ಬ್ರೇಕಿಂಗ್ ನ್ಯೂಸ್
23-02-23 03:39 pm Mangalore Correspondent ಕರಾವಳಿ
ಮಂಗಳೂರು, ಫೆ.23 : ಮಂಗಳೂರು ಪೊಲೀಸ್ ಕಮಿಷನರ್ ಎನ್.ಶಶಿಕುಮಾರ್ ಅವರನ್ನು ರಾಜ್ಯ ಸರ್ಕಾರ ವರ್ಗಾವಣೆ ಮಾಡಿ ಆದೇಶ ಮಾಡಿದೆ. ಮಂಗಳೂರು ಕಮಿಷನರ್ ಹುದ್ದೆಯಿಂದ ರೈಲ್ವೇ ಡಿಐಜಿ ಆಗಿ ವರ್ಗಾವಣೆಗೊಳಿಸಿ ಆದೇಶ ಮಾಡಲಾಗಿದೆ.
ಭ್ರಷ್ಟಾಚಾರದ ಆರೋಪಕ್ಕೀಡಾಗಿದ್ದ ಕಮಿಷನರ್ ಶಶಿಕುಮಾರ್ ವಿರುದ್ಧ ಸಾಮಾಜಿಕ ಕಾರ್ಯಕರ್ತರು ಲೋಕಾಯುಕ್ತಕ್ಕೆ ದೂರು ನೀಡಿದ್ದರು. ಇದರಿಂದ ಕಮಿಷನರ್ ತೀವ್ರ ಮುಜುಗರಕ್ಕೂ ಒಳಗಾಗಿದ್ದರು. ಇತ್ತೀಚೆಗೆ ಎಡಿಜಿಪಿ ಅಲೋಕ್ ಕುಮಾರ್ ಕೂಡ ಮಂಗಳೂರಿಗೆ ಆಗಮಿಸಿ ಸಾರ್ವಜನಿಕರ ಅಹವಾಲು ಕೇಳುವಂತಾಗಿತ್ತು.
ಮಂಗಳೂರು ನಗರಕ್ಕೆ ನೂತನ ಕಮಿಷನರ್ ಆಗಿ ಬೆಂಗಳೂರು ಟ್ರಾಫಿಕ್ ಡಿಸಿಪಿ ಆಗಿದ್ದ ಕುಲದೀಪ್ ಕುಮಾರ್ ಜೈನ್ ಅವರನ್ನು ನೇಮಕ ಮಾಡಲಾಗಿದೆ. ಕುಲದೀಪ್ 2011ರ ಬ್ಯಾಚ್ ಅಧಿಕಾರಿಯಾಗಿದ್ದಾರೆ. ಎರಡು ವರ್ಷ ಮತ್ತು ಎರಡು ತಿಂಗಳು ಸುದೀರ್ಘ ಕಾಲ ಮಂಗಳೂರಿನಲ್ಲಿ ಕಮಿಷನರ್ ಆಗಿದ್ದ ಶಶಿಕುಮಾರ್ ಚುನಾವಣೆಗೆ ಮುನ್ನ ವರ್ಗಾವಣೆ ಆಗಲಿದ್ದಾರೆ ಎನ್ನಲಾಗಿತ್ತು. ಇದೀಗ ರಾಜ್ಯ ಸರ್ಕಾರ ದಿಢೀರ್ ಆಗಿ ವರ್ಗ ಮಾಡಿದ್ದು ಪೊಲೀಸ್ ಇಲಾಖೆಯ ವ್ಯಾಪ್ತಿಯ ಬದಲು ರೈಲ್ವೆ ಡಿಐಜಿಯಾಗಿ ವರ್ಗಾಯಿಸಿ ಎತ್ತಂಗಡಿ ಶಿಕ್ಷೆ ನೀಡಿದಂತಾಗಿದೆ.
The state government took out an order transferring city police commissioner N Shashi Kumar from Mangalore. Kuldeep Kumar R Jain has been appointed as the new city police commissioner of Mangalore. Kuldeep Jain had served as DCP of Bengaluru west traffic earlier.
29-08-26 10:49 pm
HK News Staffer
‘ದಬ್ಬಾಳಿಕೆ ಮಾಡಲಿ, ರಿಪೇರಿ ಮಾಡೋದು ನಂಗೆ ಗೊತ್ತಿದೆ...
29-08-26 10:47 pm
ನಾಗೇಂದ್ರ ರಾಜಿನಾಮೆ ನೀಡಿದ್ರೂ ಬಿಜೆಪಿ ಪಾದಯಾತ್ರೆ ಮ...
29-08-26 10:38 pm
ಸಿನಿಮಾಗಳಲ್ಲಿ ಮಹಿಳೆಯನ್ನು ಭೋಗದ ವಸ್ತುವನ್ನಾಗಿ ತೋರ...
28-08-26 09:35 pm
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
29-08-26 10:25 pm
HK News Staffer
ನೇಪಾಳ ಪ್ರವಾಹದ ಬಳಿಕ ಇನ್ಫೋಸಿಸ್ ಪಬ್ಲಿಕ್ ಸರ್ವಿಸಸ್...
29-08-26 03:36 pm
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
29-08-26 08:35 pm
HK News Staffer
ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್, ಮಂಗಳೂರು ಡಿಸಿಪಿ...
29-08-26 07:01 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm