ಬ್ರೇಕಿಂಗ್ ನ್ಯೂಸ್
20-02-23 10:57 am Mangalore Correspondent ಕರಾವಳಿ
ಪುತ್ತೂರು, ಫೆ.20: ಕಾಡಾನೆ ದಾಳಿಗೆ ಸಿಲುಕಿ ಯುವತಿ ಸಹಿತ ಇಬ್ಬರು ಸ್ಥಳದಲ್ಲೇ ಮೃತಪಟ್ಟ ಕಡಬ ತಾಲೂಕಿನ ರೆಂಜಿಲಾಡಿ ಗ್ರಾಮದ ಮೀನಾಡಿ ಎಂಬಲ್ಲಿ ನಡೆದಿದೆ. ರಂಜಿತಾ(21) ಮತ್ತು ರಮೇಶ್ ರೈ ನೆಲ್ಯ (55) ಮೃತಪಟ್ಟವರು.
ರಂಜಿತಾ ರೆಂಜಿಲಾಡಿ ಹಾಲು ಸೊಸೈಟಿಯಲ್ಲಿ ಉದ್ಯೋಗಿಯಾಗಿದ್ದು, ಬೆಳಗ್ಗೆ ಸೊಸೈಟಿಗೆ ತೆರಳುತ್ತಿದ್ದಾಗ ಮನೆ ಸಮೀಪದ ದಾರಿಯಲ್ಲಿದ್ದ ಕಾಡಾನೆ ಆಕೆಯ ಮೇಲೆ ದಾಳಿ ನಡೆಸಿದೆ. ರಂಜಿತಾ ಭಯದಿಂದ ಬೊಬ್ಬೆ ಹೊಡೆದಿದ್ದು ಆನೆ ತಿವಿತಕ್ಕೆ ಸಿಲುಕಿ ನೆಲಕ್ಕೆ ಬಿದ್ದಿದ್ದರು. ಇದೇ ವೇಳೆ ಸ್ಥಳೀಯರೇ ಆಗಿರುವ ರಮೇಶ್ ರೈ ಯುವತಿಯನ್ನು ರಕ್ಷಿಸಲು ಮುಂದೆ ಬಂದಿದ್ದು ಅವರ ಮೇಲೂ ಆನೆ ದಾಳಿ ನಡೆಸಿದೆ. ಘಟನೆಯಲ್ಲಿ ಗಂಭೀರ ಗಾಯಗೊಂಡ ರಮೇಶ್ ರೈ ಸ್ಥಳದಲ್ಲೇ ಮೃತಪಟ್ಟಿದ್ದಾರೆ.



ಯುವತಿಯನ್ನು ಸ್ಥಳೀಯರು ಆಸ್ಪತ್ರೆಗೆ ಸಾಗಿಸುವಷ್ಟರಲ್ಲಿ ಮೃತಪಟ್ಟಿದ್ದಾರೆ. ಜನರು ಸೇರುತ್ತಲೇ ಆನೆ ಗುಡ್ಡದ ದಾರಿಯಲ್ಲಿ ಪರಾರಿಯಾಗಿದೆ. ಕಡಬ ಪೊಲೀಸರು ಸ್ಥಳಕ್ಕೆ ಬಂದು ಪರಿಶೀಲನೆ ನಡೆಸಿದ್ದಾರೆ. ಕಡಬ ಪರಿಸರದಲ್ಲಿ ಆನೆ ಆಗಿಂದಾಗ್ಗೆ ದಾಳಿ ನಡೆಸುತ್ತಿದ್ದು ಅರಣ್ಯಾಧಿಕಾರಿಗಳ ನಿರ್ಲಕ್ಷ್ಯ ಇಬ್ಬರು ಅಮಾಯಕರ ಜೀವವನ್ನು ಆಹುತಿ ತೆಗೆಯುವಂತೆ ಮಾಡಿದೆ.
Wild elephant attacked and killed two people early in the morning on Monday February 20 at Renjilady village in the taluk. The deceased are identified as Ranjita (21) and Ramesh Rai Naila (55).
13-12-25 10:47 pm
HK News Desk
ಕುರ್ಚಿ ಗುದ್ದಾಟ ; ಪರಮೇಶ್ವರ್ ಸಿಎಂ ಆಗಲೆಂದು ಹಾರೈಸ...
13-12-25 08:38 pm
BJP MLA Subhash Guttedar: ಅಳಂದ ಮತಗಳವು ಪ್ರಕರಣ...
13-12-25 04:00 pm
Pet Parrot, Bangalore Youth Death: 2 ಲಕ್ಷ ರೂ....
12-12-25 08:47 pm
Yatnal, Dk Shivakumar, Vijayendra: ಡಿಕೆ ಸಿಎಂ,...
12-12-25 07:47 pm
13-12-25 08:34 pm
HK News Desk
ಕಾರ್ತಿಗೈ ದೀಪೋತ್ಸವ ವಿವಾದ ; ಮಸೀದಿಯವರೇ ಆಕ್ಷೇಪಿಸಿ...
12-12-25 11:00 pm
ಮೋದಿ ಉತ್ತರಾಧಿಕಾರಿ ಯಾರು ? ಆರೆಸ್ಸೆಸ್ ನಿರ್ಧರಿಸುತ...
11-12-25 04:24 pm
ಮಂಗಳೂರು ಏರ್ಪೋರ್ಟ್ಗೆ ವಿದೇಶಿ ನೇರ ವಿಮಾನ ವ್ಯವಸ್...
11-12-25 02:09 pm
ತಮಿಳುನಾಡಿನಲ್ಲಿ ಕಾರ್ತಿಗೈ ದೀಪಕ್ಕೆ ಹೈಕೋರ್ಟ್ ಅನುಮ...
10-12-25 11:13 pm
13-12-25 11:02 pm
Mangalore Correspondent
ಕೆಂಜಾರು ಬಳಿ ಗೋವುಗಳನ್ನು ಕಡಿದು ಹತ್ಯೆ ; ಪೊದೆಯಲ್ಲ...
13-12-25 04:36 pm
ಸತತ ನಾಲ್ಕು ಗಂಟೆ ಸ್ಕೇಟಿಂಗ್ ನಲ್ಲಿ ಶಾಸ್ತ್ರೀಯ ನೃತ...
12-12-25 10:28 pm
ದೈವ ನರ್ತನದ ಬಗ್ಗೆ ನಮಗೆ ಸಂಶಯಗಳಿಲ್ಲ, ಗ್ರಾಮ ದೈವಕ್...
12-12-25 07:32 pm
ಆಯುಷ್ ಇಲಾಖೆಯಲ್ಲಿ ಅವಧಿ ಮೀರಿದ ಔಷಧ ಪೂರೈಕೆ ; ಅಧಿಕ...
12-12-25 02:02 pm
13-12-25 12:51 pm
HK News Desk
ಹಣ್ಣಿನ ವ್ಯಾಪಾರಿಯನ್ನು ಅಡ್ಡಗಟ್ಟಿ 19 ಸಾವಿರ ನಗದು...
12-12-25 01:58 pm
Hassan Crime, Murder: ಸ್ನೇಹಿತನನ್ನು ಪಾರ್ಟಿಗೆ ಕ...
11-12-25 09:53 pm
Bangalore Crime, Blackmail, Suicide: ಬೆತ್ತಲೆ...
11-12-25 07:49 pm
Imprisonment in Malpe Case: ಮಲ್ಪೆಯಲ್ಲಿ ನೆಲೆಸಿ...
10-12-25 10:14 pm