ಬ್ರೇಕಿಂಗ್ ನ್ಯೂಸ್
21-02-23 05:25 pm Mangalore Correspondent ಕರಾವಳಿ
ಮಂಗಳೂರು, ಫೆ.21 : ಹೆಲ್ಮೆಟ್ ಇಲ್ಲದ ಪ್ರಯಾಣ ಬೈಕ್ ಸವಾರನ ಜೀವಕ್ಕೆ ಕುತ್ತು ತಂದ ಘಟನೆ ನಗರದ ಬಿಜೈನಲ್ಲಿ ನಡೆದಿದೆ. ಜನರು ನೋಡ ನೋಡುತ್ತಲೇ ಸಾಮಾನ್ಯ ಎನ್ನುವ ರೀತಿ ಅಪಘಾತ ನಡೆದಿದ್ದು ಆಟೋ ಚಾಲಕನ ನಿರ್ಲಕ್ಷ್ಯದ ತಿರುವು ಮತ್ತು ಹೆಲ್ಮೆಟ್ ರಹಿತ ಪ್ರಯಾಣದ ಕಾರಣ ಯುವಕ ಸ್ಥಳದಲ್ಲೇ ಪ್ರಾಣ ಬಿಡುವಂತಾಗಿದೆ.
ಬಿಜೈ ಚರ್ಚ್ ಹಾಲ್ ಮುಂಭಾಗದ ರಸ್ತೆಯಲ್ಲಿ ಮಂಗಳವಾರ ಮಧ್ಯಾಹ್ನ ಘಟನೆ ನಡೆದಿದ್ದು ಆಟೋ ಚಾಲಕ ನಿರ್ಲಕ್ಷ್ಯದಿಂದ ರಸ್ತೆ ಮಧ್ಯದಿಂದಲೇ ಯು ಟರ್ನ್ ತಿರುವು ತೆಗೆದುಕೊಂಡಿದ್ದ. ಮುಂದಿನಿಂದ ಬರುತ್ತಿದ್ದ ಬೈಕ್ ಸವಾರ ಆಯತಪ್ಪಿ ರಿಕ್ಷಾಗೆ ಡಿಕ್ಕಿಯಾಗಿದ್ದು ರಸ್ತೆ ಬದಿಯ ಮರಕ್ಕೆ ಹೋಗಿ ಬಡಿದಿದ್ದಾನೆ. ತಲೆಯ ಭಾಗ ನೇರವಾಗಿ ಮರಕ್ಕೆ ಬಡಿದಿದ್ದರಿಂದ ಯುವಕ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.

ಬಿಜೈ ನಿವಾಸಿಯಾಗಿದ್ದು ನಗರದ ಎಸ್ಡಿಎಂ ಕಾಲೇಜಿನಲ್ಲಿ ಬಿಬಿಎಂ ತೃತೀಯ ವರ್ಷದ ವಿದ್ಯಾರ್ಥಿಯಾಗಿದ್ದ ಕವನ್ ಆಳ್ವ(20) ಮೃತ ಯುವಕ. ಆಟೋ ಚಾಲಕನ ನಿರ್ಲಕ್ಷ್ಯದ ತಿರುವು ಮತ್ತು ಹೆಲ್ಮೆಟ್ ಇಲ್ಲದೆ ದ್ವಿಚಕ್ರ ವಾಹನ ಚಾಲನೆಯ ಪರಿಣಾಮ ಯುವಕ ಸಾವು ಕಂಡಿದ್ದಾನೆ. ಕದ್ರಿ ಸಂಚಾರಿ ಠಾಣೆ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
#Mangalore #Bejaiaccident, bike rider killed on spot after auto rickshaw turns suddenly. The deceased has been identified as Kavan Alwa (20). He was pursuing Bbm at a private college in Mangalore. Video goes viral. #BreakingNews pic.twitter.com/Kctf9TlkEH
— Headline Karnataka (@hknewsonline) February 21, 2023
Mangalore Bejai accident, bike rider killed on spot after auto rickshaw turns suddenly. The deceased has been identified as Kavan Alwa (20). He was pursuing Bbm at a private college in Mangalore. He wasn't wearing the helmet and that's the reason for the spot death claims traffic police.
13-11-25 08:33 pm
HK News Desk
ಸಿದ್ದರಾಮಯ್ಯ ಸಿಎಂ ಆಗಿ ಮುಂದುವರಿದರೆ ತಪ್ಪೇನು? ನಾವ...
12-11-25 11:10 pm
ಧರ್ಮಸ್ಥಳ ಶವ ಹೂತ ಪ್ರಕರಣದಲ್ಲಿ ಎಸ್ಐಟಿ ತನಿಖೆಯ ತಡ...
12-11-25 11:06 pm
ಯಾರೂ ಗೂಟ ಹೊಡೆದು ಇರಕ್ಕಾಗಲ್ಲ, ಬಿಹಾರ ಚುನಾವಣೆ ಟೈಮ...
12-11-25 09:03 pm
ವಿಮಾನ ನಿಲ್ದಾಣದಲ್ಲಿ ನಮಾಜ್ ; ಅವರು ಎಲ್ಲಾದ್ರೂ ಶ್ರ...
10-11-25 07:17 pm
13-11-25 10:56 pm
HK News Desk
ಇಬ್ಬರು ಉಗ್ರರ ಡೈರಿ ಪತ್ತೆ ; ಮಹತ್ತರ ಮಾಹಿತಿ ಬಹಿರಂ...
13-11-25 08:41 pm
Tiruchi Aircraft: ತಿರುಚಿ- ಪುದುಕೋಟೈ ಹೆದ್ದಾರಿಯಲ...
13-11-25 05:13 pm
Delhi Blast: ದೆಹಲಿ ಸ್ಫೋಟಕ್ಕೆ ಟರ್ಕಿ ನಂಟಿನ ಶಂಕೆ...
13-11-25 04:52 pm
ಅಮಾಯಕರನ್ನು ಕೊಲ್ಲುವುದು ಇಸ್ಲಾಂನಲ್ಲಿ ಅತಿದೊಡ್ಡ ಪಾ...
12-11-25 02:54 pm
13-11-25 07:41 pm
Mangalore Correspondent
Belthangady, Kadaba Suicide, Mangalore; ಕಡಬದ...
13-11-25 05:01 pm
Kumble Toll Plaza: ಕುಂಬಳೆ ಟೋಲ್ ಪ್ಲಾಜಾಕ್ಕೆ ಭಾರ...
13-11-25 01:44 pm
Mangalore NMPT, Dinesh Gundu Rao, Congress, B...
12-11-25 06:56 pm
Ullal Dargah Committee: ಉಳ್ಳಾಲ ದರ್ಗಾ ಕಮಿಟಿಯಲ್...
11-11-25 10:42 pm
13-11-25 10:09 pm
Mangalore Correspondent
Sexual Harassment in Anekal: ಸ್ಕ್ಯಾನಿಂಗ್ ವೇಳ...
13-11-25 10:00 pm
ವಿದೇಶಿ ಕಂಪನಿಯಲ್ಲಿ ಹೂಡಿಕೆ ಮಾಡಿದರೆ ದುಪ್ಪಟ್ಟು ಲಾ...
12-11-25 12:32 pm
ಬೆಳ್ತಂಗಡಿ ಶ್ರೀರಾಮ ಕ್ರೆಡಿಟ್ ಸೊಸೈಟಿಯಲ್ಲಿ ಭಾರೀ ಅ...
11-11-25 06:33 pm
Fraud Dream Deal Mangalore, KSRTC: ತಿಂಗಳಿಗೆ ಒ...
09-11-25 10:27 pm