ಬ್ರೇಕಿಂಗ್ ನ್ಯೂಸ್
22-02-23 09:20 pm Mangalore Correspondent ಕರಾವಳಿ
ಮಂಗಳೂರು, ಫೆ.22: ಹೆಸರಾಂತ ಅನಿವಾಸಿ ಭಾರತೀಯ ಉದ್ಯಮಿ ರೊನಾಲ್ಡ್ ಕೊಲಾಸೊ ಅವರನ್ನು ಮಂಗಳೂರಿನ ನಾಗರಿಕರ ಪರವಾಗಿ ನಾಗರಿಕ ಸನ್ಮಾನ ನಡೆಸಲು ನಿರ್ಧರಿಸಲಾಗಿದೆ. ಇತ್ತೀಚೆಗೆ ಲಂಡನ್ನಿನ ವರ್ಲ್ಡ್ ಬುಕ್ ಆಫ್ ರೆಕಾರ್ಡ್ಸ್ ನಲ್ಲಿ ಎಕ್ಸಲೆನ್ಸ್ ಸರ್ಟಿಫಿಕೇಟ್ ಗಿಟ್ಟಿಸಿಕೊಂಡಿದ್ದ ಕೊಲಾಸೊ ಅವರನ್ನು ಫೆ.24ರಂದು ನಗರದ ಫಾದರ್ ಮುಲ್ಲರ್ ಕನ್ವೆನ್ಶನ್ ಹಾಲ್ ನಲ್ಲಿ ನಾಗರಿಕರ ವತಿಯಿಂದ ಸನ್ಮಾನಿಸಲಾಗುವುದು ಎಂದು ಸನ್ಮಾನ ಸಮಿತಿಯ ಅಧ್ಯಕ್ಷ ಮಾಜಿ ಶಾಸಕ ಜೆ.ಆರ್ ಲೋಬೊ ಹೇಳಿದ್ದಾರೆ.
ಸಂಮಾನ ಕಾರ್ಯಕ್ರಮದಲ್ಲಿ ಬೆಂಗಳೂರಿನ ಬಿಷಪ್ ಡಾ.ಪೀಟರ್ ಮಚಾದೊ, ರಾಜ್ಯಸಭೆ ಸದಸ್ಯ, ಧರ್ಮಸ್ಥಳ ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗ್ಗಡೆ ಮುಖ್ಯ ಅತಿಥಿಯಾಗಿರಲಿದ್ದಾರೆ. ಅಲ್ಲದೆ, ಮಂಗಳೂರು ಬಿಷಪ್ ಡಾ.ಪೀಟರ್ ಪೌಲ್ ಸಲ್ದಾನಾ, ರಾಮಕೃಷ್ಣ ಮಠದ ಸ್ವಾಮಿ ಜಿತಕಾಮಾನಂದಜಿ, ಯೇನಪೋಯ ವಿವಿಯ ಚಾನ್ಸಲರ್ ಡಾ.ಯೇನಪೋಯ ಅಬ್ದುಲ್ಲ ಕುಂಞ, ಉಡುಪಿ ಧರ್ಮಪ್ರಾಂತ್ಯದ ಬಿಷಪ್ ಡಾ.ಜೆರಾಲ್ಡ್ ಐಸಾಕ್ ಲೋಬೊ, ಬೆಳ್ತಂಗಡಿ ಧರ್ಮಪ್ರಾಂತ್ಯದ ಬಿಷಪ್ ಡಾ.ಲಾರೆನ್ಸ್ ಮುಕ್ಕುಝಿ, ಶಿವಮೊಗ್ಗ ಧರ್ಮಪ್ರಾಂತ್ಯದ ಡಾ.ಫ್ರಾನ್ಸಿಸ್ ಸೆರಾವೋ, ಬಳ್ಳಾರಿ ಧರ್ಮಪ್ರಾಂತ್ಯದ ಡಾ.ಹೆನ್ರಿ ಡಿಸೋಜ ಭಾಗವಹಿಸುವರು.
ಅಲ್ಲದೆ, ಶಾಸಕ ಯುಟಿ ಖಾದರ್, ನಿಟ್ಟೆ ಎಜುಕೇಶನ್ ಟ್ರಸ್ ಅಧ್ಯಕ್ಷ ವಿನಯ ಹೆಗ್ಡೆ, ಆಳ್ವಾಸ್ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಡಾ.ಮೋಹನ ಆಳ್ವಾ, ತೇಜಸ್ವಿನಿ ಹಾಸ್ಪಿಟಲ್ ಅಧ್ಯಕ್ಷ ಡಾ.ಶಾಂತರಾಮ ಶೆಟ್ಟಿ, ಬ್ರಹ್ಮಕುಮಾರಿ ಕೇಂದ್ರ ಮಂಗಳೂರು ಇದರ ರಾಜಯೋಗಿ ಬಿಕೆ ವಿಶ್ವೇಶ್ವರಿ, ಬಂಟರ ಯಾನೆ ನಾಡವರ ಸಂಘದ ಅಧ್ಯಕ್ಷ ಮಾಲಾಡಿ ಅಜಿತ್ ಕುಮಾರ್ ರೈ, ರಾಷ್ಟ್ರೀಯ ಬಿಲ್ಲವರ ಮಹಾಮಂಡಲದ ಅಧ್ಯಕ್ಷ ರಾಜಶೇಖರ ಕೋಟ್ಯಾನ್ ಅತಿಥಿಗಳಾಗಿ ಭಾಗವಹಿಸುವರು ಎಂದು ಜೆಆರ್ ಲೋಬೊ ಸುದ್ದಿಗೋಷ್ಟಿಯಲ್ಲಿ ತಿಳಿಸಿದ್ದಾರೆ.
Civic honor will be bestowed on behalf of the citizens of Mangaluru to well-known NRI businessman and philanthropist Ronald Colaco. He was recently conferred with the Certificate of Excellence by the World Book of Records, London. Civic honor will be bestowed on behalf of the citizens of Mangaluru to well-known NRI businessman and philanthropist Ronald Colaco. He was recently conferred with the Certificate of Excellence by the World Book of Records, London.
29-08-26 10:49 pm
HK News Staffer
‘ದಬ್ಬಾಳಿಕೆ ಮಾಡಲಿ, ರಿಪೇರಿ ಮಾಡೋದು ನಂಗೆ ಗೊತ್ತಿದೆ...
29-08-26 10:47 pm
ನಾಗೇಂದ್ರ ರಾಜಿನಾಮೆ ನೀಡಿದ್ರೂ ಬಿಜೆಪಿ ಪಾದಯಾತ್ರೆ ಮ...
29-08-26 10:38 pm
ಸಿನಿಮಾಗಳಲ್ಲಿ ಮಹಿಳೆಯನ್ನು ಭೋಗದ ವಸ್ತುವನ್ನಾಗಿ ತೋರ...
28-08-26 09:35 pm
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
29-08-26 10:25 pm
HK News Staffer
ನೇಪಾಳ ಪ್ರವಾಹದ ಬಳಿಕ ಇನ್ಫೋಸಿಸ್ ಪಬ್ಲಿಕ್ ಸರ್ವಿಸಸ್...
29-08-26 03:36 pm
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
29-08-26 08:35 pm
HK News Staffer
ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್, ಮಂಗಳೂರು ಡಿಸಿಪಿ...
29-08-26 07:01 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm