ಬ್ರೇಕಿಂಗ್ ನ್ಯೂಸ್
20-02-23 10:00 pm Udupi Correspondent ಕರಾವಳಿ
ಉಡುಪಿ, ಫೆ.20 : ಕಾಂಗ್ರೆಸ್ ನಾಯಕರ ಸ್ಥಿತಿ ಜೀವ ಇಲ್ಲದ ಹೆಣದಂತಾಗಿದೆ. ಹೆಣವನ್ನು ಹೆಚ್ಚು ಕಾಲ ಮನೆಯಲ್ಲಿ ಇಟ್ಟುಕೊಳ್ಳಲ್ಲ. ಹಾಗೆಯೇ ಜೀವ ಇಲ್ಲದಿರುವ ಕಾಂಗ್ರೆಸ್ ಪಕ್ಷವನ್ನು ಹೆಚ್ಚು ಕಾಲ ಊರಲ್ಲಿ ಇಟ್ಕೋಬಾರ್ದು ಎಂದು ಬಿಜೆಪಿ ರಾಷ್ಟ್ರೀಯ ಕಾರ್ಯದರ್ಶಿ ಸಿಟಿ ರವಿ ವ್ಯಂಗ್ಯವಾಗಿ ಅಣಕ ಮಾಡಿದ್ದಾರೆ.
ಬೈಂದೂರಿನಲ್ಲಿ ನಡೆದ ಬಿಜೆಪಿ ಬೂತ್ ವಿಜಯ ಕಾರ್ಯಕರ್ತರ ಸಭೆಯಲ್ಲಿ ಅವರು ಈ ಮಾತು ಹೇಳಿದ್ದಾರೆ. ನಾನು ಹಿಂದು, ಹಿಂದುತ್ವವಾದಿಯಲ್ಲ ಎಂಬ ಸಿದ್ದರಾಮಯ್ಯ ಮಾತನ್ನು ಅವರ ಹೆಸರೆತ್ತದೆ ಉಲ್ಲೇಖಿಸಿದ ರವಿ, ಹಿಂದು ದೇಹ ಆಗಿದ್ದ ಮೇಲೆ ಹಿಂದುತ್ವ ಜೀವ ಆಗಿರತ್ತೆ. ದೇಹಕ್ಕೆ ಜೀವ ಇಲ್ಲ ಎಂದಾದ್ರೆ ಏನಾಗುತ್ತೆ. ಅದು ಹೆಣಕ್ಕೆ ಸಮವಾಗುತ್ತದೆ. ಕಾಂಗ್ರೆಸ್ ನಾಯಕರ ಸ್ಥಿತಿಯೂ ಜೀವ ಇಲ್ಲದ ಹೆಣದಂತಾಗಿದೆ. ಹೆಣವನ್ನು ಹೆಚ್ಚು ಕಾಲ ಮನೆಯಲ್ಲಿ ಇಟ್ಟುಕೊಳ್ಳಲ್ಲ. ಹಾಗೆಯೇ ಜೀವ ಇಲ್ಲದಿರುವ ಕಾಂಗ್ರೆಸ್ ಪಕ್ಷವನ್ನು ಹೆಚ್ಚು ಕಾಲ ಊರಲ್ಲಿ ಇಟ್ಕೋಬಾರ್ದು.

ಹೆಣವನ್ನು ಸಂಸ್ಕಾರ ಮಾಡಲು ಸ್ಮಶಾನಕ್ಕೆ ಒಯ್ದು ಸುಡುತ್ತೇವೆ, ಹೂಳುವವರು ಹೂಳುತ್ತಾರೆ. ಹಾಗೆಯೇ ಕಾಂಗ್ರೆಸ್ ಪಕ್ಷವನ್ನು ರಾಜಕೀಯವಾಗಿ ಸ್ಮಶಾನದ ಕಡೆಗೆ ಒಯ್ಯಬೇಕು. ಅಲ್ಲಿ ಸೂಕ್ತ ಸಂಸ್ಕಾರ ಮಾಡಬೇಕು. ಈಗಾಗಲೇ ಕಾಂಗ್ರೆಸ್ ನಾಯಕರು ಚೆಂಡು ಹೂವನ್ನು ಕಿವಿಗೆ ಇಟ್ಕೊಂಡಿದ್ದಾರೆ, ಊದುಬತ್ತಿ ಹೊತ್ತಿಸಿ ಸಂಸ್ಕಾರ ಮಾಡಿದ್ರೆ ಮುಗೀತು. ಹೆಚ್ಚು ಕೆಲಸ ಬೇಕಿಲ್ಲ.
ಸಂಸ್ಕಾರ ಬಳಿಕ ಇವರಿಗೆ ಪಿಂಡ ಬಿಡುವ ಕೆಲಸವನ್ನೂ ಮಾಡಬೇಕಿಲ್ಲ. ದಂಡ ಪಿಂಡಗಳಾಗಿ ತೇಗುವಷ್ಟು ತಿಂದು ಬಿಟ್ಟಿದ್ದಾರೆ. ಆಕಾಶ, ಭೂಮಿ, ಪಾತಾಳದಲ್ಲಿ ಹಗರಣ ಮಾಡಿದವರಿಗೆ ಪಿಂಡ ಬಿಡಬೇಕಿಲ್ಲ. ಆಮೂಲಕ ಕಾಂಗ್ರೆಸ್ ನಾಯಕರನ್ನು ರಾಜಕೀಯವಾಗಿ ಸ್ಮಶಾನದ ಕಡೆಗೆ ಕಳಿಸಿ ಎಂದು ಹೇಳಿದ್ದಾರೆ.
ಇತ್ತೀಚೆಗೆ ಸಿದ್ದರಾಮಯ್ಯ ಅವರನ್ನು ಟಿಪ್ಪು ರೀತಿ ಹೊಡೆದಾಕಿ ಎಂದು ಸಚಿವ ಅಶ್ವತ್ಥ ನಾರಾಯಣ ನೀಡಿದ್ದ ಹೇಳಿಕೆ ಭಾರೀ ವಿವಾದಕ್ಕೆ ಈಡಾಗಿತ್ತು. ಅದೇ ರೀತಿಯಲ್ಲಿ ಸಿಟಿ ರವಿ ಕಾಂಗ್ರೆಸ್ ನಾಯಕರನ್ನು ಸ್ಮಶಾನಕ್ಕೆ ಕಳಿಸಿ ಎಂದು ವಿವಾದಕ್ಕೆ ಆಹಾರ ಆಗುವ ರೀತಿ ಮಾತನ್ನಾಡಿದ್ದಾರೆ.
Taking a dig at Congress leaders for protesting by tucking flowers on their ears in the Assembly during the presentation of the State Budget on Friday,
Minister C T Ravi mocked congress leaders stating they resemble dead bodies speaking in Udupi.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
14-07-26 07:55 pm
HK News Staffer
ಹೊರ್ಮುಜ್ ಜಲಸಂಧಿಯಲ್ಲಿ ಕಾರ್ಗೋ ಹಡಗಿನ ಮೇಲೆ ಇರಾನ್...
14-07-26 01:37 pm
ಮರುಜನ್ಮ ಪಡೆದ ಬಂಟ್ವಾಳ ರೈಲ್ವೆ ನಿಲ್ದಾಣ ; 26 ಕೋಟಿ...
13-07-26 09:16 pm
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
14-07-26 09:13 pm
HK News Staffer
ಕಣ್ಣಿಗೆ ಕರಿ ಮೆತ್ತಿಕೊಂಡು ಬುರ್ಖಾದಲ್ಲೇ ಓಡಾಡ್ತಿದ್...
14-07-26 09:10 pm
ಮಂಗಳೂರಿನಲ್ಲಿ ಅಕ್ರಮ ಬಾಂಗ್ಲಾನ್ನರ ಪತ್ತೆ ; ಮಂಗಳೂರ...
14-07-26 02:43 pm
ಕಟ್ಟಡ ನಿರ್ಮಾಣ ಕೆಲಸಕ್ಕೆ ಬಾಂಗ್ಲಾನ್ನರ ಪೂರೈಕೆ ; ಪ...
14-07-26 01:01 pm
ಮಂಗಳೂರಿನಲ್ಲಿ 11 ಮಂದಿ ಬಾಂಗ್ಲಾನ್ನರ ಬಂಧನ ; ನಾಲ್ವ...
13-07-26 10:57 pm