ಬ್ರೇಕಿಂಗ್ ನ್ಯೂಸ್
20-02-23 11:26 am Mangalore Correspondent ಕರಾವಳಿ
ಮಂಗಳೂರು, ಫೆ.20 : ದೆಹಲಿಯಿಂದ ನಿನ್ನೆ ರಾತ್ರಿ ಮಂಗಳೂರಿಗೆ ಆಗಮಿಸಿದ್ದ ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಅವರಿಗೆ ದಿಢೀರ್ ಎದೆನೋವು ಕಾಣಿಸಿಕೊಂಡಿದೆ. ಇದರಿಂದ ನಗರದ ಖಾಸಗಿ ಹೊಟೇಲ್ ನಲ್ಲಿ ವಾಸ್ತವ್ಯ ಇದ್ದ ಅವರನ್ನು ಬೆಳಗ್ಗೆ ಎಜೆ ಆಸ್ಪತ್ರೆಗೆ ಕರೆದೊಯ್ದು ತಪಾಸಣೆ ನಡೆಸಲಾಯಿತು.
ಇಸಿಜಿ ಪರೀಕ್ಷೆ ನಡೆಸಿದ ಹೃದಯ ತಜ್ಞರು, ಪರೀಕ್ಷೆಯಲ್ಲಿ ಯಾವುದೇ ತೊಂದರೆ ಇಲ್ಲವೆಂದು ಹೇಳಿದ್ದಾರೆ. ಇದರಿಂದ ನಿಟ್ಟುಸಿರು ಬಿಟ್ಟ ಅರುಣ್ ಸಿಂಗ್ ಅಲ್ಲಿಂದ 10.45ರ ವೇಳೆಗೆ ಉಡುಪಿಗೆ ರಸ್ತೆ ಮೂಲಕ ತೆರಳಿದರು.
ನಿನ್ನೆ ರಾತ್ರಿ ಅರುಣ್ ಸಿಂಗ್ ಮತ್ತು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ದೆಹಲಿಯಿಂದ ಮಂಗಳೂರಿಗೆ ವಿಮಾನದಲ್ಲಿ ಆಗಮಿಸಿದ್ದರು. ರಾತ್ರಿ 10.30ರ ವೇಳೆಗೆ ಬಂದಿದ್ದ ಅವರು ಓಶ್ಯನ್ ಪರ್ಲ್ ಹೊಟೇಲಿನಲ್ಲಿ ವಾಸ್ತವ್ಯ ಇದ್ದರು. ಉಡುಪಿ ಮತ್ತು ಚಿಕ್ಕಮಗಳೂರಿನಲ್ಲಿ ಬಿಜೆಪಿ ಕಾರ್ಯಕರ್ತರ ಸಭೆ ಇರುವುದರಿಂದ ಮಂಗಳೂರಿಗೆ ಆಗಮಿಸಿದ್ದು ಇಂದು ಸಂಜೆ ಶೃಂಗೇರಿಯಲ್ಲಿ ವಾಸ್ತವ್ಯ ಹೂಡಲಿದ್ದಾರೆ.
National General Secretary of BJP Arun Singh was admitted to Hospital in Mangalore after Chest pain. After a clear check up he was discharged and Arun singh has left for Udupi to attend various programs.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
14-07-26 07:55 pm
HK News Staffer
ಹೊರ್ಮುಜ್ ಜಲಸಂಧಿಯಲ್ಲಿ ಕಾರ್ಗೋ ಹಡಗಿನ ಮೇಲೆ ಇರಾನ್...
14-07-26 01:37 pm
ಮರುಜನ್ಮ ಪಡೆದ ಬಂಟ್ವಾಳ ರೈಲ್ವೆ ನಿಲ್ದಾಣ ; 26 ಕೋಟಿ...
13-07-26 09:16 pm
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
14-07-26 09:13 pm
HK News Staffer
ಕಣ್ಣಿಗೆ ಕರಿ ಮೆತ್ತಿಕೊಂಡು ಬುರ್ಖಾದಲ್ಲೇ ಓಡಾಡ್ತಿದ್...
14-07-26 09:10 pm
ಮಂಗಳೂರಿನಲ್ಲಿ ಅಕ್ರಮ ಬಾಂಗ್ಲಾನ್ನರ ಪತ್ತೆ ; ಮಂಗಳೂರ...
14-07-26 02:43 pm
ಕಟ್ಟಡ ನಿರ್ಮಾಣ ಕೆಲಸಕ್ಕೆ ಬಾಂಗ್ಲಾನ್ನರ ಪೂರೈಕೆ ; ಪ...
14-07-26 01:01 pm
ಮಂಗಳೂರಿನಲ್ಲಿ 11 ಮಂದಿ ಬಾಂಗ್ಲಾನ್ನರ ಬಂಧನ ; ನಾಲ್ವ...
13-07-26 10:57 pm