೀಡಿದ್ರೂ ಬಿಜೆಪಿ ಪಾದಯಾತ್ರೆ ಮ...
29-08-26 10:38 pm
ಸಿನಿಮಾಗಳಲ್ಲಿ ಮಹಿಳೆಯನ್ನು ಭೋಗದ ವಸ್ತುವನ್ನಾಗಿ ತೋರ...
28-08-26 09:35 pm
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
29-08-26 10:25 pm
HK News Staffer
ನೇಪಾಳ ಪ್ರವಾಹದ ಬಳಿಕ ಇನ್ಫೋಸಿಸ್ ಪಬ್ಲಿಕ್ ಸರ್ವಿಸಸ್...
29-08-26 03:36 pm
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
29-08-26 08:35 pm
HK News Staffer
ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್, ಮಂಗಳೂರು ಡಿಸಿಪಿ...
29-08-26 07:01 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm