ಬ್ರೇಕಿಂಗ್ ನ್ಯೂಸ್
23-02-23 10:48 am Mangalore Correspondent ಕರಾವಳಿ
ಉಳ್ಳಾಲ, ಫೆ.23 : ರಾಷ್ಟ್ರೀಯ ಹೆದ್ದಾರಿಯ ನೇತ್ರಾವತಿ ಸೇತುವೆಯಲ್ಲಿ ಕೆಟ್ಟು ನಿಂತ ಮರದ ದಿಮ್ಮಿಗಳಿದ್ದ ಲಾರಿಯ ಹಿಂಬದಿಗೆ ಎರಡು ಸ್ಕೂಟರ್ ಡಿಕ್ಕಿಯಾದ ಘಟನೆ ಗುರುವಾರ ನಸುಕಿನ ಜಾವ ನಡೆದಿದ್ದು ಓರ್ವ ಸ್ಕೂಟರ್ ಸವಾರ ಯುವಕ ದಾರುಣ ಸಾವನ್ನಪ್ಪಿದ್ದಾನೆ.
ಬೈಕಂಪಾಡಿಯಲ್ಲಿ ತರಕಾರಿ ಅಂಗಡಿ ಹೊಂದಿದ್ದ ಮಹಮ್ಮದ್ ನೌಫಾಲ್(25) ಮೃತ ಯುವಕ. ನೌಫಾಲ್ ಕಲ್ಲಾಪಿನ ಗ್ಲೋಬಲ್ ಮಾರ್ಕೆಟಿನಿಂದ ತರಕಾರಿ ಪಡೆಯಲು ದಿನವೂ ಬೈಕಂಪಾಡಿಯಿಂದ ಟೆಂಪೋದಲ್ಲಿ ಬರುತ್ತಿದ್ದರು. ಇಂದು ನಸುಕಿನ 3 ಗಂಟೆ ವೇಳೆಗೆ ನೌಫಾಲ್ ಸ್ಕೂಟರ್ ನಲ್ಲಿ ಬಂದಿದ್ದರು. ಮಂಗಳೂರಿಂದ ಕಲ್ಲಾಪಿನ ಕಡೆಗೆ ಸ್ಕೂಟರಲ್ಲಿ ಧಾವಿಸುತ್ತಿದ್ದ ವೇಳೆ ಸೇತುವೆಯಲ್ಲಿ ಕೆಟ್ಟು ನಿಂತ ಲಾರಿಯನ್ನು ಗಮನಿಸದೆ ಹಿಂಬದಿಗೆ ಡಿಕ್ಕಿ ಹೊಡೆದಿದ್ದಾರೆ.
ಡಿಕ್ಕಿಯ ರಭಸಕ್ಕೆ ಗಂಭೀರ ಗಾಯಗೊಂಡ ನೌಫಾಲ್ ಆಸ್ಪತ್ರೆ ಸಾಗಿಸುವ ದಾರಿ ಮಧ್ಯದಲ್ಲೇ ಮೃತಪಟ್ಟಿದ್ದಾರೆ. ಮತ್ತೋರ್ವ ಸ್ಕೂಟರ್ ಸವಾರ ಕೂಡ ಲಾರಿ ಹಿಂಬದಿಗೆ ಡಿಕ್ಕಿ ಹೊಡೆದಿದ್ದು ಸಣ್ಣ ಪುಟ್ಟ ಗಾಯದಿಂದ ಪಾರಾಗಿದ್ದಾನೆ. ಮಂಗಳೂರು ದಕ್ಷಿಣ ಸಂಚಾರಿ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
Two scooters crashed into a truck that was parked on the Netravati bridge as it had suffered a breakdown. While the rider of a scooter died and pillion seriously injured. The deceased is identified as Mohammed Naufal (26), a resident of Angaragundi. Pillion rider Ummer Farukh was seriously injured.
13-11-25 08:33 pm
HK News Desk
ಸಿದ್ದರಾಮಯ್ಯ ಸಿಎಂ ಆಗಿ ಮುಂದುವರಿದರೆ ತಪ್ಪೇನು? ನಾವ...
12-11-25 11:10 pm
ಧರ್ಮಸ್ಥಳ ಶವ ಹೂತ ಪ್ರಕರಣದಲ್ಲಿ ಎಸ್ಐಟಿ ತನಿಖೆಯ ತಡ...
12-11-25 11:06 pm
ಯಾರೂ ಗೂಟ ಹೊಡೆದು ಇರಕ್ಕಾಗಲ್ಲ, ಬಿಹಾರ ಚುನಾವಣೆ ಟೈಮ...
12-11-25 09:03 pm
ವಿಮಾನ ನಿಲ್ದಾಣದಲ್ಲಿ ನಮಾಜ್ ; ಅವರು ಎಲ್ಲಾದ್ರೂ ಶ್ರ...
10-11-25 07:17 pm
13-11-25 10:56 pm
HK News Desk
ಇಬ್ಬರು ಉಗ್ರರ ಡೈರಿ ಪತ್ತೆ ; ಮಹತ್ತರ ಮಾಹಿತಿ ಬಹಿರಂ...
13-11-25 08:41 pm
Tiruchi Aircraft: ತಿರುಚಿ- ಪುದುಕೋಟೈ ಹೆದ್ದಾರಿಯಲ...
13-11-25 05:13 pm
Delhi Blast: ದೆಹಲಿ ಸ್ಫೋಟಕ್ಕೆ ಟರ್ಕಿ ನಂಟಿನ ಶಂಕೆ...
13-11-25 04:52 pm
ಅಮಾಯಕರನ್ನು ಕೊಲ್ಲುವುದು ಇಸ್ಲಾಂನಲ್ಲಿ ಅತಿದೊಡ್ಡ ಪಾ...
12-11-25 02:54 pm
13-11-25 07:41 pm
Mangalore Correspondent
Belthangady, Kadaba Suicide, Mangalore; ಕಡಬದ...
13-11-25 05:01 pm
Kumble Toll Plaza: ಕುಂಬಳೆ ಟೋಲ್ ಪ್ಲಾಜಾಕ್ಕೆ ಭಾರ...
13-11-25 01:44 pm
Mangalore NMPT, Dinesh Gundu Rao, Congress, B...
12-11-25 06:56 pm
Ullal Dargah Committee: ಉಳ್ಳಾಲ ದರ್ಗಾ ಕಮಿಟಿಯಲ್...
11-11-25 10:42 pm
13-11-25 10:09 pm
Mangalore Correspondent
Sexual Harassment in Anekal: ಸ್ಕ್ಯಾನಿಂಗ್ ವೇಳ...
13-11-25 10:00 pm
ವಿದೇಶಿ ಕಂಪನಿಯಲ್ಲಿ ಹೂಡಿಕೆ ಮಾಡಿದರೆ ದುಪ್ಪಟ್ಟು ಲಾ...
12-11-25 12:32 pm
ಬೆಳ್ತಂಗಡಿ ಶ್ರೀರಾಮ ಕ್ರೆಡಿಟ್ ಸೊಸೈಟಿಯಲ್ಲಿ ಭಾರೀ ಅ...
11-11-25 06:33 pm
Fraud Dream Deal Mangalore, KSRTC: ತಿಂಗಳಿಗೆ ಒ...
09-11-25 10:27 pm